Devil; ಕಲ್ಯಾಣ್ ರಾಮ್ ಚಿತ್ರಕ್ಕೆ ಮಾಳವಿಕಾ ನಾಯರ್ ನಾಯಕಿ
Team Udayavani, Oct 22, 2023, 3:14 PM IST
ನಟ ಕಲ್ಯಾಣ್ ರಾಮ್ ಸದಾ ಹೊಸ ಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಸಿನಿಮಾವೇ ಡೆವಿಲ್. ಈ ಚಿತ್ರದಲ್ಲಿ ನಂದಮೂರಿ ಕಲ್ಯಾಣ್ ರಾಮ್ ಗೂಢಚಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಡೆವಿಲ್ ಚಿತ್ರತಂಡ ಪವರ್ ಫುಲ್ ಪೊಲಿಟಿಕಲ್ ಲೇಡಿಯನ್ನು ಪರಿಚಯಿಸಿದೆ.
ಡೆವಿಲ್ ಸಿನಿಮಾ ಅಂಗಳಕ್ಕೆ ಮಾಳವಿಕಾ ನಾಯರ್ ಎಂಟ್ರಿ ಕೊಟ್ಟಿದ್ದಾರೆ. ಮಣಿಮೇಕಲಾ ಎಂಬ ಪ್ರಬಲ ರಾಜಕಾರಣಿ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ರಾಜಕಾರಣಿಯಂತೆ ಬಿಳಿ ಬಣ್ಣದ ಕಾಟನ್ ಸೀರೆ ತೊಟ್ಟು ಭಾಷಣ ಮಾಡುತ್ತಿರುವ ಮಾಳವಿಕಾ ನಾಯರ್ ಫಸ್ಟ್ ಲುಕ್ ನಲ್ಲಿ ಶಾಂತಿಯ ಸಂಕೇತವಾದ ಪಾರಿವಾಳವೂ ಇದೆ.
ಡೆವಿಲ್ ಸಿನಿಮಾವನ್ನು ದೇವಾಂಶ್ ನಾಮಾ ಅರ್ಪಿಸುತ್ತಿದ್ದು, ಅಭಿಷೇಕ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅಭಿಷೇಕ್ ನಾಮಾ ನಿರ್ಮಿಸುತ್ತಿದ್ದಾರೆ. ನವೀನ್ ಮೇಡಾರಂ ನಿರ್ದೇಶನದ ಡೆವಿಲ್ ಚಿತ್ರಕ್ಕೆ ಶ್ರೀಕಾಂತ್ ವಿಸ್ಸಾ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.
#MalvikaNair first look From #Devil – The British secret Agent.#DevilonNov24th pic.twitter.com/xx9LTpNOhm
— Nandamuri Universe 🦁 (@SriNtr9) October 15, 2023
ಹರ್ಷವರ್ಧನ್ ರಾಮೇಶ್ವರ್ ಈ ಚಿತ್ರಕ್ಕೆ ಸಂಗೀತ, ಸೌಂದರ್ಯ ರಾಜನ್ ಛಾಯಾಗ್ರಹಣ ಮಾಡಲಿದ್ದಾರೆ. ತೆಲುಗು, ಹಿಂದಿ, ತಮಿಳು ಮತ್ತು ಕನ್ನಡ ಭಾಷೆಗಳಲ್ಲಿ ಡೆವಿಲ್ ಸಿನಿಮಾ ತಯಾರಾಗುತ್ತಿದ್ದು, ನವೆಂಬರ್ 24ರಂದು ವಿಶ್ವಾದ್ಯಂತ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cannes Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು
ಹೃದಯ ಸಂಬಂಧಿ ಕಾಯಿಲೆ: ಬಿಗ್ ಬಾಸ್ ಖ್ಯಾತಿ, ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್ನ ಬಜೆಟ್ಟೇ 835 ಕೋಟಿ ರೂ.
Bollywood: ಜೂನ್ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್ ಭರಾಟೆ
Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್ ʼಬಾರ್ಡರ್ -2ʼ ರಿಲೀಸ್?
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!