Horoscope: ನೂತನ ವಾಹನ ಖರೀದಿಗೆ ಚಿಂತನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


Team Udayavani, Dec 2, 2023, 7:40 AM IST

1-Saturday

ಮೇಷ: ಕ್ರಮೇಣ ಸರಿ ಹೊಂದುತ್ತಿರುವ ಪರಿಸ್ಥಿತಿ. ಉದ್ಯೋಗದಲ್ಲಿ ಗೌರವದ ಸ್ಥಾನ.ಸರಕಾರಿ ನೌಕರರಿಗೆ ವರ್ಗಾವಣೆಯೊಂದನ್ನು ಬಿಟ್ಟರೆ ಉಳಿದೆಲ್ಲವೂ ನಿಶ್ಚಿಂತೆ. ಉದ್ಯಮದ ನೌಕರರಿಗೆ ಕುಗ್ಗದ ಉತ್ಸಾಹ. ಬಂಧುವರ್ಗದಲ್ಲಿ ವಿವಾಹದ ಸಂಭ್ರಮ.

ವೃಷಭ: ಅಚ್ಚುಕಟ್ಟಾದ ಯೋಜನೆಯ ಪ್ರಕಾರ ವರ್ತಿಸುವುದು ವಿಹಿತ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಸ್ಥಾನಕ್ಕೆ ವರ್ಗಾವಣೆ. ಕೃಷಿಕ್ಷೇತ್ರದಲ್ಲಿ ಬೆಳೆ ಪರಿಸ್ಥಿತಿ ಮಧ್ಯಮ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ.

ಮಿಥುನ: ಎಲ್ಲರಿಗೂ ಆರೋಗ್ಯ ಉತ್ತಮ. ಉದ್ಯಮಿಗಳಿಗೆ ಸಮಾಧಾನದ ಸಮಾಚಾರ. ಸರಕಾರಿ ನೌಕರರಿಗೆ ನಿರೀಕ್ಷಿತ ವರ್ಗಾವಣೆ. ನೂತನ ವಾಹನ ಖರೀದಿಗೆ ಚಿಂತನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಸರಕಾರದ ಉಳಿತಾಯ ಯೋಜನೆಗಳಲ್ಲಿ ಹಣ ತೊಡಗಿಸಲು ಆಸಕ್ತಿ.

ಕರ್ಕಾಟಕ: ವಿಶಾಲ ವ್ಯಾಪ್ತಿಯ ಯೋಜನೆಯಲ್ಲಿ ಹೂಡಿಕೆ. ಬಂಧುವರ್ಗದ ಕ್ಷೇಮಾಭಿವೃದ್ಧಿಗೆ ಸಹಾಯ.ಉದ್ಯೋಗದಲ್ಲಿ ವೇತನ ಏರಿಕೆ.ಉದ್ಯಮದ ವ್ಯಾಪ್ತಿ ವಿಸ್ತರಣೆಗೆ ಕ್ರಮ. ಮಕ್ಕಳಿಗೆ ದ್ವಿಚಕ್ರ ವಾಹನ ಖರೀದಿ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ.

ಸಿಂಹ: ನಿಂತುಹೋದ ಅಭಿವೃದ್ಧಿ ಕಾರ್ಯಗಳ ಪುನರಾರಂಭ. ಸ್ವಂತ ಉದ್ಯಮದ ಉತ್ಪನ್ನಗಳ ಮಾರಾಟ ಜಾಲ ವಿಸ್ತರಣೆ. ಯಂತ್ರಗಳ ಬಿಡಿಭಾಗ ವ್ಯಾಪಾರಿಗಳಿಗೆ ನಿರೀಕ್ಷಿತ ವ್ಯಾಪಾರ ವೃದ್ಧಿ. ಸಿವಿಲ್‌ ಎಂಜಿನಿಯರ್‌ಗೆ ಕೆಲಸ ಮುಗಿಸುವ ಒತ್ತಡ.

