Yediyuru ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆದ ಲಕ್ಷ ದೀಪೋತ್ಸವ

ಕಾರ್ತಿಕ ಅಮವಾಸ್ಯೆ ಪ್ರಯುಕ್ತ : ಹರಿದು ಬಂದ ಭಕ್ತ ಸಾಗರ

Team Udayavani, Dec 12, 2023, 8:02 PM IST

Yediyuru ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆದ ಲಕ್ಷ ದೀಪೋತ್ಸವ

ಕುಣಿಗಲ್: ಕಾರ್ತಿಕ ಅಮವಾಸ್ಯೆ ಅಂಗವಾಗಿ ತಾಲೂಕಿನ ಎಡಿಯೂರು ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಮಂಗಳವಾರ ಸಂಜೆ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತಾಧಿಗಳು ಭಾಗವಹಿಸಿ ದೀಪ ಹಚ್ಚಿ ಭಕ್ತಿ ಪರಾಕ್ರಮೆ ಮೆರೆದರು.

ರಾಜ್ಯದ ವಿವಿಧ ಜಿಲ್ಲಾ, ತಾಲ್ಲೂಕುಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತಾಧಿಗಳು ದೀಪಕ್ಕೆ ಎಣ್ಣೆ, ಬತ್ತಿ ಹಾಕಿ ದೀಪ ಹಚ್ಚುವ ಮೂಲಕ ಧನ್ಯತೆ ಮೆರೆದು ಇಷ್ಟಾರ್ಥ ಸಿದ್ಧಿಗಾಗಿ ದೇವರಲ್ಲಿ ಮೊರೆ ಇಟ್ಟರು. ತುಮಕೂರು ಸಿದ್ದಗಂಗಾ ಮಠ ಸಿದ್ದಲಿಂಗಸ್ವಾಮೀಜಿ, ಬಾಳೇಹೊನ್ನೂರು ಶಾಖಾ ಖಾಸಾ ಮಠಾಧ್ಯಕ್ಷ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಹಂಗರಹಳ್ಳಿ ಮಠ ಬಾಲ ಮಂಜುನಾಥಸ್ವಾಮೀಜಿ, ಶ್ರೀ ಕ್ಷೇತ್ರದ ಕಾರ್ಯನಿರ್ವಾಣಾಧಿಕಾರಿ ಕೃಷ್ಣಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದರು.

ದೇವಾಲಯದ ಆಡಳಿತ ಮಂಡಲಿಯಿಂದ ಭಕ್ತರಿಗಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಿದರು.

ಸಿದ್ದಲಿಂಗೇಶ್ವರರು ಮಹಾನ್ ದಾರ್ಶನಿಕರು : ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಮಾತನಾಡಿ 16ನೇ ಶತಮಾನದ ಮಹಾನ್ ತಪಸ್ವಿ ಸಿದ್ದಲಿಂಗೇಶ್ವರರು ತಮ್ಮ ವಚನ ಸಾಹಿತ್ಯದ ಮೂಲಕ ಸಮಾಜದ ಒಳತಿಗಾಗಿ ಶ್ರಮಿಸಿದರು. ಅವರೊಬ್ಬ ಮಹಾನ್ ದಾರ್ಶನಿಕ ಮಾತ್ರವಲ್ಲ; ಇತಿಹಾಸ ಪುರುಷರೂ ಆಗಿದ್ದಾರೆ ಎಂದು ಹೇಳಿದರು. ಶ್ರೀ ಸಿದ್ದಲಿಂಗೇಶ್ವರರು ಚಾಮರಾಜ ನಗರದ ಹರದನಹಳ್ಳಿಯಲ್ಲಿ ಹುಟ್ಟಿ ದೇಶಸಂಚಾರ ಮಾಡಿ, ಕಗ್ಗೆರೆಯಲ್ಲಿ ತಪಸ್ಸು ಮಾಡಿ ಎಡೆಯೂರಿನಲ್ಲಿ ಜೀವಂತಸಮಾಧಿಯಾದರು ಎಂದರು.

