2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ


Team Udayavani, Dec 9, 2023, 6:44 PM IST

1-sadsdasd

ಡೆಹ್ರಾಡೂನ್: 2025 ರ ಅಂತ್ಯದ ವೇಳೆಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.

ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಕಳೆದ ಒಂದು ದಶಕದಲ್ಲಿ ಭಾರತವು ಪ್ರತಿಯೊಂದು ರಂಗದಲ್ಲೂ ಗಣನೀಯವಾಗಿ ಬೆಳೆದಿದೆ ಎಂದರು.

“ಜಗತ್ತು ಇಂದು ಭಾರತದತ್ತ ಭರವಸೆಯಿಂದ ನೋಡುತ್ತಿದೆ. 2014 ರಿಂದ 2023 ರ ನಡುವೆ ಭಾರತವು 11 ನೇ ಸ್ಥಾನದಿಂದ ವಿಶ್ವದ ಐದನೇ ದೊಡ್ಡ ಆರ್ಥಿಕತೆಗೆ ಏರಿದೆ. ಸ್ವಾತಂತ್ರ್ಯದ 75 ವರ್ಷಗಳ ಅವಧಿಯಲ್ಲಿ ದೇಶವು ಹಿಂದೆಂದೂ ಇಷ್ಟು ದೊಡ್ಡ ಪ್ರಗತಿಯನ್ನು, ಏರಿಕೆಯನ್ನು ಸಾಧಿಸಿಲ್ಲ” ಎಂದರು.

”ಹವಾಮಾನ ಬದಲಾವಣೆಯ ವಿರುದ್ಧದ ಆಂದೋಲನವನ್ನು ಮೋದಿ ಮುನ್ನಡೆಸುತ್ತಿದ್ದಾರೆ, ಅವರು ತಮ್ಮ ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಮೂಲಕ ವಿಶ್ವದ ನಿಧಾನಗತಿಯ ಜಿಡಿಪಿಗೆ ವೇಗವನ್ನು ನೀಡಲು ಪ್ರಯತ್ನಿಸುತ್ತಿದ್ದಾರೆ. ಭಯೋತ್ಪಾದನೆ ಮುಕ್ತ ಜಗತ್ತಿಗೆ ಅಂತಾರಾಷ್ಟ್ರೀಯ ಅಭಿಯಾನವನ್ನು ಮುನ್ನಡೆಸುತ್ತಿದ್ದಾರೆ ಎಂದರು.

ಜಿ-20 ದೆಹಲಿ ಘೋಷಣೆಯು ರಾಜತಾಂತ್ರಿಕ ರಂಗದಲ್ಲಿ ಭಾರತದ ದೊಡ್ಡ ಸಾಧನೆಯಾಗಿದೆ, ಇದನ್ನು ಮುಂದಿನ ದಶಕಗಳವರೆಗೆ ಜಗತ್ತು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

14-basrur

Road Mishap; ಬಳ್ಕೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Is he an astrologer?; Priyanka Gandhi on Pm Modi;s remarks

Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Is he an astrologer?; Priyanka Gandhi on Pm Modi;s remarks

Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

Patanjali Ads Case: ಬಾಬಾ ರಾಮದೇವ್ ಪ್ರಭಾವಿ ಹೌದು, ಆದರೆ…..: ಸುಪ್ರೀಂ ಕೋರ್ಟ್

Patanjali Ads Case: ಬಾಬಾ ರಾಮದೇವ್ ಪ್ರಭಾವಿ ಹೌದು, ಆದರೆ…..: ಸುಪ್ರೀಂ ಕೋರ್ಟ್

4-panaji

Panaji: ಭಾರೀ ಮಳೆಗೆ ಮೇಲ್ಸೇತುವೆಯ ಸ್ಲ್ಯಾಬ್‍ ಕುಸಿತ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

14-basrur

Road Mishap; ಬಳ್ಕೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು

13-uv-fusion

Dance: ಬಸಣ್ಣನ ಡ್ಯಾನ್ಸು

12-uv-fusion

Smile: ಕಷ್ಟ – ಸುಖದ ಜೀವನ… ನಗು ನಗುತಾ ಸಾಗಿ

11-uv-fusion

UV Fusion: ಕಡಲ ಕುವರರೇ, ನಿಮಗೊಂದು ಸಲಾಂ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.