ಕನ್ಯಾ: ಕ್ರಿಯಾಶೀಲರಿಗೆ ಯಾವ ತೊಂದರೆಯೂ ಅಡ್ಡಿಯಾಗದು. ಉದ್ಯೋಗದಲ್ಲಿ ನಿತ್ಯದ ಕೆಲಸ ಗಳೊಂದಿಗೆ ಹೆಚ್ಚುವರಿ ಜವಾಬ್ದಾರಿಗಳು. ಸ್ವಂತ ವ್ಯವಹಾರದ ಪ್ರಗತಿ ಅಬಾಧಿತ. ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ಹಿರಿಯರ ಯೋಗಕ್ಷೇಮದ ಹೊಣೆಗಾರಿಕೆಗೆ ಹಿಂಜರಿಯದಿರಿ.

ತುಲಾ: ಭಗವಂತನ ಅನುಗ್ರಹದೊಂದಿಗೆ ಮನೋಬಲ ಮೇಳವಿಸಿದಾಗ ಯಾವುದೂ ಅಸಾಧ್ಯವಲ್ಲ. ಉದ್ಯೋಗ ಸ್ಥಾನದಲ್ಲಿ ಕೊಂಚ ಏರುಪೇರು ಸಂಭವ. ಹಿರಿಯರ ಭವಿಷ್ಯದ ಕುರಿತು ಚಿಂತೆ ಬೇಡ. ಬಾಲ್ಯದ ಒಡನಾಡಿಯ ಅನಿರೀಕ್ಷಿತ ಭೇಟಿ.

ವೃಶ್ಚಿಕ: ಕೆಲವೊಮ್ಮೆ ಅನಿರೀಕ್ಷಿತವಾಗಿ ಒಳ್ಳೆಯದೇ ಆಗುತ್ತದೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಹಠಾತ್‌ ಪ್ರಶಂಸೆ. ಮಕ್ಕಳ ಉದ್ಯಮಕ್ಕೆ ಅಭೂತಪೂರ್ವ ಯಶಸ್ಸು. ಕೃಷಿಕ್ಷೇತ್ರಕ್ಕೆ ಕಾಲಿಡಲು ಕಿರಿಯರಿಗೆ ಸಹಾಯ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಕ್ರಿಯಾಶೀಲತೆ ಚಾಲನೆಯಲ್ಲಿ ಇರುವ ಕಾರಣ ಹಿನ್ನಡೆಗಳು ಕಂಗೆಡಿಸವು. ಉದ್ಯೋಗದಲ್ಲಿ ಸವಾಲುಗಳ ನಿರ್ವಹಣೆ ಸುಲಭ. ಸಮಾಜದ ಏಳಿಗೆ. ಪರಿಸರ ಸ್ವತ್ಛತೆಯ ಕಾರ್ಯಗಳಲ್ಲಿ ಆಸಕ್ತಿ. ದೇವತಾನುಗ್ರಹ ಉತ್ತಮ. ಉದ್ಯಮಿಗಳಿಗೆ ಆದಾಯ- ವೆಚ್ಚದ ಲೆಕ್ಕವನ್ನು ಸರಿದೂಗಿಸುವ ಸಮಸ್ಯೆ.

ಮಕರ: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಬಾಧೆ. ಮಕ್ಕಳಿಗೆ ಪಾಠೇತರ ಚಟುವಟಿಕೆಗಳಲ್ಲಿ ಒಳ್ಳೆಯ ಹೆಸರು. ಬಂಧುಗಳ ಗೃಹೋದ್ಯಮ ಅಭಿವೃದ್ಧಿಗೆ ಸಹಾಯ.ಆಪ್ತ ಸಲಹೆಯಿಂದ ವ್ಯಕ್ತಿತ್ವ ಬೆಳವಣಿಗೆಗೆ ಪ್ರಯತ್ನ. ದಕ್ಷಿಣ ದಿಕ್ಕಿನಲ್ಲಿರುವ ತಂದೆಯ ಕಡೆಯ ಬಂಧುಗಳಿಂದ ಶುಭ ಸಮಾಚಾರ.

