Italty: ಗ್ರಾಮಕ್ಕೆ ಬನ್ನಿ-ಮಾಸಿಕ 26 ಲಕ್ಷ ರೂ. ಕೊಡ್ತೇವೆ!- ಯುವಕರಿಗೆ ಗ್ರಾಮಸ್ಥರ ಆಹ್ವಾನ


Team Udayavani, Nov 4, 2023, 9:08 PM IST

ITALY VILLAGE

ರೋಮ್‌: ಇಟಲಿಯ ಕ್ಯಾಲಿಬ್ರಿಯಾ ಗ್ರಾಮಸ್ಥರು ಯುವಕರಿಗೆ ಅದ್ಭುತ ಆಫ‌ರ್‌ ನೀಡಿದ್ದಾರೆ. ಗ್ರಾಮಕ್ಕೆ ಬಂದು ನೆಲೆಸುವವರಿಗೆ ಮುಂದಿನ ಮೂರು ವರ್ಷಗಳ ಕಾಲ ಪ್ರತಿ ತಿಂಗಳು 26.48 ಲಕ್ಷ ರೂ.(26,000 ಯೂರೋ) ಪಾವತಿಸಲಿದ್ದಾರೆ.

ಆದರೆ ಇದಕ್ಕೆ ಕೆಲವು ನಿಬಂಧನೆಗಳನ್ನು ಗ್ರಾಮದ ಆಡಳಿತ ಹಾಕಿದೆ. ಗ್ರಾಮಕ್ಕೆ ಬಂದು ನೆಲೆಸಲು ಅನುಮತಿ ಕೋರಿ ಅರ್ಜಿಯನ್ನು ಸಲ್ಲಿಸುವವರು 40 ವರ್ಷದೊಳಗಿನವರಾಗಬೇಕು. ಅರ್ಜಿ ಅನುಮೋದನೆಗೊಂಡ 90 ದಿನಗಳಲ್ಲಿ ಕ್ಯಾಲಿಬ್ರಿಯಾಗೆ ಸ್ಥಳಾಂತರವಾಗಲು ಸಿದ್ಧರಿರಬೇಕು. ಇಲ್ಲಿ ಬಂದು ನೂತನ ಉದ್ಯಮವನ್ನು ಆರಂಭಿಸಬೇಕು ಅಥವಾ ಗುರುತಿಸಿರುವ ನಿರ್ದಿಷ್ಟ ವೃತ್ತಿಪರ ಹುದ್ದೆಯನ್ನು ಆಲಂಕರಿಸಬೇಕು. ಕೆಲಸ ಮಾಡಲು ಹಾಗೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡಲು ಸಿದ್ಧರಿರುವರಿಗೆ ಮೂರು ವರ್ಷಗಳ ಕಾಲ ಪ್ರತಿ ತಿಂಗಳು 26.48 ಲಕ್ಷ ರೂ. ಸಂಭಾವನೆ ನೀಡಲಾಗುತ್ತದೆ ಅಥವಾ ಉದ್ಯಮ ಆರಂಭಿಸಲು ಸಹಾಯಕವಾಗಿ ಒಮ್ಮೆಗೆ ದೊಡ್ಡ ಮೊತ್ತದ ಅನುದಾನ ನೀಡಲಾಗುತ್ತದೆ. ಯುವಕರು ರೆಸ್ಟೋರೆಂಟ್‌, ಅಂಗಡಿಗಳು, ಹೋಟೆಲ್‌ಗ‌ಳು ಸೇರಿದಂತೆ ತಮ್ಮ ಸ್ವಂತ ಉದ್ಯಮವನ್ನು ಆರಂಭಿಸಬಹುದು ಎಂದು ಕ್ಯಾಲಿಬ್ರಿಯಾ ಆಡಳಿತ ತಿಳಿಸಿದೆ.

“ಸ್ಥಳೀಯ ಆರ್ಥಿಕತೆಯನ್ನು ಹೆಚ್ಚಿಸುವುದು ಈ ಯೋಜನೆಯ ಪ್ರಾಥಮಿಕ ಗುರಿಯಾಗಿದೆ. ಇದರಿಂದ ಸಣ್ಣ ಉದ್ಯಮಗಳಿಗೆ ಉತ್ತೇಜನ ಜತೆಗೆ ಯುವಕರಿಗೆ ಸ್ವಂತ ಉದ್ಯೋಗ ಲಭ್ಯವಾಗಲಿದೆ’ ಎಂದು ಈ ಯೋಜನೆಯ ಹಿಂದಿನ ರೂವಾರಿ ಜಿಯಾನೂಕಾ ಗ್ಯಾಲೋ ತಿಳಿಸಿದ್ದಾರೆ. 3,000 ಹಾಗೂ ಅದಕ್ಕಿಂತ ಕಡಿಮೆ ಸಂಖ್ಯೆಯ ನಿವಾಸಿಗಳಿರುವ ಇಟಲಿಯ ಕೆಲವು ಗ್ರಾಮಗಳು ಸಹ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿವೆ.

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.