Rafah: ಪ್ಯಾಲೆಸ್ತೀನಿಯರ ಜೀವನಾಡಿ ರಾಫಾ


Team Udayavani, Oct 20, 2023, 11:04 PM IST

rafah

ಹಮಾಸ್‌ ಉಗ್ರರನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಇಸ್ರೇಲ್‌ ಸೇನಾ ಪಡೆಯ ಕಾರ್ಯಾಚರಣೆ ಶುಕ್ರವಾರ 14ನೇ ದಿನ ಪೂರೈಸಿದೆ. ಮಾನವೀಯ ನೆರವಿಗೆ ಅವಕಾಶ ನೀಡುವಂತೆ ಬೇಡಿಕೆ ಹೆಚ್ಚಾಗುತ್ತಿದೆ. ಈ ನಡುವೆ ಸಾವಿರಾರು ಮಂದಿ ಪ್ಯಾಲೆಸ್ತೀನಿಯರು ಈಜಿಪ್ಟ್ನ ರಾಫಾ ಗಡಿ ಬಳಿ ಜಮಾಯಿಸಿದ್ದಾರೆ. ಈ ಗಡಿಯ ಬಗ್ಗೆ ಒಂದು ಮಾಹಿತಿ ಇಲ್ಲಿದೆ

ಏನಿದು ರಾಫಾ ಗಡಿ ?
ಇಸ್ರೇಲ್‌ ಪಡೆಗಳು ಕಾರ್ಯಾಚರಣೆ ನಡೆಸುತ್ತಿರುವ ಗಾಜಾಪಟ್ಟಿಯಿಂದ ನಿರ್ಗಮಿಸಲು ಸದ್ಯಕ್ಕೆ ಉಳಿದಿರುವ ಏಕೈಕ ಮಾರ್ಗವೇ ರಾಫಾ ಗಡಿ! ಗಾಜಾದಲ್ಲಿ ಎರೆಜ್‌ ಹಾಗೂ ಕೆರಮ್‌ ಶಾಲೋಮ್‌ ಎಂಬ ಎರಡು ಮಾರ್ಗಗಳಿದ್ದು ಆ ಎರಡೂ ಮಾರ್ಗಗಳ ನಿರ್ಗಮನ ಇಸ್ರೇಲ್‌ ಮೂಲಕವೇ ಸಂಪರ್ಕಿಸುವುದರಿಂದ ಎರಡೂ ಮಾರ್ಗಗಳನ್ನು ಪ್ರಸಕ್ತ ಮುಚ್ಚಲಾಗಿದೆ.

ಪ್ರಾಮುಖ್ಯತೆ ಏನು ?
ಪ್ಯಾಲೆಸ್ತೀನ್‌ ಮೇಲಿನ ಇಸ್ರೇಲ್‌ ವೈಮಾನಿಕ ದಾಳಿಯು ರಾಷ್ಟ್ರದಲ್ಲಿ ಆಹಾಕಾರವನ್ನು ಸೃಷ್ಟಿಸಿದ್ದು, ಜನರಿಗೆ ಅಗತ್ಯವಿರುವ ವೈದ್ಯಕೀಯ, ಆಹಾರದಂಥ ಮಾನವೀಯ ನೆರವಿನ ಅಗತ್ಯವಿದೆ. ಆದರೆ, ವೈಮಾನಿಕ ದಾಳಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಾನವೀಯ ನೆರವು ನೀಡಲೂ ಜನರು ಒಳಬರಲು ಸಾಧ್ಯವಾಗುತ್ತಿರಲಿಲ್ಲ. ಈಜಿಪ್ಟ್ನ ರಾಫಾ ಗಡಿ ತೆರೆದಿರುವುದರಿಂದ ನೆರವು ನೀಡುವವರು ಒಳಗೆ ಹಾಗೂ ದೇಶದಿಂದ ವಲಸೆ ಹೋಗುತ್ತಿರುವವರು ಹೊರ ಹೋಗಲು ಸಹಾಯಕವಾಗಿದೆ.

ಏಕೈಕ ಸುರಕ್ಷತಾ ಮಾರ್ಗ
ಪಾಲೆಸ್ತೀನ್‌ ನಾಗರಿಕರಿಗೆ ಮಾನವೀಯ ನೆರವನ್ನು ಒದಗಿಸಲು ಅನುವು ಮಾಡಿಕೊಡುವಂತೆ ಈಜಿಪ್ಟ್ ಸರ್ಕಾರ ಇತ್ತೀಚೆಗಷ್ಟೇ ಇಸ್ರೇಲ್‌ ಅನ್ನು ಕೇಳಿಕೊಂಡಿತ್ತು. ಅದರಂತೆ ರಾಫಾ ಗಡಿ ಮಾರ್ಗದಲ್ಲಿ ಇಸ್ರೇಲ್‌ ದಾಳಿ ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ಯಾಲೆಸ್ತೀನ್‌ ತೊರೆಯಲು ಇರುವ ಸುರಕ್ಷಿತ ಮಾರ್ಗ ರಾಫಾ ಮಾತ್ರ.

ಟಾಪ್ ನ್ಯೂಸ್

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

1-wqewewqe

Iran ಅಧ್ಯಕ್ಷ ರೈಸಿ ಇದ್ದ ಹೆಲಿಕಾಪ್ಟರ್‌ ಪತನ?; ರಕ್ಷಣ ಕಾರ್ಯ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.