Udupi:3.45 ಲಕ್ಷ ರೂ.ಗಳೊಂದಿಗೆ ಪರಾರಿಯಾದ ಹೋಮ್ ನರ್ಸ್ ಬಂಧನ


Team Udayavani, Dec 8, 2023, 8:27 PM IST

1-wwqewqe

ಉಡುಪಿ: 3,45,000 ರೂ. ಕಳ್ಳತನ ಮಾಡಿದ್ದ ಆರೋಪದ ಮೇಲೆ ಹೋಮ್ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪ್ರವೀಣ ಕುಮಾರ್ ಜಾಲಪ್ಪ ಹರದೊಳ್ಳ ಎಂಬಾತನನ್ನು ಬಾಗಲಕೋಟೆಯಲ್ಲಿ ಬಂಧಿಸಿ ಆತನ ಬಳಿಯಿದ್ದ 3,13,500 ರೂ.ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ.

ಪುತ್ತೂರು ನಿವಾಸಿ ಸಂತೋಷ್ ಅವರು ಪ್ರವೀಣ್ ನನ್ನ ಇತ್ತೀಚೆಗೆ ಮನೆಗೆ ನರ್ಸ್ ಆಗಿ ನೇಮಿಸಿಕೊಂಡಿದ್ದರು. ಅದೇ ದಿನ ಸಂಜೆ 6.30 ರಿಂದ 9 ಗಂಟೆಯ ನಡುವೆ ಪ್ರವೀಣ್ ನಿವಾಸದಿಂದ ನಾಪತ್ತೆಯಾಗಿದ್ದ. ಮನೆ ಹಾಗೂ ಬೊಲೆರೋ ವಾಹನದ ಡ್ಯಾಶ್‌ಬೋರ್ಡ್‌ನಲ್ಲಿ ಇಟ್ಟಿದ್ದ ಒಟ್ಟು 3,45,000 ರೂ.ಗಳ ಹಣ ನಾಪತ್ತೆಯಾಗಿರುವುದು ನಂತರ ಗಮನಕ್ಕೆ ಬಂದಿದೆ.

ಪ್ರಕರಣ ದಾಖಲಿಸಿ ತನಿಖೆಗೆ ಇಳಿದ ಪೊಲೀಸರ ತಂಡ ಪ್ರವೀಣ್ ನನ್ನು ಬಾಗಲಕೋಟೆಯಲ್ಲಿ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Car Crash: ರಸ್ತೆಗೆ ಲಗ್ಗೆ ಇಟ್ಟ ಕಪಿಗಳ ದಂಡು…ಕಾರು-ಟ್ಯಾಂಕರ್‌ ಡಿಕ್ಕಿ: ಮೂವರು ಮೃತ್ಯು

Car Crash: ರಸ್ತೆಗೆ ಲಗ್ಗೆ ಇಟ್ಟ ಕಪಿಗಳ ದಂಡು…ಕಾರು-ಟ್ಯಾಂಕರ್‌ ಡಿಕ್ಕಿ: ಮೂವರು ಮೃತ್ಯು

BJP will get a big win in South India: Amit Shah

Election; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಅಮಿತ್ ಶಾ ವಿಶ್ವಾಸ

CM ಹುದ್ದೆಯಿಂದ ಕೇಜ್ರಿವಾಲ್‌ ವಜಾಗೊಳಿಸಿ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್

CM ಹುದ್ದೆಯಿಂದ ಕೇಜ್ರಿವಾಲ್‌ ವಜಾಗೊಳಿಸಿ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

8

Marathi TV actor: ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಹಿರಿಯ ನಟ

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

7

Bigg Boss OTT 3: ಈ ಬಾರಿ ಸಲ್ಮಾನ್‌ ಖಾನ್ ಅನುಮಾನ; ಬೇರೆ ನಿರೂಪಕರತ್ತ ಆಯೋಜಕರ ಚಿತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Violinist Ganga shashidharan event in Udupi

Ganga Shashidharan: ಉಡುಪಿಯಲ್ಲಿ ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್​

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

ಈ ದೇವಸ್ಥಾನದಲ್ಲಿ ನಡೆಯುತ್ತದೆ ನೂರಾರು ಪ್ರೇತ ಮದುವೆ!

ಈ ದೇವಸ್ಥಾನದಲ್ಲಿ ನಡೆಯುತ್ತದೆ ನೂರಾರು ಪ್ರೇತ ಮದುವೆ!

Road Mishap; ಬೈಕ್‌ ಅಪಘಾತ ಸವಾರ ಸಾವು

Road Mishap; ಬೈಕ್‌ ಅಪಘಾತ ಸವಾರ ಸಾವು

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Car Crash: ರಸ್ತೆಗೆ ಲಗ್ಗೆ ಇಟ್ಟ ಕಪಿಗಳ ದಂಡು…ಕಾರು-ಟ್ಯಾಂಕರ್‌ ಡಿಕ್ಕಿ: ಮೂವರು ಮೃತ್ಯು

Car Crash: ರಸ್ತೆಗೆ ಲಗ್ಗೆ ಇಟ್ಟ ಕಪಿಗಳ ದಂಡು…ಕಾರು-ಟ್ಯಾಂಕರ್‌ ಡಿಕ್ಕಿ: ಮೂವರು ಮೃತ್ಯು

Roopesh shetty’s adhipatra movie

Roopesh Shetty ‘ಅಧಿಪತ್ರ’ದಲ್ಲಿ ಕರಾವಳಿ ಸೊಗಡು

Violinist Ganga shashidharan event in Udupi

Ganga Shashidharan: ಉಡುಪಿಯಲ್ಲಿ ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್​

BJP will get a big win in South India: Amit Shah

Election; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಅಮಿತ್ ಶಾ ವಿಶ್ವಾಸ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.