Hyderabad: ಅಯ್ಯಪ್ಪ ವಿದ್ಯಾರ್ಥಿಗೆ ಪ್ರವೇಶ ನಕಾರಕ್ಕೆ ಆಕ್ರೋಶ
Team Udayavani, Dec 2, 2023, 9:33 PM IST
ಹೈದರಾಬಾದ್: ತೆಲಂಗಾಣದ ಮೆಡ್ಚಲ್- ಮಲ್ಕಜ್ಗಿರಿಯ ಕೀಸಾರಾ ಎಂಬಲ್ಲಿರುವ ಖಾಸಗಿ ಶಾಲೆಯಲ್ಲಿ ಅಯ್ಯಪ್ಪ ವ್ರತಧಾರಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ವಿಚಾರ ವಿವಾದಕ್ಕೆ ಕಾರಣವಾಗಿದೆ. ಇದರಿಂದಾಗಿ ಸ್ಥಳದಲ್ಲಿ ಕೊಂಚ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.
ಈ ಸುದ್ದಿ ತಿಳಿದ ಕೂಡಲೇ ಸಮೀಪದ ರಾಂಪಲ್ಲಿ ಸೇರಿದಂತೆ ಹಲವು ಸ್ಥಳಗಳಿಂದ ಅಯ್ಯಪ್ಪ ಭಕ್ತರು ಶಾಲೆಯ ಆವರಣಕ್ಕೆ ಆಗಮಿಸಿ ಗದ್ದಲ ಎಬ್ಬಿಸಿದರು. ಒಂದು ಹಂತದಲ್ಲಿ ವಾಗ್ವಾದ ಕೈಮೀರಿ ಹೋಗಿ ಗುಂಪಿನಲ್ಲಿದ್ದ ಕೆಲವರು ಮುಖ್ಯ ಗೇಟ್ ಮತ್ತು ಇತರ ವಸ್ತುಗಳಿಗೆ ಹಾನಿ ಮಾಡಿದ್ದಾರೆ. ಶಾಲೆಯ ಆಡಳಿತ ಮಂಡಳಿ ಕ್ಷಮೆ ಯಾಚಿಸಬೇಕು ಎಂದು ಗುಂಪು ಒತ್ತಾಯಿಸಿತು. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ
Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್ ಕುಣಿಕೆ ಬಿಗಿದು ಸಾವು
Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ
Complaint: ಖಾಸಗಿ ಫೋಟೋ ತೋರಿಸಿ ಬೆದರಿಸಿದ ವೈದ್ಯನ ವಿರುದ್ಧ ದೂರು
Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್!