Census: ಜಾತಿಗಣತಿ ಸ್ಲೋಗನ್‌ನಿಂದ ಹಿಂದೆಸರಿಯಿತೇ ಕಾಂಗ್ರೆಸ್‌?


Team Udayavani, Oct 24, 2023, 11:00 PM IST

CONGRESS FLAG IMP

ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬಳಿಕ ಪಂಚ­ರಾಜ್ಯ ಚುನಾವಣೆಗಳು ಹಾಗೂ ಮುಂಬ­ರುವ ಲೋಕಸಭೆ ಚುನಾ­ವಣೆಯಲ್ಲಿ ಇದನ್ನೇ “ಅಸ್ತ್ರ’ವಾಗಿ ಬಳಸಿಕೊಂಡು ಬಿಜೆಪಿಯನ್ನು ಎದುರಿಸಲು ಮುಂದಾಗಿದ್ದ ಕಾಂಗ್ರೆಸ್‌, ಈಗ ತನ್ನ ನಡೆಗೆ ತಾನೇ “ಬ್ರೇಕ್‌” ಹಾಕಿಕೊಂಡಿದೆ. ಅ.9ರಂದು ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಕಾಂಗ್ರೆಸ್‌ ನಾಯಕರು “ಜಾತಿಗಣತಿ” ಅಸ್ತ್ರದ ಪ್ರಯೋಗವನ್ನು ಕಡಿಮೆ ಮಾಡಿದ್ದಾರೆ.

ಬಿಹಾರ ಗಣತಿ ವರದಿ ಬಿಡುಗಡೆ­ಯಾಗುತ್ತಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು “ಜಿತ್ನಾ ಆಬಾದಿ, ಉತ್ನಾ ಹಕ್‌” (ಜನಸಂಖ್ಯೆಗೆ ಅನುಗುಣವಾಗಿ ಹಕ್ಕುಗಳು) ಎಂಬ ಉದ್ಘೋಷ ಹೊರಡಿಸಿದ್ದರು. ಅಲ್ಲದೆ ಅನಂತರ ತಾವು ಹೋದ ಕಡೆಯಲ್ಲೆಲ್ಲ ಅವರು ಇದೇ ಸ್ಲೋಗನ್‌ ಪುನರುಚ್ಚರಿಸುತ್ತಾ, ದೇಶಾ­ದ್ಯಂತ ಜಾತಿಗಣತಿ ನಡೆಸುವ ವಾಗ್ಧಾನವನ್ನೂ ನೀಡುತ್ತಿದ್ದರು. ಆದರೆ “ಜಾತಿಗಣತಿ” ಅಸ್ತ್ರವು ತಮಗೇ ತಿರುಗುಬಾಣವಾಗುವ ಲಕ್ಷಣಗಳು ಗೋಚರಿಸುತ್ತಿದ್ದಂತೆ ಕಾಂಗ್ರೆಸ್‌ ಉಲ್ಟಾ ಹೊಡೆದಿದೆ. ಅ.9ರ ಸಿಡಬ್ಲ್ಯುಸಿ ಸಭೆಯಲ್ಲಿ ಪಕ್ಷದ ಅನೇಕರು ಈ ಸ್ಲೋಗನ್‌ ಬಗ್ಗೆ ಆಕ್ಷೇಪವೆತ್ತಿದ್ದಾರೆ ಎನ್ನಲಾಗಿದೆ. ಈ ನಡೆಯು ದಕ್ಷಿಣದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಹೊಡೆತ ನೀಡ­ಬಹುದು ಎಂದು ಕೆಲವು ಹಿರಿಯ ನಾಯಕರು ಅಭಿಪ್ರಾಯಪಟ್ಟಿ­ದ್ದಾರೆ.

ಅಲ್ಲದೇ ಕಾಂಗ್ರೆಸ್‌ ಈಗ ಜಾತಿಯ ವಿಚಾರ­ವಿಟ್ಟುಕೊಂಡು ಹೋರಾಟ ಆರಂಭಿಸಿದರೆ, ಬಿಜೆಪಿಯು ಧರ್ಮದ ಮಾನದಂಡದಲ್ಲಿ ಹೋರಾಟ ಶುರುವಿಟ್ಟುಕೊಂಡರೆ ಏನು ಮಾಡುವುದು ಎಂಬ ಪ್ರಶ್ನೆಯನ್ನೂ ಕೆಲವರು ಹಾಕಿದ್ದಾರೆ. ಆರಂಭದಲ್ಲೇ ಕಾಂಗ್ರೆಸ್‌ ಹಿರಿಯ ನಾಯಕ ಅಭಿಷೇಕ್‌ ಮನು ಸಿಂ Ì ಅವರು ಟ್ವೀಟ್‌(ಎಕ್ಸ್‌) ಮಾಡಿ, ಜಾತಿಗಣತಿಯ ಪ್ರತಿಕೂಲ ಪರಿಣಾಮಗಳ ಬಗ್ಗೆ ಎಚ್ಚರಿಸಿ, ಅನಂತರ ಟ್ವೀಟ್‌ ಡಿಲೀಟ್‌ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಈ ವಿಚಾರದಲ್ಲಿ ತತ್‌ಕ್ಷಣ ಮುಂದಡಿ ಇಡದಂತೆ ಹಾಗೂ ಸ್ಲೋಗನ್‌ ಬಳಕೆ ಕಡಿಮೆಮಾಡುವಂತೆ ಪಕ್ಷದ ನಾಯಕರಿಗೆ ಹೈಕಮಾಂಡ್‌ನಿಂದ ಸೂಚನೆ ರವಾನೆಯಾಗಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.