UV Fusion: ಅಪ್ಪ ಅಂದ್ರೆ ಆಕಾಶ


Team Udayavani, Dec 17, 2023, 8:00 AM IST

10-uv-fusion

ಅಪ್ಪ ಅಂದ್ರೆ ನಿಷ್ಕಲ್ಮಶ ಪ್ರೀತಿಯನ್ನು ಧಾರೆಯೆರೆದು ಕೊಡುವವನು. ಅಪ್ಪ ಅಂದ್ರೆ ಕೇಳಿದ್ದನ್ನೆಲ್ಲ ಕೈಲಾದಷ್ಟು ಕೊಡಿಸುವವನು… ಅಪ್ಪ ಅಂದ್ರೆ ಕುಟುಂಬದ ಶಕ್ತಿ… ಮಕ್ಕಳಿಗೆ ಮೊದಲ ಹೀರೋ… ಅಪ್ಪ ಅಂದ್ರೆ ಆಕಾಶ…

ಆದರೆ ಸಣ್ಣ ವಯಸ್ಸಿನಲ್ಲೇ ಅಪ್ಪನನ್ನು ಕಳೆದುಕೊಂಡ ನನಗೆ ಅದು ತುಂಬಲಾರದ ನಷ್ಟ ಎಂಬ ವಾಸ್ತವ ಅರಿವಾದದ್ದು ಗೆಳೆಯರು ಹರಟೆ ಹೊಡೆಯುವ ಮಧ್ಯೆ ಅವರು ಹೇಳುತ್ತಿದ್ದ ಅಪ್ಪಂದಿರ ಕಥೆಗಳನ್ನು ಕೇಳಿದಾಗ!

ಗೆಳೆಯರು ನನ್ನಪ್ಪ ಅದು ತೆಗೆದುಕೊಟ್ಟರು, ನನ್ನಪ್ಪ ಅಲ್ಲಿಗೆ ಕರೆದುಕೊಂಡು ಹೋದರು ಎಂದೆಲ್ಲಾ ಖುಷಿಯಿಂದ ಹೇಳುವಾಗ ನನಗೆ ಮನಸ್ಸಿನ ಮೂಲೆಯಲ್ಲಿ ಮೂಡಿದ ಪ್ರಶ್ನೆಯೊಂದೇ – ನನ್ನಪ್ಪನನ್ನು ಆ ವಿಧಿ ಯಾಕೆ ನನ್ನಿಂದ ದೂರ ಮಾಡಿತು?’

ಪ್ರಶ್ನೆ ಮೂಡಿದ ವೇಳೆಯಲ್ಲಿ ಕಣ್ಣುಗಳು ಒದ್ದೆಯಾಗಿತ್ತವೆಯೇ ಹೊರತು ಉತ್ತರ ಸಿಗಲಾರದು.

ಅಮ್ಮ ನನಗೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡರೂ, ಅಪ್ಪನ ಹಿಡಿಪ್ರೀತಿಯ ಬಯಕೆ ಸಹಜವಾಗಿ ಆಗುತ್ತದೆ. ಯಾರೇ ಹೊಸದಾಗಿ ಭೇಟಿಯಾದಾಗಲೂ ಅಪ್ಪ ಏನು ಮಾಡುತ್ತಾರೆ ? ಎಂಬ ಪ್ರಶ್ನೆ ನನ್ನ ಮುಂದೆ ಇಟ್ಟಾಗ ಮನಸ್ಸು ಭಾರವಾಗುತ್ತದೆ. ಅಪ್ಪನ ಪ್ರೀತಿಯನ್ನು ಅನುಭವಿಸುವ ಭಾಗ್ಯವೇ ಇಲ್ಲದಾಯಿತಲ್ಲ ಎಂದು.

ಅಪ್ಪ, ಮರಳಿ ಬಾರದ ಲೋಕಕ್ಕೆ ನೀನು ಅದಾಗಲೇ ಹೋಗಿ ಆಗಿದೆ. ನಿನ್ನನ್ನು ನೆನೆಯದ ದಿನಗಳಿಲ್ಲ…

ಕನಸಲ್ಲಿ ದಿನವೂ ಬರುವ ನಿನ್ನ ಇರುವಿಕೆಯನ್ನು ಬಯಸದ ರಾತ್ರಿಗಳಿಲ್ಲ… ಬಯಸಿದರೂ ಬರುವುದಿಲ್ಲ ಎಂದು ತಿಳಿದಿದ್ದರೂ ಮತ್ತೆ ಮತ್ತೆ ನೀನು ಬಂದು ನಮ್ಮನ್ನು ಸೇರುವ ಕನಸನ್ನು ಕಾಣುತ್ತೇನೆ.

ನನಗೆ ಗೊತ್ತು… ನಾನೆಷ್ಟೇ ಎತ್ತರಕ್ಕೆ ಬೆಳೆದರೂ ನೀನು ನನ್ನ ಕೈಗೆಟಕದುವುದಿಲ್ಲ… ಯಾಕೆಂದರೆ ನೀನು ದೂರದಲ್ಲಿರುವ ಆಕಾಶ….

ಹೌದು! ಅಪ್ಪ ಅಂದ್ರೆ ಆಕಾಶ…

-ಕಮಲಾಕ್ಷ

ವಿವೇಕಾನಂದ ಕಾಲೇಜು ಪುತ್ತೂರು

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Dance: ಬಸಣ್ಣನ ಡ್ಯಾನ್ಸು

12-uv-fusion

Smile: ಕಷ್ಟ – ಸುಖದ ಜೀವನ… ನಗು ನಗುತಾ ಸಾಗಿ

11-uv-fusion

UV Fusion: ಕಡಲ ಕುವರರೇ, ನಿಮಗೊಂದು ಸಲಾಂ!

10-uv-fusion

Festival: ಊರ ಹಬ್ಬ

9-uv-fusion

Goal: ಬದಲಾವಣೆ ನಮ್ಮ ಗುರಿಯತ್ತ ಸಾಗುವಂತಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.