Kadaba: ಕೊಣಾಜೆ ಆನೆ ದಾಳಿ ಶಂಕೆ; ದನ ಸಾವು
Team Udayavani, Dec 6, 2023, 10:13 AM IST
ಕಡಬ: ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ದನವೊಂದು ರಾತ್ರಿ ವೇಳೆ ತೋಟದಲ್ಲಿ ಗಾಯಗೊಂಡು ಮೃತಪಟ್ಟಿದ್ದು, ಆನೆ ದಾಳಿ ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ.
ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬoದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳು ಹಾನಿಯಾಗಿದ್ದು, ರಾತ್ರಿ ವೇಳೆ ಆನೆ ಬಂದಿರುವ ಬಗ್ಗೆಯೂ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಸ್ವಷ್ಟ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು