Mudigere: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ


Team Udayavani, Dec 12, 2023, 12:05 PM IST

4–charmadi-ghat

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಚಾಲಕನ ತಲೆಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ರಾತ್ರಿ ವೇಳೆ ಈ ಘಟನೆ ನಡೆದಿದೆ.

ಟಾಪ್ ನ್ಯೂಸ್

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.