Sagara: ಮನೆಗಳಲ್ಲಿ ಕಳ್ಳತನ; ಗ್ರಾಮೀಣ ಜನರಲ್ಲಿ ಆತಂಕ


Team Udayavani, Dec 16, 2023, 3:39 PM IST

21-sagara

ಸಾಗರ: ಅಡಕೆ ಬೆಳೆಗಾರರು, ಜಮೀನುದಾರರ ಮನೆಗಳಿಗೆ ನುಗ್ಗುತ್ತಿದ್ದ ಕಳ್ಳರು ತಮ್ಮ ಗುರಿಯನ್ನು ಬದಲಿಸುತ್ತಿದ್ದು ಗ್ರಾಮೀಣ ಭಾಗದ ಕೃಷಿ ಕಾರ್ಮಿಕರ ಮನೆಗಳಲ್ಲೇ ಹೆಚ್ಚು ಕಳ್ಳತನ ನಡೆಸುತ್ತಿರುವ ಘಟನೆಗಳು ಸಾಗರದಲ್ಲಿ ಹೆಚ್ಚಾಗುತ್ತಿವೆ.

4-5 ದಿನದ ಹಿಂದೆ ಸಾಗರದ ಬಳಸಗೋಡಿನ ನಾರಾಯಣಪ್ಪ ಎಂಬವರ ಮನೆಯ ಹಂಚು ತೆಗೆದು ಸುಮಾರು 70 ಸಾವಿರ ರೂ. ನಗದು, ಒಂದೂವರೆ ತೊಲ ತೂಕದ ಬಂಗಾರದ ಆಭರಣಗಳ ಕಳ್ಳತನವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ನಾರಾಯಣಪ್ಪ ದಂಪತಿಗಳು ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಈ ಕಳ್ಳತನ ನಡೆದಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾರಾಯಣಪ್ಪ ಬಾಳೆ ಕೃಷಿಯಲ್ಲಿ ಬಂದ ಹಣವನ್ನು ಮನೆ ರಿಪೇರಿ ಖರ್ಚಿಗೆ ತೆಗೆದಿರಿಸಿದ್ದರು. ಈ ಉಳಿತಾಯದ ಮೊತ್ತ ಹಾಗೂ ಬಂಗಾರ ಕಳ್ಳತನ ಆಗಿರುವುದರಿಂದ ದಂಪತಿ ಆತಂಕಕ್ಕೊಳಗಾಗಿದ್ದಾರೆ.

ಈಗಾಗಲೇ ಕರ್ಕಿಕೊಪ್ಪ, ಗೀಜಗಾರು, ಮಂಕಳಲೆ, ಶಿರವಾಳ ಮೊದಲಾದೆಡೆ ವಿವಿಧ ಕಳ್ಳತನದ ಪ್ರಕರಣಗಳು ನಡೆದಿವೆ.

ಕರ್ಕಿಕೊಪ್ಪದ ಘಟನೆ ಸಂಬಂಧ ಗ್ರಾಮಸ್ಥರೇ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಕೊಟ್ಟಿದ್ದರೂ ಅವರು ದುರ್ಬಲ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಪರಾಧಿಗಳನ್ನು ರಕ್ಷಿಸುತ್ತಾರೆ ಎಂದು ಎಡಜಿಗಳೇ ಮನೆ ಭಾಗದ ಸಾರ್ವಜನಿಕರು ಇತ್ತೀಚೆಗೆ ಡಿವೈಎಸ್‌ಪಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದರು.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.