SSE-B ಸದ್ದು ಮಾಡುತ್ತಿದೆ ‘ಸಪ್ತಸಾಗರದಾಚೆ ಎಲ್ಲೋ- ಸೈಡ್‌-ಬಿ’ ಟೈಟಲ್ ಟ್ರ್ಯಾಕ್


Team Udayavani, Nov 12, 2023, 2:44 PM IST

sapta sagaradaache ello – side b title track

ರಕ್ಷಿತ್‌ ಶೆಟ್ಟಿ ನಟನೆಯ “ಸಪ್ತಸಾಗರದಾಚೆ ಎಲ್ಲೋ- ಸೈಡ್‌-ಬಿ’ ಚಿತ್ರ ನ.17ರಂದು ತೆರೆಕಾಣುತ್ತಿದೆ. ಈಗಾಗಲೇ ಸಿನಿಮಾದ ನಿರೀಕ್ಷೆ ಹೆಚ್ಚಿದ್ದು, ಪಾಟ್‌-1 ನೋಡಿದವರು ಈಗ ಪಾರ್ಟ್‌-2ಗೆ ಕಾಯುತ್ತಿದ್ದಾರೆ. ಈಗ ಚಿತ್ರತಂಡ ಚಿತ್ರದ ಟೈಟಲ್‌ ಟ್ರ್ಯಾಕ್‌ ರಿಲೀಸ್‌ ಮಾಡಿದೆ. ಟೈಟಲ್‌ ಟ್ರ್ಯಾಕ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ಇತ್ತೀಚೆಗಷ್ಟೇ “ಸಪ್ತಸಾಗರದಾಚೆ ಎಲ್ಲೋ- ಸೈಡ್‌-ಬಿ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿ, ಹಿಟ್‌ಲಿಸ್ಟ್‌ ಸೇರಿದೆ. ಟ್ರೇಲರ್‌ ನೋಡಿದವರಿಗೆ “ಸೈಡ್‌-ಬಿ’ ಮತ್ತಷ್ಟು ಇಂಟೆನ್ಸ್‌ ಆಗಿರುವುದು ಎದ್ದು ಕಾಣುತ್ತದೆ. ಪ್ರೀತಿ ಕಳೆದುಕೊಂಡ ಮನುವಿನ ಒದ್ದಾಟ, ಅಲೆದಾಟ, ನೋವು ಎಲ್ಲವೂ ಇಲ್ಲಿ ಪ್ರೇಕ್ಷಕರನ್ನು “ದಟ್ಟ’ವಾಗಿ ಆವರಿಸುವ ಸುಳಿವು ನೀಡಿದೆ. ಜೊತೆಗೆ ಹೊಸ ಪ್ರೀತಿಯೊಂದು ಚಿಗುರೊಡೆದ ಸಣ್ಣ ಸೂಚನೆಯೂ ಟ್ರೇಲರ್‌ನಲ್ಲಿ ಸಿಕ್ಕಿದೆ. ಇಲ್ಲಿ ನಾಯಕನಿಂದ ಯಾವುದೇ ಮಾತಿಲ್ಲ. ಆಗಾಗ ಕಾಡುವ ಫ್ಲ್ಯಾಶ್‌ ಬ್ಯಾಕ್‌ಗಳು, ನೀಲಿ ಸಮುದ್ರ, ಅದರ ಪಕ್ಕ ಮನೆ ಮಾಡುವ ಆಸೆ, ಯಾರು ಅಂದ್ರೆ ಯಾರೂ ಇಲ್ಲದ ಕನಸು… ಹೀಗೆ ಹಲವು ಅಂಶಗಳು ಟ್ರೇಲರ್‌ ಅನ್ನು ಆವರಿಸಿಕೊಳ್ಳುವ ಮೂಲಕ ಸಿನಿಮಾದೊಳಗೊಂದು ಗಟ್ಟಿ ಕಂಟೆಂಟ್‌ ಇರುವ ಭರವಸೆ ನೀಡಿದೆ.

ಹೇಮಂತ್‌ ರಾವ್‌ ನಿರ್ದೇಶನದ ಈ ಚಿತ್ರವನ್ನು ರಕ್ಷಿತ್‌ ಶೆಟ್ಟಿ ನಿರ್ಮಿಸಿ, ನಟಿಸಿದ್ದಾರೆ. ಮೊದಲ ಭಾಗ ಹಿಟ್‌ ಆಗುವ ಮೂಲಕ ಈ ಚಿತ್ರದ ಬಗ್ಗೆ ಪರಭಾಷೆಗಳಲ್ಲೂ ಮಾತು ಆರಂಭವಾಗಿತ್ತು. ಮೊದಲ ಭಾಗವನ್ನು ತೆಲುಗಿನಲ್ಲಿ ಬಿಡುಗಡೆ ಮಾಡಿ, ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ “ಸೈಡ್‌-ಬಿ’ ಯನ್ನು ಏಕಕಾಲಕ್ಕೆ ಸೌತ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಮಾಡುತ್ತಿದೆ. ಚಿತ್ರದಲ್ಲಿ ರಕ್ಷಿತ್‌, ರುಕ್ಮಿಣಿ ವಸಂತ್‌, ಗೋಪಾಲ ದೇಶಪಾಂಡೆ, ಚೈತ್ರಾ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.