ಕುಂಭ: ಕ್ರಿಯಾಶೀಲರಿಗೆ ಕೆಲಸದಲ್ಲೇ ಆನಂದ. ದಿನಕ್ಕೊಂದರಂತೆ ಹೊಸ ಹೊಣೆಗಾರಿಕೆಗಳು. ಸ್ವಂತ ಉದ್ಯಮದಲ್ಲಿ ಹೊಸ ವಿಭಾಗ ಆರಂಭ. ಹತ್ತಿರದ ಬಂಧುಗಳ ಮನೆಯಲ್ಲಿ ಶುಭ ಸಮಾರಂಭ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸಲು ಕ್ರಮ.

ಮೀನ: ಪ್ರಗತಿಯ ವೇಗ ವರ್ಧನೆಯ ಪ್ರಕ್ರಿಯೆ ಆರಂಭ. ವೃತ್ತಿಬಾಂಧವರ ಸಕ್ರಿಯ ಸಹಕಾರ. ಸರಕಾರಿ ನೌಕರರ ಸಕಾಲಿಕ ಸ್ಪಂದನಕ್ಕೆ ಸಾರ್ವಜನಿಕರ ಮೆಚ್ಚುಗೆ. ಸಾಮಾಜಿಕ ಕಾರ್ಯಗಳಿಂದ ಕೀರ್ತಿ ವರ್ಧನೆ. ಕುಟುಂಬದ ಹಿರಿಯರಿಂದ ಅಭಿಮಾನ ಪ್ರಕಟನೆ. ದಾಂಪತ್ಯ ಜೀವನ ಸುಖಮಯ, ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

ಚುನಾವಣಾ ಅಕ್ರಮ ಜಪ್ತಿ: ದಕ್ಷಿಣದಲ್ಲಿ ಕರ್ನಾಟಕ ನಂ.2; ರಾಜ್ಯದಲ್ಲಿ 558 ಕೋಟಿ ರೂ. ಜಪ್ತಿ

ಚುನಾವಣಾ ಅಕ್ರಮ ಜಪ್ತಿ: ದಕ್ಷಿಣದಲ್ಲಿ ಕರ್ನಾಟಕ ನಂ.2; ರಾಜ್ಯದಲ್ಲಿ 558 ಕೋಟಿ ರೂ. ಜಪ್ತಿ

1-wewewq

Raebareli:ಪುತ್ರ ರಾಹುಲ್‌ ಗಾಂಧಿ ಪರ ಪ್ರಚಾರಕ್ಕೆ ಸೋನಿಯಾ ಪ್ರವೇಶ!

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

covid

BHU; ಕೊವ್ಯಾಕ್ಸಿನ್‌ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

bjpಮೇಲ್ಮನೆ ಚುನಾವಣೆ: ಬಿಜೆಪಿ ಪ್ರಭಾರಿಗಳ ನೇಮಕ

ಮೇಲ್ಮನೆ ಚುನಾವಣೆ: ಬಿಜೆಪಿ ಪ್ರಭಾರಿಗಳ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಚುನಾವಣಾ ಅಕ್ರಮ ಜಪ್ತಿ: ದಕ್ಷಿಣದಲ್ಲಿ ಕರ್ನಾಟಕ ನಂ.2; ರಾಜ್ಯದಲ್ಲಿ 558 ಕೋಟಿ ರೂ. ಜಪ್ತಿ

ಚುನಾವಣಾ ಅಕ್ರಮ ಜಪ್ತಿ: ದಕ್ಷಿಣದಲ್ಲಿ ಕರ್ನಾಟಕ ನಂ.2; ರಾಜ್ಯದಲ್ಲಿ 558 ಕೋಟಿ ರೂ. ಜಪ್ತಿ

1-wewewq

Raebareli:ಪುತ್ರ ರಾಹುಲ್‌ ಗಾಂಧಿ ಪರ ಪ್ರಚಾರಕ್ಕೆ ಸೋನಿಯಾ ಪ್ರವೇಶ!

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

covid

BHU; ಕೊವ್ಯಾಕ್ಸಿನ್‌ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.