Cryptocurrency ಬಿನಾನ್ಸ್‌ಗೆ ಉಗ್ರರ ನಂಟು ಏನಿದು ವಿವಾದ?


Team Udayavani, Nov 23, 2023, 5:18 AM IST

1-qwewewqe

ಜಗತ್ತಿನ ಅತೀದೊಡ್ಡ ಕ್ರಿಪ್ಟೋಕರೆನ್ಸಿ ಎಕ್ಸ್‌ಚೇಂಜ್‌ ವೆಬ್‌ಸೈಟ್‌ ಬಿನಾನ್ಸ್‌ ಗೆ ಉಗ್ರ ನಂಟು ಸುತ್ತಿಕೊಂಡಿದೆ. ಹಮಾಸ್‌, ಅಲ್‌ಖಾಯಿದಾ, ಐಸಿಸ್‌, ಪ್ಯಾಲೆಸ್ತೀನ್‌ ಇಸ್ಲಾಮಿಕ್‌ ಜೆಹಾದ್‌ ಸೇರಿದಂತೆ ಪ್ರಮುಖ ಉಗ್ರ ಸಂಘಟನೆಗಳು ಬಿನಾನ್ಸ್‌ ಮೂಲಕವೇ ಹಣ ವಹಿವಾಟು ನಡೆಸಿವೆ. ಈ ಹಿನ್ನೆಲೆಯಲ್ಲಿ ಇದರ ಸಿಇಒ ಚಾಂಗ್‌ಪೆಂಗ್‌ ಝಾವೋ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗಿದೆ. ಜತೆಗೆ ಚಾಂಗ್‌ಪೆಂಗ್‌ ಸಿಇಒ ಸ್ಥಾನದಿಂದಲೂ ಕೆಳಗಿಳಿದಿದ್ದಾರೆ.

ಏನಿದು ವಿವಾದ?

ಬಿನಾನ್ಸ್‌ ಎಂಬುದು ಜಗತ್ತಿನ ಅತೀದೊಡ್ಡ ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ವೇದಿಕೆ. ಇದನ್ನು ಹಮಾಸ್‌, ಅಲ್‌ಖಾಯಿದಾ, ಪ್ಯಾಲೆಸ್ತೀನ್‌ ಇಸ್ಲಾಮಿಕ್‌ ಸ್ಟೇಟ್‌, ಐಸಿಸ್‌ನಂಥ ಉಗ್ರ ಸಂಘಟನೆಗಳು ತಮ್ಮ ನಡುವಿನ ಹಣ ವಿನಿಮಯಕ್ಕೆ ಬಳಕೆ ಮಾಡಿಕೊಂಡಿವೆ. ಈ ಬಗ್ಗೆ ಅಮೆರಿಕ ಸರಕಾರ ಗಮನಹರಿಸಿದ್ದು, ಉಗ್ರರಿಗೆ ಮುಕ್ತ ವೇದಿಕೆ ಕಲ್ಪಿಸಿಕೊಟ್ಟಿದ್ದಕ್ಕಾಗಿ ಬಿನಾನ್ಸ್‌ ಮೇಲೆ ಸಿಟ್ಟಾಗಿದೆ.

ಹೊರಬಿದ್ದಿದ್ದು ಹೇಗೆ?

2019ರಲ್ಲೇ ಕಂಪೆನಿಯ ಚೀಫ್ ಕಾಂಪ್ಲಾಯನ್ಸ್‌ ಆಫೀಸರ್‌ ಸ್ಯಾಮ್ಯೂಯಲ್‌ ಲಿಮ್‌ ಅವರು ಸಹೋದ್ಯೋಗಿ ಜತೆ ಚಾಟ್‌ ಮಾಡುವಾಗ ಉಗ್ರರು ಹಣ ವಿನಿಮಯ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರಸ್ತಾವಿಸಿದ್ದರು. ಆಗ ಹಮಾಸ್‌ ಉಗ್ರರು 600 ಡಾಲರ್‌ ವಿನಿಮಯ ಮಾಡಿಕೊಂಡಿದ್ದರು. ಇದು ಸ್ವಲ್ಪ ಪ್ರಮಾಣವೇ ಆಗಿದ್ದರೂ, ಬೇರೆ ಬೇರೆ ಉಗ್ರ ಸಂಘಟನೆಗಳು ಹಣ ವಿನಿಮಯ ಮಾಡಿಕೊಳ್ಳುತ್ತಿರುವ ಬಗ್ಗೆಯೂ ಶಂಕೆ ವ್ಯಕ್ತವಾಗಿತ್ತು.

ಅಮೆರಿಕದಿಂದ ಭಾರೀ ದಂಡ

ಉಗ್ರರಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದಕ್ಕಾಗಿ ಅಮೆರಿಕ ಸರಕಾರವು ಬಿನಾನ್ಸ್‌ ಮೇಲೆ 4.3 ಬಿಲಿಯನ್‌ ಡಾಲರ್‌ನಷ್ಟು ಬೃಹತ್‌ ಪ್ರಮಾಣದ ದಂಡ ಹಾಕಿದೆ. ಅಲ್ಲದೆ ಕಂಪೆನಿಯ ಸಿಇಒ ಚಾಂಗ್‌ಪೆಂಗ್‌ ವಿರುದ್ಧವೂ ಕ್ರಿಮಿನಲ್‌ ಕೇಸ್‌ ಹಾಕಲಾಗಿದೆ. ಇದಕ್ಕೆ ಪೂರಕವಾಗಿ ಚಾಂಗ್‌ಪೆಂಗ್‌ ಕೂಡ ತಮ್ಮಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.