Indian Army “ಯುವತಿ ದೇಶ ಸೇವೆಗೆ ಪಣತೊಟ್ಟಿರುವುದು ಹೆಮ್ಮೆಯ ವಿಷಯ’


Team Udayavani, Nov 14, 2023, 9:15 PM IST

kuIndian Army “ಯುವತಿ ದೇಶ ಸೇವೆಗೆ ಪಣತೊಟ್ಟಿರುವುದು ಹೆಮ್ಮೆಯ ವಿಷಯ’

ಕುಂದಾಪುರ: ಬಿ.ಎಸ್‌.ಎಫ್‌ ಕ್ಯಾಂಪ್‌ನಲ್ಲಿ 11 ತಿಂಗಳ ತರಬೇತಿ ಪಡೆದು ಭಾರತ ಸೇನೆಯಿಂದ ಭಾರತ-ಬಾಂಗ್ಲಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿತರಾದ ಕುಂದಾಪುರ ತಾಲೂಕಿನ ಹೆಮ್ಮಾಡಿ ಮೂಲದ ಸಂಜೀವ-ಗಂಗಾ ದಂಪತಿಯ ಪುತ್ರಿ ಸುನೀತಾ ಪೂಜಾರಿ ಅವರನ್ನು ಕುಂದಾಪುರದಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ಸುನೀತಾ ಪೂಜಾರಿ ಅವರಿಗೆ ಅಭಿನಂದಿಸಿದ ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್‌ ಪೂಜಾರಿ ಬೀಜಾಡಿ, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸೈನ್ಯಕ್ಕೆ ಸೇರುವರ ಸಂಖ್ಯೆ ವಿರಳ. ಅದರಲ್ಲಿಯೂ ಓರ್ವ ಯುವತಿ ಉತ್ಸಾಹಿಯಾಗಿ ಮುಂದೆ ಬಂದಿರುವುದಕ್ಕೆ ಮನೆಯವರ ಪ್ರೋತ್ಸಾಹ ಕೂಡ ಕಾರಣ. ಇವರಿಂದ ಸ್ಫೂರ್ತಿಯಾಗಿ ಯುವಜನಾಂಗ ಸೈನಕ್ಕೆ ಸೇರಬೇಕು. ಬಿಲ್ಲವ ಸಮಾಜದ ಯುವತಿ ದೇಶ ಸೇವೆಗೆ ಪಣತೊಟ್ಟಿರುವುದು ನಮಗೂ ಹೆಮ್ಮೆಯ ಸಂಗತಿ ಎಂದರು.

ಸೇನೆಗೆ ನಿಯೋಜನೆಗೊಂಡ ಪಂಜಾಬ್‌ ಮೂಲದ ಆಯಂತಿಕಾ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್‌ ಪೂಜಾರಿ ವಿಠಲವಾಡಿ, ಉಪಾಧ್ಯಕ್ಷ ಶಿವರಾಮ ಪೂಜಾರಿ, ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಯೋಗೀಶ್‌ ಪೂಜಾರಿ ಕೋಡಿ, ರಮೇಶ್‌ ಪೂಜಾರಿ, ನಾಗರಿಕ ಹಿತರಕ್ಷಣಾ ವೇದಿಕೆಯ ಕೃಷ್ಣ ಪೂಜಾರಿ, ಹೆಮ್ಮಾಡಿ ರಿಕ್ಷಾ ಚಾಲಕ-ಮಾಲಕರ ಯೂನಿಯನ್‌ನ ಪ್ರವೀಣ್‌, ಮುಸ್ಲಿಂ ಸಮುದಾಯದ ಮುಖಂಡ ಯಾಸಿನ್‌ ಹೆಮ್ಮಾಡಿ ಮೊದಲಾದವರಿದ್ದರು. ರಾಜೇಶ್‌ ಕಡ್ಗಿಮನೆ ಸ್ವಾಗತಿಸಿ, ವಂದಿಸಿದರು. ಸೇನೆಗೆ ನಿಯೋಜಿತರಾದ ಇಬ್ಬರು ಯುವತಿಯರು ಲಾಲ್‌ ಬಹದ್ದೂರ್‌ ಶಾಸ್ತ್ರಿ ಪ್ರತಿಮೆಗೆ ವಂದಿಸಿದರು. ಬಳಿಕ ಕುಂದಾಪುರದಿಂದ ತೆರದ ವಾಹನದಲ್ಲಿ ಹೆಮ್ಮಾಡಿ ತನಕ ವಾಹನ ಜಾಥಾ ಮೂಲಕ ಕರೆದೊಯ್ಯಲಾಯಿತು.

 

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.