Politics: ಜಾರಕಿಹೊಳಿಗೆ ಕೈ ನಾಯಕರ ತಿರುಗೇಟು- ರಮೇಶ್‌ ಮಾತಿಗೆ ಉತ್ತರ ಕೊಡಲ್ಲ: ಸಿಎಂ


Team Udayavani, Oct 31, 2023, 11:45 PM IST

ramesh jarakiholi

ಬೆಂಗಳೂರು:  ರಮೇಶ್‌ ಜಾರಕಿಹೊಳಿ ಮಾತಿಗೆಲ್ಲ ಉತ್ತರ ಕೊಡುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ. ಬಿಜೆಪಿಯವರು ಹೇಳಿದ ತತ್‌ಕ್ಷಣ ಸರಕಾರ ಬಿದ್ದು ಹೋಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಮೇಶ್‌ ಜಾರಕಿಹೊಳಿ ಮಾತಿಗೆ ನೀವು ಉಪ್ಪು-ಖಾರ ಹಾಕಬೇಡಿ. ಸರಕಾರ ಸ್ಥಿರವಾಗಿದೆ. ಬಿಜೆಪಿಯವರು ಹೇಳಿದ ತಕ್ಷಣ ಸರಕಾರ ಬಿದ್ದು ಹೋಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಸರಕಾರ ಪತನ ಅಸಾಧ್ಯ: ರಾಮಲಿಂಗಾ ರೆಡ್ಡಿ
ವಿಜಯಪುರ: ಕಾಂಗ್ರೆಸ್‌ ಸರಕಾರದಲ್ಲಿ ಸಿಎಂ ವರ್ಸಸ್‌ ಡಿಸಿಎಂ ಮಧ್ಯೆಯಾಗಲಿ, ಕಾಂಗ್ರೆಸ್‌ ಸರಕಾರದಲ್ಲಾಗಲಿ ಯಾವ ಆಂತರಿಕ ಸಂಘರ್ಷವೂ ಇಲ್ಲ. ಬಿಜೆಪಿ ನಾಯಕರು ಕಾಂಗ್ರೆಸ್‌ ಸರಕಾರ ಪತನದ ಕನಸು ಕಾಣುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಇದೆಲ್ಲ ಮಾಧ್ಯಮ ಸೃಷ್ಟಿ. ಮಾಧ್ಯಮದವರು ಕೇಳುತ್ತಾರೆ ಎಂದು ಕೆಲವರು ಹೇಳುತ್ತಾರೆ. ಮಹಾರಾಷ್ಟ್ರ ಮಾದರಿಯಲ್ಲಿ ಸರಕಾರ ಬದಲಾವಣೆ ಎಂದು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ. ಸೋತು ಸುಣ್ಣವಾಗಿರುವ ಬಿಜೆಪಿ ಮೊದಲು ವಿಪಕ್ಷ ನಾಯಕ ಮಾಡಿಕೊಳ್ಳಲಿ. ಸಚಿವ ಸತೀಶ ಜಾರಕಿಹೊಳಿ ದುಬಾೖ ಪ್ರವಾಸ ಸಮಸ್ಯೆಯಲ್ಲ, ಸರಕಾರಕ್ಕೆ ಏನೂ ಆಗುವುದಿಲ್ಲ. ನಮ್ಮ ಸರಕಾರ 10 ವರ್ಷ ಅಧಿಕಾರದಲ್ಲಿರಲಿದೆ ಎಂದರು.

ಜಾರಕಿಹೊಳಿಗೆ ಭ್ರಮನಿರಸನ ಗ್ಯಾರಂಟಿ
ಅರಸೀಕೆರೆ(ಹಾಸನ): ರಾಜ್ಯ ಸರಕಾರ ಮಹಾರಾಷ್ಟ್ರ ರೀತಿಯಲ್ಲಿ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಹೇಳಿಕೆಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಿಡಿ ಕಾರಿದರು. ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ರಮೇಶ್‌ ಜಾರಕಿಹೋಳಿ ಅಂತಹದ್ದೇ ಪಾತ್ರವನ್ನು ಅವರ ರಾಜಕೀಯ ಜೀವನದಲ್ಲಿ ಮಾಡಿಕೊಂಡು ಬಂದಿದ್ದಾರೆ. ಅವತ್ತಿನ ಸಮ್ಮಿಶ್ರ ಸರಕಾರದಲ್ಲಿ ಸಕ್ಸಸ್‌ ಆಗಿದೆ ಅಂಥ ಈ ಸರಕಾರಕ್ಕೆ ಕೈ ಹಾಕಿದರೆ ಭ್ರಮನಿರಸನ ಗ್ಯಾರಂಟಿ ಎಂದು ಎಚ್ಚರಿಸಿದರು. ರಮೇಶ್‌ ಜಾರಕಿಹೋಳಿ, ಬಿಜೆಪಿಯವರು ಸೇರಿ ಯಾರ್ಯಾರು ಈ ರೀತಿ ಹೇಳ್ತಾರೋ ಅವರೆಲ್ಲ ಹುಚ್ಚರು. ಇವರೆಲ್ಲರಿಗೂ ಭ್ರಮ ನಿರಸನ ಕಾದಿದೆ, ಯಶಸ್ಸು ಸಿಗುವುದಿಲ್ಲ ಎಂದರು.

 

ಟಾಪ್ ನ್ಯೂಸ್

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.