Ayodhye: ಮನೆಮನೆಗೆ ಅಯೋದ್ಯೆ ತೀರ್ಥಕ್ಷೇತ್ರದ ಮಂತ್ರಾಕ್ಷತೆ ತಲುಪಿಸಲು ಕ್ರಮ

ದೇವಾಲಯಗಳಲ್ಲಿ ಅಯೋದ್ಯೆ ರಾಮಂದಿರ ಉದ್ಘಾಟನೆ ವೀಕ್ಷಣೆಗೆ ಅವಕಾಶ: ವಿಎಚ್‌ಪಿಯ ಸುರೇಶ್‌ಜಿ

Team Udayavani, Dec 3, 2023, 12:39 PM IST

6-hunsur

ಹುಣಸೂರು: ಅಯೋದ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯ ಅಖಂಡ ಧಾರ್ಮಿಕ ಕಾರ್ಯಕ್ರಮ ಹಿನ್ನೆಲೆ ಜ.22 ರಂದು ನಗರ ಸೇರಿದಂತೆ ಪ್ರತಿ ಹಳ್ಳಿಗಳ ರಾಮಮಂದಿರ, ದೇವಾಲಯಗಳಲ್ಲಿ ಎಲ್.ಇ.ಡಿ.ಪರದೆಗಳ ಮೂಲಕ ಉದ್ಘಾಟನಾ ಕಾರ್ಯಕ್ರಮವನ್ನು ನಾಡಿನ ಸರ್ವರೂ ಕಣ್ತುಂಬಿಕೊಳ್ಳಲು ಕಾರ್ಯಕರ್ತರು ಕ್ರಮವಹಿಸಬೇಕೆಂದು ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಸುರೇಶ್ ಸೂಚಿಸಿದರು.

ನಗರದ ಬ್ರಾಹ್ಮಣ ಬಡಾವಣೆಯ ಶ್ರೀ ರಾಘವೇಂದ್ರ ಸಮುದಾಯ ಭವನದಲ್ಲಿ ಗಾವಡಗೆರೆಯ ಶ್ರೀ ನಟರಾಜಸ್ವಾಮಿಜಿಗಳ ಸಾನಿಧ್ಯದಲ್ಲಿ ನಡೆದ  ಅಯೋದ್ಯೆ ಶ್ರೀರಾಮತೀರ್ಥ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮಂತ್ರಾಕ್ಷತೆ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಜನವರಿ 22ರ ಮದ್ಯಾಹ್ನ ಅಯೋಧ್ಯೆಯಲ್ಲಿ ನಡೆಯುವ ಅಖಂಡ ಧಾರ್ಮಿಕ ಕಾರ್ಯಕ್ರಮ ಇದಾಗಿದ್ದು, ಅಲ್ಲಿ ಸಾಧುಸಂತರು ಸೇರಿದಂತೆ ಐದು ಲಕ್ಷ ಮಂದಿ ಮಾತ್ರ ಅವಕಾಶವಿದ್ದು, ಉಳಿದಂತೆ ದೇಶದಾದ್ಯಂತ ಈ ಪುಣ್ಯದ ಕಾರ್ಯಕ್ರಮ ವೀಕ್ಷಿಸಲು ಎಲ್ಲ ದೇವಾಲಯಗಳಲ್ಲಿ ಎಲ್‌ಇಡಿ ಪರದೆಯನ್ನು ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.

ಅಲ್ಲದೆ ಅಂದು ಸಂಜೆ ಪ್ರತಿಯೊಬ್ಬರೂ ತಮ್ಮ ಮನೆ ಎದುರು ಐದು ಹಣತೆ ಹಚ್ಚುವ ಮೂಲಕ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಸಂಭ್ರಮವನ್ನು ಆಚರಿಸಬೇಕೆಂದರು.

ಟಾಪ್ ನ್ಯೂಸ್

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.