Holavanahalli; ವಾರದ ಸಂತೆ ನಿಂತು ವರ್ಷಗಳೇ ಕಳೆದರೂ ಮತ್ತೆ ಪ್ರಾರಂಭಿಸಲು ಮೀನಾಮೇಷ

ಎಪಿಎಂಸಿ ಮರುಕಟ್ಟೆಯ 70 ಕ್ಕೂ ಅಧಿಕ ಅಂಗಡಿ ಮಳಿಗೆಗಳಿಗೆ ಏಳ್ಳು ನೀರು ಬಿಟ್ಟ ಅಧಿಕಾರಿಗಳು!!

Team Udayavani, Dec 17, 2023, 7:31 PM IST

1-sadasd

ಕೊರಟಗೆರೆ: ಹೊಳವನಹಳ್ಳಿ ಗ್ರಾಪಂಯ ಅಭಿವೃದ್ಧಿಗಾಗಿ ತುಮಕೂರು ಕೃಷಿ ಉತ್ಪನ್ನ ಉಪ ಮಾರುಕಟ್ಟೆಯಿಂದ ಅಂಗಡಿ ಮಳಿಗೆಗಳನ್ನ ನಿರ್ಮಾಣ ಮಾಡಿಕೊಟ್ಟರೂ ಗ್ರಾ.ಪಂ. ವತಿಯಿಂದ ಅಧಿಕಾರಿಗಳು ಸರ್ಮಪಕ ಮೂಲಸೌಕರ್ಯ ನೀಡದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟಿದೆ.

ಕೊರಟಗೆರೆ ಪಟ್ಟಣಕ್ಕೆ ಕೂಗಳತೆ ದೂರದಲ್ಲಿರುವ ಹೊಳವನಹಳ್ಳಿ ಗ್ರಾಪಂ ತಾಲೂಕಿನಲ್ಲೇ ಅತಿ ದೊಡ್ಡ ಗ್ರಾಮ ಪಂಚಾಯತ್ ಆಗಿದೆ. 2016 ರಲ್ಲಿ ತುಮಕೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿದ್ದ ಕೋಡ್ಲಹಳ್ಳಿ ಆಶ್ವಥ್‌ನಾರಾಯಣ್ ವೇಳೆ ಹೊಳವನಹಳ್ಳಿ ಗ್ರಾಪಂ ಅಭಿವೃದ್ಧಿಗಾಗಿ ತುಮಕೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿವತಿಯಿಂದ ಸುಮಾರು 2 ಕೋಟಿ 15 ಲಕ್ಷ ರೂ. ವೆಚ್ಚದಲ್ಲಿ ಸುಮಾರು 70 ಕ್ಕೂ ಹೆಚ್ಚು ಅಂಗಡಿ ಮಳಿಗೆಗಳನ್ನ ನಿರ್ಮಾಣ ಮಾಡಿಕೊಡಲಾಗಿತ್ತು.

ಗ್ರಾಪಂ ಯಿಂದ ನೀರು, ರಸ್ತೆ, ಸೇರಿದಂತೆ ಅನೇಕ ಮೂಲ ಸೌಕರ್ಯ ನೀಡಬೇಕಾದ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನೈತಿಕ ಚಟುವಟಿಗೆಗಳ ತಾಣವಾಗಿದೆ. ಗ್ರಾಪಂಗೆ ಪ್ರತಿ ತಿಂಗಳು ಸಾವಿರಾರು ರೂಪಾಯಿ ವರಮಾನ ತಂದುಕೊಡುವ ಅಂಗಡಿಗಳನ್ನ ಹಾರಜು ಮಾಡದೆ ಅಧಿಕಾರಿಗಳು ಮೌನವಹಿಸಿದ್ದಾರೆ. ಇನ್ನೂ ಗ್ರಾಪಂಯನ್ನ ಎಷ್ಟರ ಮಟ್ಟಿಗೆ ಅಭಿವೃದ್ದಿ ಮಾಡುತ್ತಾರೆ ಎಂದು ಸಾರ್ವಜನಿಕರ ದೂರಿದರು.

ವಾರದ ಸಂತೆ ನಿಂತು ವರ್ಷಗಳೇ ಕಳೆದರೂ ತಲೆಕೆಡಿಸಿಕೊಳ್ಳದ ಅಧಿಕಾರಿಗಳು. ಪ್ರತಿ ಶುಕ್ರವಾರ ನಡೆಯುತ್ತಿದ್ದ ವಾರದ ಸಂತೆ ಸ್ಥಗಿತಗೊಂಡಿದ್ದು, ಕರೋನ ಸಂದರ್ಭದಲ್ಲಿ ನಿಂತ ವಾರದ ಸಂತೆ ಇಲ್ಲಿಯವರೆಗೂ ಪ್ರಾರಂಭಿಸಲು ಗ್ರಾಪಂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಲಿ ತಲೆಕೊಡಿಸಿಕೊಳ್ಳದಿರುವುದು ವಿರ್ಪಯಾಸವೇ ಸರಿ. ಹೊಳವನಹಳ್ಳಿ ಸುತ್ತುಮುತ್ತ ಸುಮಾರು 50 ಗ್ರಾಮಗಳು ಇದ್ದು, ಹಣ್ಣು, ತರಕಾರಿ ತರಬೇಕಾದರೆ ಕೊರಟಗೆರೆ ಪಟ್ಟಣಕ್ಕೆ ಹೋಗಬೇಕಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಹೊಳವನಹಳ್ಳಿ ಅಭಿವೃದ್ಧಿ ಕಾಣದೇ ಸೊರಗುತ್ತಿದೆ. ತತ್ ಕ್ಷಣ ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹೊಳವನಹಳ್ಳಿ ಗ್ರಾಪಂ ಸಮಸ್ಯೆಗಳನ್ನ ನೋಡಿ ಇಲ್ಲಿನ ಆಡಳಿತವನ್ನ ಚುರಕುಗೊಳಿಸುವರೆ ಕಾದು ನೋಡಬೇಕಿದೆ.

ಎರಡು ಕೋಟಿಗೂ ಅಧಿಕ ಖರ್ಚು ಮಾಡಿ 70ಕ್ಕೂ ಹೆಚ್ಚು ಅಂಗಡಿ ಮಳಿಗೆಗಳನ್ನ ನಿರ್ಮಾಣ ಮಾಡಿದ್ದರೂ ಸಹ ಗ್ರಾಪಂ ಅಧಿಕಾರಿಗಳು ಮೂಲ ಸೌಕರ್ಯ ನೀಡಲು ವಿಫಲರಾದ ಕಾರಣ ಇಲ್ಲಿ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಪ್ರತಿ ಶುಕ್ರವಾರ ನಡೆಯುತ್ತಿದ್ದ ಸಂತೆ ನಿಂತು ವರ್ಷಗಳೇ ಕಳೆದರೂ ಮತ್ತೆ ಸಂತೆಯನ್ನ ಪ್ರಾರಂಬಿಸಲು ಅಧಿಕಾರಿಗಳು ಮೀನಾಮೇಷ ಏಣಿಸುತ್ತಿದ್ದಾರೆ.
ಜಯರಾಜು, ಹೊಳವನಹಳ್ಳಿ ಗ್ರಾಮಸ್ಥ.

ಟಾಪ್ ನ್ಯೂಸ್

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.