IPL Auction: ಆಟಗಾರರ ಮೂಲ ಬೆಲೆ ಬಹಿರಂಗ; ಅತ್ಯಂತ ಕಡಿಮೆ ಬೆಲೆ ನಿಗದಿ ಮಾಡಿದ ರಚಿನ್


Team Udayavani, Dec 2, 2023, 2:44 PM IST

IPL 2024 Auction; players base price

ಮುಂಬೈ: ಇನ್ನು ಕೆಲವೇ ದಿನಗಳಲ್ಲಿ ಐಪಿಎಲ್ 2024ರ ಮಿನಿ ಹರಾಜು ನಡೆಯಲಿದೆ. ಈ ಬಾರಿ ತಂಡದಿಂದ ಹೊರಬಿದ್ದ ಆಟಗಾರರು ಮತ್ತು ಕೆಲ ಹೊಸ ಆಟಗಾರರು ಹರಾಜು ಟೇಬಲ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಡಿಸೆಂಬರ್ 19ರಂದು ದುಬೈನಲ್ಲಿ ಈ ಬಾರಿಯ ಮಿನಿ ಹರಾಜು ನಡೆಯಲಿದೆ.

ಆಸ್ಟ್ರೇಲಿಯಾದ ವಿಶ್ವಕಪ್ ಹೀರೋಗಳಾದ ಟ್ರಾವಿಸ್ ಹೆಡ್, ಪ್ಯಾಟ್ ಕಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ಅವರು ಎರಡು ಕೋಟಿ ರೂ ಮೂಲ ಬೆಲೆಯೊಂದಿಗೆ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಹರಾಜಿನಲ್ಲಿ ನೋಂದಾಯಿಸಿಕೊಂಡಿರುವ 1166 ಆಟಗಾರರ ಪಟ್ಟಿಯನ್ನು ಫ್ರಾಂಚೈಸಿಗಳಿಗೆ ಕಳುಹಿಸಲಾಗಿದೆ. ಸದ್ಯ ಹತ್ತು ತಂಡಗಳಲ್ಲಿ 77 ಖಾಲಿ ಜಾಗಗಳಿವೆ. ಅದರಲ್ಲಿ 30 ವಿದೇಶಿ ಆಟಗಾರರಿಗೆ ಅವಕಾಶವಿದೆ. 10 ತಂಡಗಳು ಒಟ್ಟಾಗಿ 262.95 ಕೋಟಿ ರೂ ಖರ್ಚು ಮಾಡಬಹುದಾಗಿದೆ.

ನ್ಯೂಜಿಲ್ಯಾಂಡ್ ನ ಇತ್ತೀಚಿನ ಸೆನ್ಸೇಶನ್ ರಚಿನ್ ರವೀಂದ್ರ ಅವರು ವಿಶ್ವಕಪ್‌ ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆಯುವಂತೆ ಮಾಡಿದರು, ಆದರೆ ಅವರು 50 ಲಕ್ಷ ರೂ ಮೂಲಬೆಲೆಗೆ ತಮ್ಮ ಹೆಸರು ನಮೂದಿಸಿದ್ದಾರೆ. ಆದರೆ ಅವರು ತಮ್ಮ ಮೂಲ ಬೆಲೆಗಿಂತ ಕನಿಷ್ಠ 15 ಅಥವಾ 20 ಪಟ್ಟು ಹೆಚ್ಚು ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:Animal ಸಿನಿಮಾದಲ್ಲಿ ನಗ್ನವಾಗಿ ಕಾಣಿಸಿಕೊಂಡ ರಣ್ಬೀರ್ ಕಪೂರ್; ವಿಡಿಯೋ ವೈರಲ್

ಆರ್ ಸಿಬಿ ತಂಡದಿಂದ ಬೇರ್ಪಟ್ಟ ಹರ್ಷಲ್ ಪಟೇಲ್, ಆಲ್ ರೌಂಡರ್ ಕೇದಾರ್ ಜಾಧವ್ ಮತ್ತು ಬೌಲರ್ ಉಮೇಶ್ ಯಾದವ್ ಅವರು ತಮ್ಮ ಮೂಲಬೆಲೆಯನ್ನು ಎರಡು ಕೋಟಿ ರೂ ಗೆ ನಿಗದಿ ಪಡಿಸಲಾಗಿದೆ.

ಇತ್ತೀಚೆಗಷ್ಟೇ ಭಾರತದ ವಿರುದ್ಧ ಚೊಚ್ಚಲ ಟಿ20 ಶತಕ ಸಿಡಿಸಿದ ಜೋಸ್ ಇಂಗ್ಲಿಸ್, ಮಾಜಿ ನಾಯಕ ಸ್ಟೀವ್ ಸ್ಮಿತ್ ಮತ್ತು ವೇಗಿ ಜೋಶ್ ಹ್ಯಾಜಲ್‌ವುಡ್, ದಕ್ಷಿಣ ಆಫ್ರಿಕಾದ ಹೊಸ ವೇಗದ ಬೌಲಿಂಗ್ ಸೆನ್ಸೇಶನ್ ಜೆರಾಲ್ಡ್ ಕೊಯೆಟ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರಿಗೂ ಉತ್ತಮ ಡಿಮ್ಯಾಂಡ್ ಬರಬಹುದು.

ವಿಶ್ವದ ಅಗ್ರ ಟಿ20 ಸ್ಪಿನ್ನರ್‌ ಗಳಲ್ಲಿ ಒಬ್ಬರಾದ ವಾನಿಂದು ಹಸರಂಗ ಅವರು 1.5 ಕೋಟಿ ಪಟ್ಟಿಯಲ್ಲಿದ್ದಾರೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.