Sringeri: ಶಾರದಾ ಪೀಠದಲ್ಲಿ ಲಕ್ಷ ದೀಪೋತ್ಸವ


Team Udayavani, Nov 28, 2023, 11:45 PM IST

shri

ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಕಾರ್ತಿಕ ಹುಣ್ಣಿಮೆ ದಿನವಾದ ಸೋಮವಾರ ಲಕ್ಷ ದೀಪೋತ್ಸವ ಸಂಭ್ರಮದಿಂದ ನಡೆಯಿತು.

ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಈಶ್ವರಗಿರಿಯಲ್ಲಿ ಮೊದಲ ದೀಪವನ್ನು ಬೆಳಗುವ ಮೂಲಕ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿದರು. ಶ್ರೀ ಮಠದ ಸುತ್ತಲೂ ರಂಗವಲ್ಲಿ ಚಿತ್ತಾರಗಳು, ಹೊರ ಪ್ರಾಂಗಣದ ವಿದ್ಯುತ್‌ ದೀಪಾಲಂಕಾರಗಳು ನೋಡುಗರ ಗಮನ ಸೆಳೆದವು. ಮುಖ್ಯಬೀದಿಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಜೋಡಿಸಿದ ಹಣತೆಗಳು, ರಂಗವಲ್ಲಿ ಚಿತ್ತಾರಗಳು, ತಳಿರು ತೋರಣಗಳು ದೀಪೋತ್ಸವಕ್ಕೆ ಮೆರುಗು ನೀಡಿದವು.

ಈಶ್ವರಗಿರಿಯಲ್ಲಿ ಪರಕಾಳಿ ದಹನದ ಧಾರ್ಮಿಕ ಪ್ರಕ್ರಿಯೆ ನೆರವೇರಿತು. ಈಶ್ವರಗಿರಿಯಿಂದ ಜಗದ್ಗುರುಗಳು ಕಾಲ್ನಡಿಗೆಯಲ್ಲಿ ಶ್ರೀಮಠಕ್ಕೆ ಮೆರವಣಿಗೆಯಲ್ಲಿ ವಾದ್ಯಮೇಳ, ಛತ್ರ ಚಾಮರ, ಆನೆ, ಅಶ್ವ ಹಾಗೂ ಸದ್ವಿದ್ಯಾ ಸಂಜೀವೀನಿ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳ ವೇದಘೋಷದೊಂದಿಗೆ ಆಗಮಿಸಿದರು. ಅನಂತರ ಭಕ್ತರು ಶ್ರೀಮಲಹಾನಿಕರೇಶ್ವರ ದೇವಾಲಯದ ಆವರಣ ಹಾಗೂ ಶ್ರೀಮಠದ ಆವರಣದ ತನಕ ಸಹಸ್ರಾರು ಹಣತೆ ಬೆಳಗಿಸಿದರು. ದೀಪೋತ್ಸವದ ಅಂಗವಾಗಿ ಶ್ರೀಮಠದಲ್ಲಿ ಸಾಂಪ್ರದಾಯಿಕ ಪೂಜಾರಾಧನೆಗಳು, ರುದ್ರಯಾಗ ನೆರವೇರಿತು. ಶ್ರೀಮಲಹಾನಿಕರೇಶ್ವರ ಸ್ವಾಮಿಗೆ ಬಿಲ್ವಾರ್ಚನೆ, ಶ್ರೀಭವಾನೀ ಮಲಹಾನಿಕರೇಶ್ವರ ಸ್ವಾಮಿ, ಶ್ರೀಶಾರದಾ, ಶ್ರೀಶಂಕರಾಚಾರ್ಯ, ಶ್ರೀ ವಿದ್ಯಾಶಂಕರ ಸ್ವಾಮಿ ತೆಪ್ಪೋತ್ಸವ, ತುಂಗಾರತಿ ನೆರವೇರಿತು.

ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶ್ರೀಮಠದ ಎದುರು ಹರಿಹರಪುರದ ಸುವರ್ಣ ಕೇಶವ್‌ ತಂಡ ಹಾಕಿದ್ದ ಬೃಹತ್‌ ರಂಗೋಲಿ ಆಕರ್ಷಕವಾಗಿತ್ತು. ಈ ಸಂದರ್ಭದಲ್ಲಿ ಶ್ರೀಮಠದ ಆಡಳಿತಾಧಿ ಕಾರಿ ಗೌರಿಶಂಕರ, ಲಕ್ಷ ದೀಪೋತ್ಸವ ಸಮಿತಿಯ ಗಜಾನನ ಎಂ. ಭಟ್‌, ಹನಕೋಡು ವಿಶ್ವೇಶ್ವರ, ತ್ಯಾಗರಾಜ್‌, ಬಾಲಗಂಗಾಧರ್‌, ಜಗದ್ಗುರುಗಳ ಸಹಾಯಕರಾದ ಕೃಷ್ಣಮೂರ್ತಿ ಭಟ್‌, ಶಮಂತಶರ್ಮ, ಅರ್ಚಕರಾದ ಶಿವಕುಮಾರ ಶರ್ಮ, ಸೀತಾರಾಮಶರ್ಮ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ

Belthangady ತಾಯಿಗೆ ಅನಾರೋಗ್ಯ: ವಿದ್ಯಾರ್ಥಿನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.