Security Breach: ಸಂಸತ್‌ ನೊಳಗೆ ಬಣ್ಣದ ಹೊಗೆ… ಏನಿದು ಕಲರ್‌ ಗ್ಯಾಸ್‌ ಕ್ಯಾನಿಸ್ಟರ್?

ಕೆಲವು ಸಂಸದರು ಮತ್ತು ಭದ್ರತಾ ಸಿಬಂದಿಗಳು ಇಬ್ಬರನ್ನೂ ಸೆರೆ ಹಿಡಿದಿದ್ದರು.

Team Udayavani, Dec 13, 2023, 6:22 PM IST

Security Breach: ಸಂಸತ್‌ ನೊಳಗೆ ಬಣ್ಣದ ಹೊಗೆ… ಏನಿದು ಕಲರ್‌ ಗ್ಯಾಸ್‌ ಕ್ಯಾನಿಸ್ಟರ್?

ಲೋಕಸಭೆಯೊಳಗೆ ಬುಧವಾರ(ಡಿಸೆಂಬರ್‌ 13) ಇಬ್ಬರು ಯುವಕರು ನುಗ್ಗಿ ಹಳದಿ ಹೊಗೆಯನ್ನು ಹರಡುವ ಗಂಭೀರವಾದ ಭದ್ರತಾ ಲೋಪ ಎಸಗುವ ಮೂಲಕ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಮೂಲದ ಮನೋರಂಜನ್‌, ಸಾಗರ್‌ ಶರ್ಮಾ ಸೇರಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.‌ ಇದರಲ್ಲಿ ಇಬ್ಬರು ಪರಾರಿಯಾಗಿದ್ದಾರೆಂದು ವರದಿ ತಿಳಿಸಿದೆ.

ಇದನ್ನೂ ಓದಿ:ರುಕ್ಮಿಣಿ ವಸಂತ್‌,ಸಿರಿ ರವಿಕುಮಾರ್..‌ 2023 ರಲ್ಲಿ ಅಮೋಘ ನಟನೆ ಮೂಲಕ ಗಮನ ಸೆಳೆದ 5 ನಟಿಯರು

ಲೋಕಸಭಾ ಕಾರ್ಯಾಲಯ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ, ಒಬ್ಬ ಯುವಕ ಲೋಕಸಭಾ ಸಂಸದರ ಡೆಸ್ಕ್‌ ಹತ್ತಿ ಓಡಾಡುತ್ತಿದ್ದು, ನಂತರ ಹಳದಿ ಬಣ್ಣದ ಹೊಗೆಯ ಸ್ಪ್ರೇ ಮಾಡಿದ್ದರು. ಈ ಸಂದರ್ಭದಲ್ಲಿ ಕೆಲವು ಸಂಸದರು ಮತ್ತು ಭದ್ರತಾ ಸಿಬಂದಿಗಳು ಇಬ್ಬರನ್ನೂ ಸೆರೆ ಹಿಡಿದಿದ್ದರು.

ಏನಿದು ಕಲರ್‌ ಗ್ಯಾಸ್‌ ಕ್ಯಾನಿಸ್ಟರ್?

ಇಬ್ಬರು ಲೋಕಸಭೆಯೊಳಗೆ ಪ್ರವೇಶಿಸುವ ಮೊದಲು ಶೂನೊಳಗೆ ಹಳದಿ ಬಣ್ಣದ ಸ್ಮೋಕ್‌ ಕ್ಯಾನ್ಸ್‌ ಅಡಗಿಸಿಕೊಂಡು ಬಂದಿದ್ದರು. ನಂತರ ದಿಢೀರನೆ ಸರ್ವಾಧಿಕಾರ ನಡೆಯಲ್ಲ ಎಂದು ಘೋಷಣೆ ಕೂಗುತ್ತಾ ಸಂಸದರತ್ತ ದೌಡಾಯಿಸಿದ್ದರು.

ಹಾಗಾದರೆ ಈ ಇಬ್ಬರು ಯುವಕರು ಬಳಸಿದ ಕಲರ್‌ ಗ್ಯಾಸ್‌ ಕ್ಯಾನಿಸ್ಟರ್‌ ಅಂದರೆ ಏನು? ಇದು ಅಪಾಯಕಾರಿಯೇ ಎಂಬ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಸ್ಮೋಕ್‌ ಕ್ಯಾನ್ಸ್‌ ಅಥವಾ ಹೊಗೆ ಬಾಂಬ್‌ ಗಳು ಬಹುತೇಕ ಎಲ್ಲಾ ದೇಶಗಳಲ್ಲೂ ಕಾನೂನುಬದ್ಧವಾಗಿದೆ. ಇದು ಎಲ್ಲಾ ಚಿಲ್ಲರೆ ಮಾರುಕಟ್ಟೆಯಲ್ಲಿ ಲಭ್ಯವಿದೆ. ನಿಗದಿತ ಉದ್ದೇಶಗಳಿಗೆ ಅನುಗುಣವಾಗಿ ಇದನ್ನು ಬಳಸಲಾಗುತ್ತದೆ. ಈ ಹೊಗೆ ಕ್ಯಾನಿಸ್ಟರ್‌ ಅನ್ನು ಸೈನಿಕರು ಹಾಗೂ ನಾಗರಿಕರು, ಫೋಟೋಶೂಟ್‌ ಸಂದರ್ಭದಲ್ಲಿ ಬಳಸುತ್ತಾರೆ.

