Uchila: ಬೈಕ್ ಢಿಕ್ಕಿ; ಸವಾರ ಗಂಭೀರ
Team Udayavani, Nov 3, 2023, 12:45 AM IST
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಬಡಾ ಗ್ರಾಮ ಉಚ್ಚಿಲದ ಮಸೀದಿ ಬಳಿ ಬೈಕ್ ಢಿಕ್ಕಿ ಹೊಡೆದು ಸ್ಕೂಟಿ ಸವಾರ ದೇವರಾಜ್ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಸ್ಕೂಟಿ ಸಹಿತ ರಸ್ತೆಗೆ ಬಿದ್ದ ದೇವರಾಜ್ ಮುಖಕ್ಕೆ ಹಾಗೂ ಬಲಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೈಕ್ ಸವಾರ ಶಾಹಿದ್ ಹಾಗೂ ಸಹ ಸವಾರ ಎನೋಲ್ಸೆರಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್ನಲ್ಲಿ ಜಲವೈಭವ
Tumkur: ನರೇಗಾ ಪ್ರಗತಿ ಇಮ್ಮಡಿಯಾಗುವಂತೆ ಶ್ರಮಿಸಬೇಕು: ಪ್ರಭು ಜಿ
Kollywood Actor: ದಳಪತಿ ವಿಜಯ್ ಬಳಿಕ ರಾಜಕೀಯದತ್ತ ಮತ್ತೊಬ್ಬ ಖ್ಯಾತ ಕಾಲಿವುಡ್ ನಟ?
World War III Cinema: ಜಗತ್ತಿನಲ್ಲಿ 3ನೇ ಮಹಾಯುದ್ಧ ಘಟಿಸಿದರೆ ಏನಾಗಬಹುದು? ಹೇಗಾಗಬಹುದು?
Patanjali Ads Case: ಬಾಬಾ ರಾಮದೇವ್ ಪ್ರಭಾವಿ ಹೌದು, ಆದರೆ…..: ಸುಪ್ರೀಂ ಕೋರ್ಟ್