Deepavali Special: ದೀಪಾವಳಿ ವಿಶೇಷ… ಇಲ್ಲಿ ಹುಲಿ ದೇವರಿಗೇ ವಿಶೇಷ ಪೂಜೆ


Team Udayavani, Nov 14, 2023, 11:17 AM IST

Deepavali Special: ದೀಪಾವಳಿ ವಿಶೇಷ… ಇಲ್ಲಿ ಹುಲಿ ದೇವರಿಗೇ ವಿಶೇಷ ಪೂಜೆ

ಶಿರಸಿ: ಹುಲಿ, ಚಿರತೆ ಕಾಟ ಹೆಚ್ಚುತ್ತಿರುವ ಬೆನ್ನಲ್ಲೇ ಈ ಗ್ರಾಮಸ್ಥರು ಹುಲಿ ಬನದಲ್ಲಿ ಪೂಜೆ‌ ಸಲ್ಲಿಸಿದರು.

ಯಾವುದೇ ಆತಂಕ, ದುಗುಡಗಳಿಲ್ಲದೇ ಭಕ್ತಿ ಭಾವದಿಂದ ಹುಲಿಯಪ್ಪನಿಗೆ ಪೂಜೆ ಸಲ್ಲಿಸಿದರು.

ತಾಲೂಕಿನ ಮೇಲಿನ ಓಣಿಕೇರೆ ಹತ್ತಿರದ ಪರಮಕೇರಿಯಲ್ಲಿನ ಹುಲಿ ದೇವರ ಕಟ್ಟೆಗೆ ದೀಪಾವಳಿ ಹಬ್ಬದ‌ ನಿಮಿತ್ತ ವಿಶೇಷ ಪೂಜೆ ಸಲ್ಲಿಸಲಾಯಿತು.

ಮನೆಯಲ್ಲಿ ತಿಂಡಿ‌ ತಿನ್ನದೇ ಸುತ್ತಲಿನ ಪೂಜೆ‌ ನಡೆಸಿ, ಹುಲಿದೇವರ ಬನದಲ್ಲೂ ಸಾಮೂಹಿಕವಾಗಿ ಪೂಜೆ ಸಲ್ಲಿಸುವುದು ವಾಡಿಕೆ. ವಾರ್ಷಿಕ ಸಂಪ್ರದಾಯದಂತೆ ದೇವತೆಮನೆ, ಓಣಿಕೇರಿ ಸುತ್ತಲಿನ ಗ್ರಾಮಸ್ಥರು ಹಣ್ಣು ಕಾಯಿ ಸೇವೆ‌ ಸಲ್ಲಿಸಿದರು.

ಶಿರಸಿ ಸೀಮೆಯಲ್ಲಿ, ಮಲೆನಾಡಿನಲ್ಲಿ ಹುಲಿಕಾಟ ಹಿಂದೆ ಹೆಚ್ಚಿದ್ದ ಕಾಲದಲ್ಲಿ ಹುಲಿಯಿಂದ ಜನ ಜಾನುವಾರುಗಳ ರಕ್ಷಣೆ ಪಡೆದುಕೊಳ್ಳಲು ಪೂಜಾ ‌ಪದ್ಧತಿ‌ ನಡೆದಿದೆ ಎಂಬುದು‌ ಪ್ರತೀತಿ. ಹುಲಿಯಪ್ಪ‌ನ ಮೂರ್ತಿ ಅನೇಕ‌ ಹುಲಿ ಬನಗಳಲ್ಲಿ ಇದೆ. ದೀಪಾವಳಿಗೆ ಗ್ರಾಮಸ್ಥರು ಎಲ್ಲ‌ ಸೇರಿ ಪೂಜಿಸುವ ಪದ್ಧತಿ ಇದೆ.

– ರಾಘವೇಂದ್ರ ಬೆಟ್ಟಕೊಪ್ಪ

ಇದನ್ನೂ ಓದಿ: Moodigere: ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

ಟಾಪ್ ನ್ಯೂಸ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು 

Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು 

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.