Vinod Prabhakar; ‘ಫೈಟರ್‌’ ಮೊಗದಲ್ಲಿ 50ರ ನಗು


Team Udayavani, Dec 2, 2023, 3:58 PM IST

Vinod Prabhakar; ‘ಫೈಟರ್‌’ ಮೊಗದಲ್ಲಿ 50ರ ನಗು

ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸಿರುವ “ಫೈಟರ್‌’ ಚಿತ್ರ 50 ದಿನ ಪೂರೈಸುವ ಮೂಲಕ ಚಿತ್ರತಂಡದ ಖುಷಿಗೆ ಕಾರಣವಾಗಿದೆ. ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಜೊತೆಗೆ ರೈತರ ಸಮಸ್ಯೆಗಳ ಸುತ್ತ ಬೆಳಕು ಚೆಲ್ಲುವ ಕಥಾವಸ್ತುವಿನೊಂದಿಗೆ ಈ ಸಿನಿಮಾ ತೆರೆಗೆ ಬಂದಿತ್ತು. ಮಾಸ್‌ ಪ್ರಿಯರ ಜೊತೆ ಸಿನಿಮಾದಲ್ಲೊಂದು ಗಟ್ಟಿಕಥೆ ಬೇಕೆಂದು ಬಯಸುವ ಮಂದಿ “ಫೈಟರ್‌’ ಇಷ್ಟಪಟ್ಟಿದ್ದರು. ಈ ಮೂಲಕ ವಿನೋದ್‌ ಪ್ರಭಾಕರ್‌ಗೆ “ಫೈಟರ್‌’ ಚಿತ್ರ ಒಂದೊಳ್ಳೆಯ ಬ್ರೇಕ್‌ ನೀಡಿದ್ದು ಸುಳ್ಳಲ್ಲ.

ಇನ್ನು ನಿರ್ಮಾಪಕರಿಗೂ ಈ ಚಿತ್ರ ಒಳ್ಳೆಯ ಹೆಸರುತಂದುಕೊಟ್ಟಿತು. ಈ ಕುರಿತು ಮಾತನಾ ಡುವ ನಿರ್ಮಾಪಕ ಕೆ.ಸೋಮಶೇಖರ್‌, “ಫೈಟರ್‌ ಚಿತ್ರ ನನಗೆ ಖುಷಿ ಕೊಟ್ಟಿದೆ. ಹಣ, ಹೆಸರು ಎಲ್ಲವನ್ನು ತಂದುಕೊಟ್ಟ ಚಿತ್ರ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಪ್ರಾಜೆಕ್ಟ್ಗಳನ್ನು ಮಾಡಲಿದ್ದೇನೆ’ ಎನ್ನುತ್ತಾರೆ.

ನಿರ್ದೇಶಕ ನೂತನ್‌ ಉಮೇಶ್‌ ಚಿತ್ರಕಥೆಯಲ್ಲಿ ವೇಗ ಕಾಯ್ದುಕೊಳ್ಳುವ ಮೂಲಕ “ಫೈಟರ್‌’ ಓಟಕ್ಕೆ ಕಾರಣವಾಗಿದ್ದರು. ಮುಖ್ಯವಾಗಿ ಈ ಚಿತ್ರದ ಹೈಲೈಟ್‌ಗಳಲ್ಲಿ ಡೈಲಾಗ್ಸ್‌ ಕೂಡಾ ಒಂದು. ಪಡ್ಡೆ ಹುಡುಗರು ಶಿಳ್ಳೆ ಹಾಕುವಂತೆ ಡೈಲಾಗ್ಸ್‌ಗಳನ್ನು ನಾಯಕಿ ಬಾಯಿಂದ ಹೇಳಿಸಿದರೆ, ಇನ್ನೊಂದಿಷ್ಟು ಪಂಚಿಂಗ್‌ ಡೈಲಾಗ್ಸ್‌

ನಾಯಕನ ಪಾಲಾಗಿತ್ತು. ಚಿತ್ರದಲ್ಲಿ ನಾಯಕಿಯರಾಗಿ ಪಾವನಾ ಹಾಗೂ ಲೇಖಾಚಂದ್ರ ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.