Deepavali Special: ದೀಪಾವಳಿ ವಿಶೇಷ… ಇಲ್ಲಿ ಹುಲಿ ದೇವರಿಗೇ ವಿಶೇಷ ಪೂಜೆ
Team Udayavani, Nov 14, 2023, 11:17 AM IST
ಶಿರಸಿ: ಹುಲಿ, ಚಿರತೆ ಕಾಟ ಹೆಚ್ಚುತ್ತಿರುವ ಬೆನ್ನಲ್ಲೇ ಈ ಗ್ರಾಮಸ್ಥರು ಹುಲಿ ಬನದಲ್ಲಿ ಪೂಜೆ ಸಲ್ಲಿಸಿದರು.
ಯಾವುದೇ ಆತಂಕ, ದುಗುಡಗಳಿಲ್ಲದೇ ಭಕ್ತಿ ಭಾವದಿಂದ ಹುಲಿಯಪ್ಪನಿಗೆ ಪೂಜೆ ಸಲ್ಲಿಸಿದರು.
ತಾಲೂಕಿನ ಮೇಲಿನ ಓಣಿಕೇರೆ ಹತ್ತಿರದ ಪರಮಕೇರಿಯಲ್ಲಿನ ಹುಲಿ ದೇವರ ಕಟ್ಟೆಗೆ ದೀಪಾವಳಿ ಹಬ್ಬದ ನಿಮಿತ್ತ ವಿಶೇಷ ಪೂಜೆ ಸಲ್ಲಿಸಲಾಯಿತು.
ಮನೆಯಲ್ಲಿ ತಿಂಡಿ ತಿನ್ನದೇ ಸುತ್ತಲಿನ ಪೂಜೆ ನಡೆಸಿ, ಹುಲಿದೇವರ ಬನದಲ್ಲೂ ಸಾಮೂಹಿಕವಾಗಿ ಪೂಜೆ ಸಲ್ಲಿಸುವುದು ವಾಡಿಕೆ. ವಾರ್ಷಿಕ ಸಂಪ್ರದಾಯದಂತೆ ದೇವತೆಮನೆ, ಓಣಿಕೇರಿ ಸುತ್ತಲಿನ ಗ್ರಾಮಸ್ಥರು ಹಣ್ಣು ಕಾಯಿ ಸೇವೆ ಸಲ್ಲಿಸಿದರು.
ಶಿರಸಿ ಸೀಮೆಯಲ್ಲಿ, ಮಲೆನಾಡಿನಲ್ಲಿ ಹುಲಿಕಾಟ ಹಿಂದೆ ಹೆಚ್ಚಿದ್ದ ಕಾಲದಲ್ಲಿ ಹುಲಿಯಿಂದ ಜನ ಜಾನುವಾರುಗಳ ರಕ್ಷಣೆ ಪಡೆದುಕೊಳ್ಳಲು ಪೂಜಾ ಪದ್ಧತಿ ನಡೆದಿದೆ ಎಂಬುದು ಪ್ರತೀತಿ. ಹುಲಿಯಪ್ಪನ ಮೂರ್ತಿ ಅನೇಕ ಹುಲಿ ಬನಗಳಲ್ಲಿ ಇದೆ. ದೀಪಾವಳಿಗೆ ಗ್ರಾಮಸ್ಥರು ಎಲ್ಲ ಸೇರಿ ಪೂಜಿಸುವ ಪದ್ಧತಿ ಇದೆ.
– ರಾಘವೇಂದ್ರ ಬೆಟ್ಟಕೊಪ್ಪ
ಇದನ್ನೂ ಓದಿ: Moodigere: ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!
Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು
MUST WATCH
ಹೊಸ ಸೇರ್ಪಡೆ
Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ
Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ
Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್ಬಾಲ್ನ ತೆಂಡುಲ್ಕರ್ ಚೆಟ್ರಿ