Mahadev Betting App ಪ್ರಕರಣದಲ್ಲಿ ಡಾಬರ್ ಗ್ರೂಪ್ ಅಧ್ಯಕ್ಷ, ನಿರ್ದೇಶಕರ ಹೆಸರು
Team Udayavani, Nov 14, 2023, 8:53 AM IST
ಮುಂಬೈ: ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಮುಂಬೈ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಡಾಬರ್ ಗ್ರೂಪ್ ಅಧ್ಯಕ್ಷ ಮೋಹಿತ್ ಬರ್ಮನ್ ಮತ್ತು ನಿರ್ದೇಶಕ ಗೌರವ್ ಬರ್ಮನ್ ಅವರ ಹೆಸರುಗಳು ಸೇರಿವೆ ಎಂದು ಹೇಳಲಾಗಿದೆ.
ಮುಂಬೈ ಪೊಲೀಸರು ದಾಖಲಿಸಿರುವ ಎಫ್ಐಆರ್ ನಲ್ಲಿ ಅದರಲ್ಲಿ ಕೈಗಾರಿಕೋದ್ಯಮಿಗಳಾದ ಮೋಹಿತ್ ಬರ್ಮನ್ ಮತ್ತು ಗೌರವ್ ಬರ್ಮನ್ ಹೆಸರು ಸೇರಿವೆ ಎಂದು ತಿಳಿದುಬಂದಿದೆ.
ಎಫ್ಐಆರ್ನಲ್ಲಿ ಮೋಹಿತ್ ಬರ್ಮನ್ ಅವರ ಹೆಸರಿನ ವಿರುದ್ಧ ಉಲ್ಲೇಖಿಸಲಾದ ವಿಳಾಸವು ಫೋರ್ಟ್ ಮುಂಬೈನಲ್ಲಿದೆ, ಅಲ್ಲಿ ಅವರ ಹೂಡಿಕೆ ಕಂಪನಿ ಕಚೇರಿಯೊಂದು ಇದೆ ಎಂದು ಕಂಪನಿಗಳ ರಿಜಿಸ್ಟ್ರಾರ್ ಪ್ರಕಾರ ಉಲ್ಲೇಖಿಸಲಾಗಿದೆ.
ಇದುವರೆಗೆ ಮಹಾದೇವ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿ ೩೧ ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಬಣಕಾರ್ ನೀಡಿದ ದೂರಿನ ಆಧಾರದ ಮೇಲೆ ನವೆಂಬರ್ 7 ರಂದು ಎಫ್ಐಆರ್ ದಾಖಲಿಸಲಾಗಿದೆ. ಇದು ಮಹದೇವ್ ಆ್ಯಪ್ನ ಅಂಗಸಂಸ್ಥೆಗಳಲ್ಲಿ ಒಂದಾದ ಕಿಲಾಡಿ ಆಪ್ ವಿರುದ್ಧವಾಗಿತ್ತು ಎನ್ನಲಾಗಿದೆ.
ಈ ಅಪ್ಲಿಕೇಶನ್ ಅನ್ನು ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರು ಸೇರಿದಂತೆ ಹಲವಾರು ಸಹವರ್ತಿಗಳು ಮತ್ತು ಪಾಲುದಾರರೊಂದಿಗೆ ನಡೆಸುತ್ತಿದ್ದಾರೆ ಜೊತೆಗೆ ಪ್ರಚಾರ ಮಾಡಿದ್ದಾರೆ.
ಎಫ್ಐಆರ್ನಲ್ಲಿ ದೂರುದಾರರ ಹೇಳಿಕೆಯ ಪ್ರಕಾರ, ಮೋಹಿತ್ ಬರ್ಮನ್ ಮತ್ತು ಗೌರವ್ ಬರ್ಮನ್ ಅವರು ಕ್ರಿಕೆಟ್ ಲೀಗ್ಗಳಲ್ಲಿ ಮ್ಯಾಚ್ ಫಿಕ್ಸಿಂಗ್ಗಾಗಿ ಬುಕ್ಕಿಗಳ ಜೊತೆ ಲಿಂಕ್ ಹೊಂದಿದ್ದರು ಎಂದು ಆರೋಪಿಸಲಾಗಿದೆ.
ಚಂದರ್ ಅಗರ್ವಾಲ್ ಮತ್ತು ದಿನೇಶ್ ಖಂಬತ್ ಅವರನ್ನು ಲಂಡನ್ ನಿವಾಸಿಗಳು ಮತ್ತು ಭಾರತದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ಗೆ ಪ್ರಮುಖ ಬುಕ್ಕಿಗಳು ಎಂದು ಹೆಸರಿಸಲಾಗಿದೆ.
ಇದನ್ನೂ ಓದಿ: Daily Horoscope: ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ಸಮ್ಮಾನ, ವ್ಯವಹಾರದಲ್ಲಿ ಲಾಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