Mangaluru Airport ಮಂಗಳೂರಿನಲ್ಲಿ “ಏರ್‌ಪೋರ್ಟ್‌ ವಿಲೇಜ್‌’


Team Udayavani, Nov 15, 2023, 11:05 PM IST

Mangaluru Airport ಮಂಗಳೂರಿನಲ್ಲಿ “ಏರ್‌ಪೋರ್ಟ್‌ ವಿಲೇಜ್‌’

ಮಂಗಳೂರು: ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಂದರ್ಶಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ “ಏರ್‌ಪೋರ್ಟ್‌ ವಿಲೇಜ್‌’ ಆರಂಭಿಸಲು ನಿರ್ಧರಿಸಲಾಗಿದೆ.

ಟರ್ಮಿನಲ್‌ ಒಳಭಾಗದಲ್ಲಿ ವಿವಿಧ ಅಂಗಡಿ, ಮಳಿಗೆಗಳು ಲಭ್ಯವಿದೆ. ಆದರೆ ಟರ್ಮಿನಲ್‌ ಹೊರಭಾಗದಲ್ಲಿ ಬೃಹತ್‌ ಸ್ವರೂಪದಲ್ಲಿ ಮಳಿಗೆಗಳ ಲಭ್ಯತೆ ಸದ್ಯ ಇಲ್ಲ. ಇದಕ್ಕಾಗಿ “ಮಾಲ್‌’ ಮಾದರಿಯಲ್ಲಿ ಗ್ರಾಹಕರಿಗೆ ಆವಶ್ಯಕ ಎಲ್ಲ ವ್ಯವಸ್ಥೆಗಳನ್ನು ಒಂದೇ ಸೂರಿನಡಿ ಕಲ್ಪಿಸಲು ನಿರ್ಧರಿಸಲಾಗಿದೆ.

ತಿಂಡಿ ತಿನಿಸು, ಗೇಮ್ಸ್‌ ತಾಣ ಸಹಿತ ಮಾಲ್‌ಗ‌ಳಲ್ಲಿ ಇರುವಂತೆ ಎಲ್ಲ ವ್ಯವಸ್ಥೆಗಳನ್ನು ಇಲ್ಲಿ ಪರಿಚಯಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಮಳೆಗಾಲದ ಸಂಭಾವ್ಯ ಸವಾಲು ಎದುರಿಸಲು ಮೆಸ್ಕಾಂ ಇಲಾಖೆ ಸಜ್ಜು

ಮಳೆಗಾಲದ ಸಂಭಾವ್ಯ ಸವಾಲು ಎದುರಿಸಲು ಮೆಸ್ಕಾಂ ಇಲಾಖೆ ಸಜ್ಜು

26

Mangaluru: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

23-

Mangaluru: ರೈಲು ನಿಲ್ದಾಣದ ಬಳಿ ವೈದ್ಯರ ಮೊಬೈಲ್‌ ಕಸಿದು ಪರಾರಿ 

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.