Kannada Cinema; ಮಾಸ್ಟರ್‌ ಆನಂದ್‌ ನಟನೆಯ ‘ನಾ ಕೋಳಿಕ್ಕೆ ರಂಗ’ ನ.10ಕ್ಕೆ ತೆರೆಗೆ


Team Udayavani, Nov 4, 2023, 5:11 PM IST

ಮಾಸ್ಟರ್‌ ಆನಂದ್‌ ನಟನೆಯ ‘ನಾ ಕೋಳಿಕ್ಕೆ ರಂಗ’ ನ.10ಕ್ಕೆ ತೆರೆಗೆ

ಮಾಸ್ಟರ್‌ ಆನಂದ್‌ ಅಭಿನಯದಲ್ಲಿ “ನಾ ಕೋಳಿಕ್ಕೆ ರಂಗ’ ಎಂಬ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಇನ್ನು ಈ ಸಿನಿಮಾದ ಟೈಟಲ್ಲೇ ಹೇಳುವಂತೆ, ಇದು ಕೋಳಿ ಹಾಗೂ ರಂಗನ ನಡುವಿನ ಕಥಾಹಂದರದ ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ. “ನಾ ಕೋಳಿಕ್ಕೆ ರಂಗ’ ಸಿನಿಮಾದಲ್ಲಿ ಮಾಸ್ಟರ್‌ ಆನಂದ್‌ ಅವರಿಗೆ ರಾಜೇಶ್ವರಿ ನಾಯಕಿಯಾಗಿ ಜೋಡಿಯಾಗಿದ್ದಾರೆ.

ಉಳಿದಂತೆ ಹಿರಿಯ ನಟಿ ಭವ್ಯಾ, ಶೋಭರಾಜ್‌, ಹೊನ್ನವಳ್ಳಿ ಕೃಷ್ಣ, ಪುಂಗ, ಶಕೀಲಾ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ನಾಯಕಿ ರಾಜೇಶ್ವರಿ ಅವರ ತಂದೆ ಚಿತ್ರದುರ್ಗ ಮೂಲದ ಎಸ್‌. ಟಿ. ಸೋಮಶೇಖರ್‌ ತಮ್ಮ ಪುತ್ರಿಯ ಸಿನಿಮಾ ಮೇಲಿನ ಆಸಕ್ತಿಯನ್ನು ಕಂಡು “ಶ್ರೀದುರ್ಗಾಂಜನೇಯ ಮೂವೀಸ್‌’ ಬ್ಯಾನರಿನಲ್ಲಿ “ನಾ ಕೋಳಿಕ್ಕೆ ರಂಗ’ ಸಿನಿಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಗೊರವಾಲೆ ಮಹೇಶ್‌ ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಇದೊಂದು ರೀತಿ ಟ್ರಯಂಗಲ್‌ ಸ್ಟೋರಿ. ಹಾಗಂತ ಲವ್‌ ಸ್ಟೋರಿ ಅಲ್ಲ. ಕೋಳಿ, ರಂಗ ಮತ್ತು ಅಮ್ಮನ ವಾತ್ಸಲ್ಯದ ಕಥೆ ಈ ಸಿನಿಮಾದಲ್ಲಿದೆ. ಕೋಳಿ ಮತ್ತು ಅಮ್ಮನ ಮೇಲೆ ರಂಗನಿಗೆ ಇನ್ನಿಲ್ಲದ ಪ್ರೀತಿ. ಮುಂದೆ ಎದುರಾಗುವ ಘಟನೆ ಒಂದರಲ್ಲಿ ರಂಗನಿಗೆ ಈ ಎರಡರಲ್ಲಿ ಯಾವುದು ಮುಖ್ಯ ಆಗುತ್ತೆ ಎಂಬುದೇ ಸಿನಿಮಾದ ಕಥೆಯ ಒಂದು ಎಳೆ. ಮಂಡ್ಯ ಭಾಗದಲ್ಲೇ ಶೇ. 90 ರಷ್ಟು ಚಿತ್ರೀಕರಣ ಮಾಡಲಾಗಿದೆ. ಹಳೇ ಮೈಸೂರು ಸೊಗಡಿನ ಭಾಷೆ ಸಿನಿಮಾದಲ್ಲಿದೆ ಎನ್ನುತ್ತದೆ ಚಿತ್ರತಂಡ.

“ನಾ ಕೋಳಿಕ್ಕೆ ರಂಗ’ ಚಿತ್ರಕ್ಕೆ ಧನಪಾಲ್‌, ಬೆಟ್ಟೇಗೌಡ ಛಾಯಾಗ್ರಹಣ, ವಿಶ್ವ ಸಂಕಲನವಿದೆ. ರಾಜು ಎಮ್ಮಿಗನೂರು ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ತನ್ನ ಟೈಟಲ್‌ ಪೋಸ್ಟರ್‌, ಟ್ರೇಲರ್‌ ಮತ್ತು ಹಾಡುಗಳ ಮೂಲಕ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ “ನಾ ಕೋಳಿಕ್ಕೆ ರಂಗ’ ಸಿನಿಮಾವನ್ನು ಇದೇ ನ. 10 ರಂದು ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bingo movie voice dubbing

Ragini dwivedi; ಡಬ್ಬಿಂಗ್‌ ಮುಗಿಸಿದ ಬಿಂಗೋ

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Sandalwood: ʼಪೆನ್‌ಡ್ರೈವ್‌ʼ ಇದು ಸಿನಿಮಾ ಟೈಟಲ್‌

Sandalwood: ʼಪೆನ್‌ಡ್ರೈವ್‌ʼ ಇದು ಸಿನಿಮಾ ಟೈಟಲ್‌

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.