Delhi Chief Secy ನರೇಶ್ ಕುಮಾರ್ ಅಧಿಕಾರವಧಿ ವಿಸ್ತರಣೆಗೆ ಸುಪ್ರೀಂಕೋರ್ಟ್ ಅಸ್ತು


Team Udayavani, Nov 30, 2023, 1:15 AM IST

Delhi Chief Secy Naresh Kumar ಮಧ್ಯಪ್ರವೇಶಕ್ಕೆ ಸರ್ವೋಚ್ಚ ಪೀಠ ನಕಾರ

ಹೊಸದಿಲ್ಲಿ: ದಿಲ್ಲಿ ಮುಖ್ಯಕಾರ್ಯದರ್ಶಿ ನರೇಶ್‌ ಕುಮಾರ್‌ ಅವರ ಅಧಿಕಾರಾವಧಿಯನ್ನು 6 ತಿಂಗಳು ವಿಸ್ತರಿಸಿರುವ ಕೇಂದ್ರ ಸರಕಾರದ ನಿರ್ಣಯದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಬುಧವಾರ ನಿರಾಕರಿಸಿದೆ.

ಮುಖ್ಯ ಕಾರ್ಯದರ್ಶಿ ನೇಮಕ ವಿಚಾರವಾಗಿ ಕೇಂದ್ರ ಸರಕಾರ ಮತ್ತು ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಸರಕಾರದ ನಡುವೆ ತಿಕ್ಕಾಟವಿರುವ ನಡುವೆಯೇ, ಕೇಂದ್ರ ಸರಕಾರ ನರೇಶ್‌ ಅವರ ಅಧಿಕಾರಾವಧಿಯನ್ನು ವಿಸ್ತರಿಸಿತ್ತು. ಇದನ್ನು ಪ್ರಶ್ನಿಸಿ ದಿಲ್ಲಿ ಸರಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಸಿಜೆಐ ಡಿ.ವೈ. ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠವು ಅರ್ಜಿ ಆಲಿಸಿ, ಅಧಿಕಾರಾವಧಿ ವಿಸ್ತರಣೆಯ ಬದಲಿಗೆ ಹೊಸ ನೇಮಕಾತಿ ಮಾಡಲು ಅಧಿಕಾರಿಗಳಿಲ್ಲವೇ ಎಂದು ಕೇಂದ್ರವನ್ನು ಪ್ರಶ್ನಿಸಿತ್ತು. ಬೆನ್ನಲ್ಲೇ ಬುಧವಾರ ರಾಷ್ಟ್ರರಾಜಧಾನಿಯ ಆಡಳಿತಕ್ಕೆ ಸಂಬಂಧಿಸಿದ 2024ರ ಕಾನೂನಿನ ಅನ್ವಯ ಮುಖ್ಯ ಕಾರ್ಯದರ್ಶಿಯನ್ನು ನೇಮಿ ಸುವ ಅಧಿಕಾರ ಕೇಂದ್ರಕ್ಕೆ ಇದೆ ಎಂದು ಹೇಳಿ, ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.