Tamil actor: ಉಸಿರಾಟದ ತೊಂದರೆ; ಜೂ.ಬಾಲಯ್ಯ ಖ್ಯಾತಿಯ ನಟ ರಘು ಬಾಲಯ್ಯ ನಿಧನ


Team Udayavani, Nov 2, 2023, 12:49 PM IST

Tamil actor: ಉಸಿರಾಟದ ತೊಂದರೆ; ಜೂ.ಬಾಲಯ್ಯ ಖ್ಯಾತಿಯ ನಟ ರಘು ಬಾಲಯ್ಯ ನಿಧನ

ಚೆನ್ನೈ: ಕಾಲಿವುಡ್‌ ಸಿನಿಮಾರಂಗದಲ್ಲಿ ಜೂ.ಬಾಲಯ್ಯ ಎಂದೇ ಖ್ಯಾತರಾಗಿದ್ದ ನಟ ರಘು ಬಾಲಯ್ಯ (70) ಗುರುವಾರ ಮುಂಜಾನೆ (ನ.2 ರಂದು) ನಿಧನರಾಗಿದ್ದಾರೆ.

ಕಳೆದ ಕೆಲ ಸಮಯದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚೆನ್ನೈನ ವಲಸರವಕ್ಕಂನಲ್ಲಿ ತನ್ನ ನಿವಾಸದಲ್ಲಿ  ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ರಘು ಬಾಲಯ್ಯ ಕಾಲಿವುಡ್‌ ಸಿನಿಮಾರಂದ ಖ್ಯಾತ ನಟನಾಗಿದ್ದ ಟಿಎಸ್ ಬಾಲಯ್ಯ ಅವರ ಪುತ್ರರಾಗಿದ್ದರು. ಅವರನ್ನು ಜೂ. ಬಾಲಯ್ಯ ಎಂದೇ ಕರೆಯುತ್ತಿದ್ದರು.

1975 ರಲ್ಲಿ ಸಿನಿಮಾರಂಗಕ್ಕೆ ಬಂದ ಅವರು, ಅದೇ ವರ್ಷ ಬಂದ ‘ಮೇಲ್ನಾಟ್ಟು ಮರುಮಗಳು’ ಸಿನಿಮಾದ ಮೂಲಕ ಜನಪ್ರಿಯರಾಗಿದ್ದರು.’ಕರಗಟ್ಕಾರನ್’, ‘ಸುಂದರ ಕಾಂಡಂ’, ‘ವಿನ್ನರ್’ ಮತ್ತು ‘ಸತ್ತೈ’ ಮುಂತಾದ ಸಿನಿಮಾಗಳು ಅವರನ್ನು ಹೆಚ್ಚು ಜನಪ್ರಿಯಗೊಳಿಸಿತ್ತು.

ಸಿನಿಮಾ ಮಾತ್ರವಲ್ಲದೆ ಧಾರಾವಾಹಿಗಳಲ್ಲಿಯೂ ಅವರು ನಟಿಸಿದ್ದರು. ‘ಚಿತಿ’, ‘ವಾಝ್ಕೈ’ ಮತ್ತು ‘ಚಿನ್ನ ಪಾಪ ಪೆರಿಯ ಪಾಪಾ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದಿದ್ದರು. 2019 ರಲ್ಲಿ ಬಂದ ಅಜಿತ್ ಕುಮಾರ್ ಅವರ ‘ನೆರ್ಕೊಂಡ ಪಾರ್ವೈ’ ಸಿನಿಮಾದಲ್ಲಿ ಪ್ರಧಾನ ಪಾತ್ರವೊಂದರಲ್ಲಿ ಅವರು ಕಾಣಿಸಿಕೊಂಡಿದ್ದರು. ಇದು ಹಿಂದಿಯ ʼಪಿಂಕ್‌ʼ ಸಿನಿಮಾದ ರಿಮೇಕ್‌ ಸಿನಿಮಾವಾಗಿದೆ. ಅವರು ಕೊನೆಯ ಬಾರಿ 2021 ರಲ್ಲಿ ಬಂದ ʼ ಯೆನ್ನಂಗ ಸರ್ ಉಂಗ ಸತ್ತಂʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

 

ಟಾಪ್ ನ್ಯೂಸ್

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.