Bollywood: ನಾನೆಂದಿಗೂ ರಂಗಭೂಮಿಯವನೇ- ನಟ ಮನೋಜ್‌ ಬಾಜಪೇಯಿ


Team Udayavani, Nov 26, 2023, 12:11 AM IST

manoj bhajpeyee

ಪಣಜಿ: “ನಾನೆಂದಿಗೂ ರಂಗಭೂಮಿಯ ವನೇ, ಸದ್ಯ ಸಿನೆಮಾ ದಲ್ಲಿದ್ದೇನೆ ಅಷ್ಟೇ’ ಎಂದು ತಮ್ಮ ರಂಗಭೂಮಿಯ ಮೇಲಿನ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿ ಸಿ ದವರು ಭಾರತೀಯ ಚಿತ್ರರಂಗದ ಖ್ಯಾತ ನಟ ಮನೋಜ್‌ ಬಾಜಪೇಯಿ.

ಇಫಿ ಚಲನಚಿತ್ರೋತ್ಸವದಲ್ಲಿ ತಮ್ಮ ಚಲನಚಿತ್ರ “ಗುಲ್‌ ಮೊಹರ್‌’ ಕುರಿತ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ನಾನು ರಂಗಭೂಮಿ ಯಿಂದ ಬಂದವನು. ಅದು ನನ್ನ ತವರು. ಹಾಗಾಗಿ ನನ್ನನ್ನು ನಾನೆಂದಿಗೂ ರಂಗನಟನೆಂದೇ ಅಂದುಕೊಳ್ಳುವೆ’ ಎಂದರು.

ರಂಗಭೂಮಿ ಯಲ್ಲಿದ್ದ ನನ್ನನ್ನು ಸಿನೆಮಾದ ಹಾದಿಯಲ್ಲಿ ಸಾಗಲು ಪ್ರೋತ್ಸಾಹಿಸಿದವರು ಶೇಖರ್‌ ಕಪೂರ್‌ ಎಂದು ನೆನಪಿಸಿಕೊಂಡ ಅವರು, ಸಿನೆಮಾ ಗಳಿಗೆ ಹೋಲಿಸಿದರೆ ರಂಗ ಭೂಮಿ ನಟನ ಮಾಧ್ಯಮ. ಸಿನೆಮಾಗಳು ಯಾವಾಗಲೂ ನಿರ್ದೇಶಕನ ಮಾಧ್ಯಮ. ಅದೇ ಕಾರಣಕ್ಕೆ ಸಿನೆಮಾದಲ್ಲಿನ ನನ್ನ ನಟನೆಗೆ ಪ್ರಶಂಸೆಯನ್ನು ಪಡೆ ಯಲು ನನಗೆ ಕೊಂಚ ಅಜೀರ್ಣ ವೆನಿ ಸುತ್ತದೆ. ಯಾಕೆಂದರೆ ಆ ನಟ ನೆಯೂ ಸಹ ಒಬ್ಬ ನಿರ್ದೇಶಕನ ದೃಷ್ಟಿ, ಅಣತಿಯಂತೆ ನಡೆದಿರು ತ್ತದೆ ಎಂದು ರಂಗಭೂಮಿ ಹಾಗೂ ಸಿನೆಮಾದ ನಡುವಿನ ವ್ಯತ್ಯಾಸ ವನ್ನು ಪಟ್ಟಿ ಮಾಡಿದರು.

ಗುಲ್‌ಮೊಹರ್‌ ಚಿತ್ರದ ಕುರಿತೂ ಮಾತನಾಡುತ್ತಾ, ಇಡೀ ಸಿನೆಮಾದ ಚಿತ್ರೀಕರಣ ಕೌಟುಂಬಿಕ ವಾತಾವರಣ ದಲ್ಲಿ ನಡೆಯುತ್ತಿದೆ ಎಂಬ ಭಾವ ಬರುತ್ತಿತ್ತು. ನಾವೆಲ್ಲರೂ ತಂದೆ, ಮಗ, ಮಗಳು, ತಾಯಿ ಪಾತ್ರದಲ್ಲಿ ಕೆಮರಾದ ಮುಂದೆ ನಟಿಸು ತ್ತಿದ್ದರೂ ಇಡೀ ವಾತಾವರಣ ನೈಜವಾಗಿ ಕೌಟುಂಬಿಕವಾಗಿತ್ತು.

ಗುಲ್‌ ಮೊಹರ್‌ ಸಿನೆಮಾವು ಭಾರತೀಯ ಪನೋರಮಾ ವಿಭಾಗದಲ್ಲಿ ಪ್ರದರ್ಶಿತವಾಗುತ್ತಿದೆ. ಈ ಸಿನೆಮಾ ಕುಟುಂಬ ಹಾಗೂ ಆ ಕುಟುಂಬದ ಸದಸ್ಯರ ಅಂತರಿಕ ಸಂಬಂಧಗಳ ಕುರಿತು ಚರ್ಚಿಸುತ್ತದೆ. ಸಿನೆಮಾವನ್ನು ರಾಹುಲ್‌ ವಿ. ಚೆಟ್ಟಿಲ ನಿರ್ದೇಶಿಸಿ¨ªಾರೆ.

ಟಾಪ್ ನ್ಯೂಸ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.