Mumbai: ಬರ್ತ್ಡೇಗೆ ದುಬಾೖಗೆ ಕರೆದೊಯ್ಯದ ಪತಿಯನ್ನು ಗುದ್ದಿ-ಗುದ್ದಿ ಕೊಂದ ಪತ್ನಿ!
Team Udayavani, Nov 25, 2023, 11:56 PM IST
ಮುಂಬಯಿ: ಬರ್ತ್ಡೇ ಆಚರಣೆಗೆ ದುಬಾೖಗೆ ಕರೆದುಕೊಂಡು ಹೋಗಲಿಲ್ಲವೆನ್ನುವ ಕೋಪದಲ್ಲಿ ಪುಣೆಯ ಮಹಿಳೆಯೊಬ್ಬರು ತಮ್ಮ ಪತಿಯ ಮೂಗಿಗೆ ಗುದ್ದಿ ಗಾಯಗೊಳಿಸಿ ಕೊಂದಿರುವ ಘಟನೆ ವರದಿಯಾಗಿದೆ. ವನ್ವಾಡಿ ನಗರದ ಅಪಾರ್ಟ್ ಮೆಂಟ್ ನಿವಾಸಿಗಳಾಗಿದ್ದ ರೇಣುಕಾ (38) ಮತ್ತು ನಿಖೀಲ್ ಖನ್ನಾ (36) ದಂಪತಿ 6 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.
ಇತ್ತೀಚೆಗೆ ರೇಣುಕಾ ಹುಟ್ಟುಹಬ್ಬಕ್ಕೆ ಪತಿ ದುಬಾೖಗೆ ಕರೆದುಕೊಂಡು ಹೋಗಬಹುದೆಂದು ನಿರೀಕ್ಷಿಸಿದ್ದರು. ಪತಿ ಅದನ್ನು ನೆರವೇರಿಸದೇ ಇದ್ದಾಗ ಇಬ್ಬರ ಮಧ್ಯೆ ಜಗಳ ಆರಂಭವಾಗಿ ರೇಣುಕಾ, ನಿಖೀಲ್ ಮೂಗಿಗೆ ಗುದ್ದಿದ್ದಾರೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಪತಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ
Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್ ಕಿಶೋರ್ ಭವಿಷ್ಯ
Kanhaiya Kumar ಕ್ಯಾಂಪೇನ್ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!
ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್, ಎವರೆಸ್ಟ್ ಉತ್ಪನ್ನಗಳು ಪಾಸ್!
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
MUST WATCH
ಹೊಸ ಸೇರ್ಪಡೆ
GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ
Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್ ಕಿಶೋರ್ ಭವಿಷ್ಯ
Kanhaiya Kumar ಕ್ಯಾಂಪೇನ್ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!
ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್, ಎವರೆಸ್ಟ್ ಉತ್ಪನ್ನಗಳು ಪಾಸ್!
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