Pakistan; ಬ್ಯಾಟ್ ನಲ್ಲಿ ಪಾಲಿಸ್ತಿನ್ ಧ್ವಜದ ಸ್ಟಿಕ್ಕರ್ ಹಾಕಿದ ಪಾಕ್ ಬ್ಯಾಟರ್ ಗೆ ದಂಡ


Team Udayavani, Nov 27, 2023, 1:25 PM IST

ಬ್ಯಾಟ್ ನಲ್ಲಿ ಪಾಲಿಸ್ತಿನ್ ಧ್ವಜದ ಸ್ಟಿಕ್ಕರ್ ಹಾಕಿದ ಪಾಕ್ ಬ್ಯಾಟರ್ ಗೆ ದಂಡ

ಕರಾಚಿ: ತನ್ನ ಬ್ಯಾಟ್ ನಲ್ಲಿ ಪಾಲಿಸ್ತೇನ್ ನ ಧ್ವಜದ ಸ್ಟಿಕ್ಕರ್ ಪ್ರದರ್ಶಿಸಿದ ಕಾರಣದಿಂದ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಗೆ ದಂಡ ವಿಧಿಸಲಾಗಿದೆ. ಪಾಕಿಸ್ತಾನದ ದೇಶೀಯ ಟಿ20 ಕಪ್ ನಲ್ಲಿ ಬ್ಯಾಟರ್ ಅಜಮ್ ಖಾನ್ ಅವರಿಗೆ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಜಿಯೋ ನ್ಯೂಸ್‌ನ ವರದಿಯ ಪ್ರಕಾರ, ಅಜಮ್ ತನ್ನ ಬ್ಯಾಟ್‌ ನಲ್ಲಿ ಪ್ಯಾಲಿಸ್ತೀನ್ ಧ್ವಜವನ್ನು ಪ್ರದರ್ಶಿಸಿದ್ದಾರೆ. ಅಲ್ಲದೆ ತನ್ನ ಎಲ್ಲಾ ಬ್ಯಾಟ್‌ ಗಳು ಒಂದೇ ರೀತಿಯ ಸ್ಟಿಕ್ಕರ್‌ ಗಳನ್ನು ಹೊಂದಿವೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

“ಬ್ಯಾಟರ್‌ಗೆ ಅವರ ಪಂದ್ಯದ ಶುಲ್ಕದ 50% ದಂಡ ವಿಧಿಸಲಾಯಿತು. ಬ್ಯಾಟರ್‌ ಗೆ ಈ ಹಿಂದೆ ರೆಫ್ರಿಯು ಬ್ಯಾಟ್‌ ನಲ್ಲಿ ಸ್ಟಿಕ್ಕರ್ ಪ್ರದರ್ಶಿಸದಂತೆ ಎಚ್ಚರಿಕೆ ನೀಡಿದ್ದರು, ಯಾಕೆಂದರೆ ಇದು ಐಸಿಸಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯೂ (ಪಿಸಿಬಿ) ಇದಕ್ಕೆ ಸಹಿ ಮಾಡಿದೆ” ಎಂದು ವರದಿಯಾಗಿದೆ.

ಭಾನುವಾರ ಕರಾಚಿ ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಕರಾಚಿ ವೈಟ್ಸ್ ಮತ್ತು ಲಾಹೋರ್ ಬ್ಲೂಸ್ ನಡುವಿನ ಪಂದ್ಯದ ವೇಳೆ ಈ ಘಟನೆ ನಡೆದಿದೆ. ಅಜಮ್ ಖಾನ್ ಕರಾಚಿ ವೈಟ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಕಳೆದ ಎರಡು ಪಂದ್ಯಗಳಲ್ಲಿ ಅಜಮ್ ಅದೇ ಸ್ಟಿಕ್ಕರ್ ಹೊಂದಿದ್ದ ಬ್ಯಾಟ್ ಬಳಸಿದ್ದರು, ಆದರೆ ಭಾನುವಾರದ ಪಂದ್ಯಕ್ಕೆ ಮುಂಚಿತವಾಗಿ ಅಧಿಕಾರಿಗಳು ಮಾಹಿತಿ ಅಥವಾ ಎಚ್ಚರಿಕೆ ನೀಡಲಿಲ್ಲ ಎಂದು ವರದಿ ಹೇಳಿದೆ.

ಐಸಿಸಿಯ ವಸ್ತ್ರ ಮತ್ತು ಸಲಕರಣೆಗಳ ನಿಯಂತ್ರಣ ನಿಯಮದ ಪ್ರಕಾರ, “ರಾಜಕೀಯ, ಧಾರ್ಮಿಕ, ಅಥವಾ ಜನಾಂಗೀಯ ಚಟುವಟಿಕೆಗಳನ್ನು ಹೊಂದಿರುವ ಸಂದೇಶಗಳನ್ನು ಪ್ರದರ್ಶಿಸಲು ಆಟಗಾರರಿಗೆ ಅನುಮತಿಸಲಾಗುವುದಿಲ್ಲ.”

ಕಳೆದ ಏಕದಿನ ವಿಶ್ವಕಪ್ ವೇಳೆ ಪಾಕಿಸ್ತಾನದ ಆಟಗಾರ ಮೊಹಮ್ಮದ್ ರಿಜ್ವಾನ್ ಅವರು ತನ್ನ ಶತಕವನ್ನು ಗಾಜಾದ ಜನರಿಗೆ ಅರ್ಪಿಸಿದ್ದರು.

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.