ಮಿಲಿಟರಿ ಮತ್ತು ಪೊಲೀಸರ ಕಾರ್ಯಾಚರಣೆ ವೇಳೆ ಈ ಹೊಗೆ ಕ್ಯಾನಿಸ್ಟರ್‌ ಅನ್ನು ಬಳಸುತ್ತಾರೆ..ಇದರಿಂದ ದಟ್ಟನೆಯ ಹೊಗೆ ಹೊರ ಬರುತ್ತದೆ. ಈ ದಟ್ಟ ಹೊಗೆಯಿಂದಾಗಿ ಪ್ರತಿಭಟನಾಕಾರರು ಅಥವಾ ಶತ್ರುಗಳ ಕಣ್ಣಿಗೆ ಅಗೋಚರವಾಗುವಂತೆ ಮಾಡುತ್ತದೆ. ಈ ಹೊಗೆ ಕ್ಯಾನಿಸ್ಟರ್‌ ಅನ್ನು ವೈಮಾನಿಕ ದಾಳಿ ವಲಯ, ಸೇನಾ ಲ್ಯಾಂಡಿಂಗ್ಸ್‌ ಮತ್ತು ಸ್ಥಳಾಂತರದ ಸ್ಥಳವನ್ನು ಗುರುತಿಸಲು ಬಳಸಲಾಗುತ್ತದೆ. ಫೋಟೋಗ್ರಫಿ ಸಂದರ್ಭದಲ್ಲೂ ಹೆಚ್ಚು ಪರಿಣಾಮಕಾರಿ ಸನ್ನಿವೇಶ ಸೃಷ್ಟಿಸಲು ಸ್ಮೋಕ್‌ ಕ್ಯಾನಿಸ್ಟರ್‌ ಬಳಸುವುದು ಸಾಮಾನ್ಯವಾಗಿದೆ. ಅದೇ ರೀತಿ ಕ್ರೀಡೆಗಳಲ್ಲಿ ಮುಖ್ಯವಾಗಿ ಫುಟ್ಬಾಲ್‌ ಕ್ರೀಡೆಯ ಸಂದರ್ಭದಲ್ಲಿ ತಮ್ಮ ಕ್ಲಬ್‌ ಗಳನ್ನು ಬಿಂಬಿಸುವ ಬಣ್ಣದ ಸ್ಮೋಕ್‌ ಕ್ಯಾನಿಸ್ಟರ್‌ ಗಳನ್ನು ಅಭಿಮಾನಿಗಳು ಬಳಸುವುದು ಸಾಮಾನ್ಯವಾಗಿದೆ.

ಟಾಪ್ ನ್ಯೂಸ್

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

1-medha-Patkar

V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ

Prajwal Revanna

MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ

arrested

Koppa; ಪಾಕಿಸ್ಥಾನ ಪರ ಪೋಸ್ಟ್‌ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ

1-adasdsd

Papua New Guinea; ಭಾರೀ ಭೂಕುಸಿತದಿಂದ 100 ಕ್ಕೂ ಹೆಚ್ಚು ಜನರು ಸಾವು: ವರದಿ

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-medha-Patkar

V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ

Prajwal Revanna

MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

1-medha-Patkar

V K Saxena ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಕೇಸ್: ಮೇಧಾ ಪಾಟ್ಕರ್ ದೋಷಿ

Prajwal Revanna

MEA action; ಪ್ರಜ್ವಲ್ ಗೆ ಶೋಕಾಸ್ ನೋಟಿಸ್ ಕಳುಹಿಸಿದ ವಿದೇಶಾಂಗ ಸಚಿವಾಲಯ

arrested

Koppa; ಪಾಕಿಸ್ಥಾನ ಪರ ಪೋಸ್ಟ್‌ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ

ಗಂಗೊಳ್ಳಿ : ಅಳಿವೆ ಹೂಳೆತ್ತುವ ಗೋಳು-ಮೀನುಗಾರರಿಗೆ ಸಂಕಷ್ಟ

ಗಂಗೊಳ್ಳಿ : ಅಳಿವೆ ಹೂಳೆತ್ತುವ ಗೋಳು-ಮೀನುಗಾರರಿಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.