Fashion ಗೋಲ್ಡ್‌ ಠೇವಣಿ ವಂಚನೆ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆ


Team Udayavani, Nov 7, 2023, 6:17 PM IST

Fashion ಗೋಲ್ಡ್‌ ಠೇವಣಿ ವಂಚನೆ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆ

ಕಾಸರಗೋಡು: ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಫ್ಯಾಶನ್‌ ಗೋಲ್ಡ್‌ ಠೇವಣಿ ವಂಚನೆ ಪ್ರಕರಣದ ಚಾರ್ಜ್‌ಶೀಟ್‌(ದೋಷಾರೋಪ ಪಟ್ಟಿ)ನ್ನು ಈ ಪ್ರಕರಣ ತನಿಖೆ ನಡೆಸುತ್ತಿರುವ ಕ್ರೈಂ ಬ್ರಾಂಚ್‌ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿ 263 ದೂರುಗಳು ಲಭಿಸಿದ್ದು, ಈ ಪೈಕಿ ದಾಖಲಿಸಿರುವ 15 ಪ್ರಕರಣಗಳ ಚಾರ್ಜ್‌ಶೀಟನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಮುಸ್ಲಿಂ ಲೀಗ್‌ ನೇತಾರ ಹಾಗು ಮಂಜೇಶ್ವರದ ಮಾಜಿ ಶಾಸಕ ಹಾಗು ಫ್ಯಾಶನ್‌ ಗೋಲ್ಡ್‌ನ ಚೆಯರ್‌ವೆುàನ್‌ ಆಗಿದ್ದ ಎಂ.ಸಿ.ಖಮರುದ್ದೀನ್‌ ಈ ಪ್ರಕರಣದ ಪ್ರಥಮ ಆರೋಪಿಯಾಗಿ ದಾಖಲಿಸಲಾಗಿದೆ. ಮೆನೇಜಿಂಗ್‌ ಡೈರೆಕ್ಟರ್‌ ಪೂಕೋಯ ತಂಙಳ್‌ ಎರಡನೇ ಆರೋಪಿಯಾಗಿದ್ದಾರೆ.

ಈ ಪ್ರಕರಣದಲ್ಲಿ ಒಟ್ಟು 29 ಮಂದಿಯನ್ನು ಆರೋಪಿಗಳಾಗಿ ಸೇರ್ಪಡೆಗೊಳಿಸಲಾಗಿದೆ. ಆರೋಪಿಗಳ ವಿರುದ್ಧ ಕಾಸರಗೋಡು, ಚೆರ್ವತ್ತೂರು, ಕಣ್ಣೂರು ಜಿಲ್ಲೆಗಳ ವಿವಿಧ ಪೊಲೀಸ್‌ ಠಾಣೆಗಳಲ್ಲಾಗಿ ಒಟ್ಟು 168 ಪ್ರಕರಣಗಳು ದಾಖಲಾಗಿವೆ.

ಬಿಟ್‌ ಕಾಯಿನ್‌ ವಂಚನೆ
ಕಾಸರಗೋಡು: ಬಿಟ್‌ ಕಾಯಿನ್‌ ವಂಚನೆಗೆ ಒಳಗಾದ ಯುವಕನಿಗೆ ಒಂದೂವರೆ ಕೋಟಿ ರೂ. ನಷ್ಟಗೊಂಡಿದೆ. ಕಾಂಞಂಗಾಡ್‌ ಕುಶಾಲ್‌ನಗರ ಜಬಿನ ಮಂಜಿಲ್‌ನ ಖಾಲಿದ್‌(45) ಅವರು ವಂಚಿತರಾಗಿದ್ದಾರೆ. ಘಟನೆಗೆ ಸಂಬಂಧಿಸಿ ಖಾಲಿದ್‌ ನೀಡಿದ ದೂರಿನಂತೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.