World Cup 2023: ಆಸೀಸ್‌ ಜಯದ ಹಿಂದೆ ಕರಾವಳಿ ಯುವತಿ!


Team Udayavani, Nov 21, 2023, 11:34 PM IST

urmila

ಮಂಗಳೂರು: ಆತಿಥೇಯ ಭಾರತವನ್ನು ಮಣಿಸಿ 6ನೇ ಬಾರಿ ವಿಶ್ವಕಪ್‌ ಟ್ರೋಫಿ ತನ್ನದಾಗಿಸಿಕೊಂಡ ಆಸ್ಟ್ರೇಲಿಯ ತಂಡದ ಯಶಸ್ಸಿನಲ್ಲಿ ಕರಾವಳಿ ಮೂಲದ ಯುವತಿಯೊಬ್ಬರು ಮಹತ್ವದ ಪಾತ್ರ ವಹಿಸಿರುವ ಸುದ್ದಿ ರೋಮಾಂಚನ ಮೂಡಿಸಿದೆ.

ಮಂಗಳೂರಿನ ಕಿನ್ನಿಗೋಳಿ ಸಮೀ ಪದ ಐವಿ ಮತ್ತು ವ್ಯಾಲೆಂಟೈನ್‌ ರೊಸಾ ರಿಯೊ ದಂಪತಿ ಪುತ್ರಿ ಊರ್ಮಿಳಾ ರೊಸಾರಿಯೊ ಅವರು ಆಸ್ಟ್ರೇಲಿಯ ಕ್ರಿಕೆಟ್‌ ತಂಡದ ಮ್ಯಾನೇಜರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಾಲ್ಯ ದಿಂದಲೇ ಕ್ರೀಡಾಕ್ಷೇತ್ರದತ್ತ ಆಸಕ್ತಿ ಹೊಂದಿದ್ದ ಊರ್ಮಿಳಾ ಅವರು ಈ ಹಿಂದೆ ಕತಾರ್‌ ಟೆನಿಸ್‌ ಫೆಡರೇಷನ್‌ನಲ್ಲಿ 3 ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. ಬಳಿಕ ಆಸ್ಟ್ರೇಲಿಯದ ಅಡಿಲೇಡ್‌ ಕ್ರಿಕೆಟ್‌ ತಂಡದೊಂದಿಗೆ ಸುಮಾರು 3 ವರ್ಷಗಳ ಕಾಲ ಕೆಲಸ ನಿರ್ವಹಿಸಿದರು. ಬಳಿಕ ಆಸ್ಟ್ರೇಲಿಯ ಮಹಿಳಾ ಕ್ರಿಕೆಟ್‌ ತಂಡದ ಮ್ಯಾನೇಜರ್‌ ಆಗಿ ಆಯ್ಕೆಗೊಂಡರು. ಕಳೆದ ಸೆಪ್ಟೆಂಬರ್‌ ತಿಂಗಳಿನಿಂದ ಆಸ್ಟ್ರೇಲಿಯ ಪುರುಷ ಕ್ರಿಕೆಟ್‌ ತಂಡದ ಹೊಣೆ ಹೊತ್ತಿದ್ದಾರೆ.

ಹೀಗೆ ಆಸ್ಟ್ರೇಲಿಯ ತಂಡ ವಿಶ್ವಕಪ್‌ ಗೆಲ್ಲುವಲ್ಲಿ ಕರಾವಳಿಯ ಊರ್ಮಿಳಾ ರೊಸಾರಿಯೊ ಅವರ ಪಾಲೂ ಇದೆ ಎನ್ನುವುದು ಖುಷಿಯ ಸಂಗತಿ.

 

ಟಾಪ್ ನ್ಯೂಸ್

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

13

ʼPushpa-2ʼ ಎರಡನೇ ಹಾಡು ರಿಲೀಸ್:‌ ಕಪಲ್ಸ್‌ ಹಾಡಿಗೆ ಹೆಜ್ಜೆ ಹಾಕಿದ ʼಪುಷ್ಪʼ, ʼಶ್ರೀವಲ್ಲಿʼ

ಮೂತ್ರಕೋಶದ ಕಲ್ಲಿನ ಚಿಕಿತ್ಸೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

ಹೊಟ್ಟೆನೋವೆಂದು ಆಸ್ಪತ್ರೆಗೆ ಹೋದ ಮಹಿಳೆಯ ಕಿಡ್ನಿಯನ್ನೇ ತೆಗೆದ ವೈದ್ಯರು… ಮಹಿಳೆ ಗಂಭೀರ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi, Shah, Dhoni, Shahrukh, Sachin apply for the post of Team India coach!

Team India ಕೋಚ್ ಹುದ್ದೆಗೆ ಮೋದಿ, ಶಾ, ಧೋನಿ, ಶಾರುಖ್, ಸಚಿನ್ ಅರ್ಜಿ! ಏನಿದರ ಅಸಲೀಯತ್ತು?

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

1-w-eewqe

India ಕ್ರಿಕೆಟ್‌ ತಂಡದ ನೂತನ ಕೋಚ್‌ ಆಗಿ ಗೌತಮ್‌ ಗಂಭೀರ್‌; ಘೋಷಣೆಯಷ್ಟೇ ಬಾಕಿ

1-wewqewqe

Major League ಕ್ರಿಕೆಟ್‌ ಕೂಟಕ್ಕೆ ಅಧಿಕೃತ ಲಿಸ್ಟ್‌ ‘ಎ’ ಸ್ಥಾನಮಾನ

pragyananda

Norway ಚೆಸ್‌ ಕೂಟ: ಪ್ರಜ್ಞಾನಂದಗೆ ಗೆಲುವು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

15-uv-fusion

UV Fusion: ಒಂದಾನೊಂದು ಕಾಲದ ರಾಜ ರಾಣಿ ಕಥೆ

yadagiri

Yadagiri: ರೈತರ‌ ಬಾಳಲ್ಲಿ ಆಟವಾಡುತ್ತಿರುವ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಆಕ್ರೋಶ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.