Ramanagara; ಬಿಡದಿಗೆ ಮೆಟ್ರೋ ರೈಲು; ರಾಮನಗರವನ್ನು ಬೆಂಗಳೂರು ಮಾಡುವತ್ತ ಡಿಕೆ ಚಿತ್ತ
Team Udayavani, Nov 10, 2023, 3:30 PM IST
ರಾಮನಗರ: ಕೆಲ ವಾರಗಳ ಹಿಂದೆ ರಾಮನಗರ ಜಿಲ್ಲೆಗೆ ಬೆಂಗಳೂರು ಹೆಸರು ನಾಮಕರಣ ಮಾಡುವುದಾಗಿ ಹೇಳಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಅದರ ಬಗ್ಗೆ ಕೆಲಸ ಆರಂಭಿಸಿದ್ದಾರೆ. ಪರಿಣಾಮ ಶುಕ್ರವಾರ ಅವರು ಜಿಲ್ಲೆಯ ಬಿಡದಿಯವರೆಗೆ ಮೆಟ್ರೊ ರೈಲು ಸೇವೆ ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ.
ಬಿಡದಿಯ ಟಯೋಟ ಕಾರ್ಖಾನೆಯ ಕಾರ್ಯಕ್ರಮದಲ್ಲಿ ಈ ಬಗ್ಗೆ ಘೋಷಣೆ ಮಾಡಿದ ಅವರು, ಸದ್ಯದಲ್ಲೆ ಸರ್ವೇ ಕಾರ್ಯ ಆರಂಭಿಸಲಿರುವುದಾಗಿ ಹೇಳಿದ್ದಾರೆ.
ಬಿಡದಿ ಸ್ಮಾರ್ಟ್ ಸಿಟಿ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಬದಲಿಸುವ ಘೋಷಣೆ ಮಾಡಿದ್ದಾರೆ ಡಿಕೆ ಶಿವಕುಮಾರ್ ಅವರು.
ದಸರಾ ಸಮಯದಲ್ಲಿ ರಾಮನಗರ ಜಿಲ್ಲೆಗೆ ಬೆಂಗಳೂರು ಹೆಸರು ಇಡುವುದಾಗಿ ಹೇಳಿದ್ದಡಿ.ಕೆ.ಶಿವಕುಮಾರ್ ಇದೀಗ ದೀಪಾವಳಿಯ ಸಮಯದಲ್ಲಿ ಈ ಘೋಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!
Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು
HD Devegowda: 92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್.ಡಿ. ದೇವೇಗೌಡರ ನಿರ್ಧಾರ
Hasan: ಪೆನ್ಡ್ರೈವ್ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ
Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್ಡಿಕೆ ಸವಾಲು
MUST WATCH
ಹೊಸ ಸೇರ್ಪಡೆ
T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ
Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ
IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