ದೀಪವು ಮಾನವನ ಅಂದಾಕಾರವನ್ನು ತೊಡೆದು ಹಾಕಿ, ಬೆಳಕಿನಡೆಗೆ ಕೊಂಡ್ಯೋವುದೇ ದಿಪೋತ್ಸವ ಕಾರ್ಯಕ್ರಮದ ಮಹತ್ವದಾಗಿದೆ. ಇದರ ಅರ್ಥವನ್ನು ಮನುಷ್ಯನ್ನು ಅರ್ಥಯಿಸಿಕೊಂಡು, ಸಿದ್ದಲಿಂಗೇಶ್ವರನ್ನು ಆರಾಧಿಸಿದರೇ ಆಗ ಮಾತ್ರ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಸಿದ್ದಲಿಂಗೇಶ್ವರ ಸ್ವಾಮಿ ದರ್ಶನ ಪಡೆದ ಎಸ್.ಜಾನಕಿ : ದೀಪೋತ್ಸವಕ್ಕೂ ಮುನ್ನ ಪ್ರಖ್ಯಾತ ಗಾಯಕಿ ಎಸ್.ಜಾನಕಿ ಅವರು ಶ್ರೀ ಕ್ಷೇತ್ರ ಎಡಿಯೂರು, ತಪೋ ಕ್ಷೇತ್ರ ಕಗ್ಗೆರೆಗೆ ಬೇಟಿ ನೀಡಿ ಸಿದ್ದಲಿಂಗೇಶ್ವರ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಿದ್ದಲಿಂಗೇಶ್ವರರು 12 ವರ್ಷಗಳ ಕಾಲ ತಪ್ಪಸ್ಸು ಮಾಡಿದ ಶ್ರೀ ಕ್ಷೇತ್ರ ಕಗ್ಗೆರೆ ಹಾಗೂ ಜೀವಂತ ಸಮಾಧಿಯಾದ ಎಡಿಯೂರು ಶ್ರೀ ಕ್ಷೇತ್ರಕ್ಕೆ ಮಂಗಳವಾರ ಎಸ್.ಜಾನಕಿ ಅವರು ತಮ್ಮ ಕುಟುಂಬದೊಂದಿಗೆ ಬೇಟಿ ನೀಡಿ ಸಿದ್ದಲಿಂಗೇಶ್ವರ ಸ್ವಾಮೀಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಎಸ್. ಜಾನಕಿ ಅವರು ಮಾನವನ, ಶಾಂತಿ ನೆಮ್ಮದಿಗೆ ಧಾರ್ಮಿಕ ಕೇಂದ್ರಗಳು ಪೂರಕವಾಗಿವೆ, ಶ್ರೀ ಕ್ಷೇತ್ರಗಳಲ್ಲಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕೈಕಾರ್ಯಗಳು, ದಾಸೋಹ, ದೂರದ ಊರುಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಿದೆ ರಾಜ್ಯದ ಪ್ರಸಿದ್ದ ಧಾರ್ಮಿಕ ಕ್ಷೇತ್ರದಲ್ಲಿ ಎಡಿಯೂರು ಹಾಗೂ ಕಗ್ಗೆರೆ ಒಂದಾಗಿರುವುದು ಸಂತಸದ ವಿಚಾರ ಎಂದರು.

ಟಾಪ್ ನ್ಯೂಸ್

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Udupi ಗಾಳಿ ಮಳೆ ಮನ್ಸೂಚನೆ ಜಿಲ್ಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

Pudu ಗ್ರಾಮದ ಪುರಾತನ ಫರಂಗಿ ಕೆರೆ; ನರೇಗಾದಲ್ಲಿ ಪ್ರಯತ್ನಿಸಿದರೂ ಕೈಗೂಡದ ಅಭಿವೃದ್ಧಿ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.