Kumbla ಹೃದಯಾಘಾತ: ಇಸ್ರೋ ವಿಜ್ಞಾನಿ ಸಾವು


Team Udayavani, Dec 18, 2023, 12:24 AM IST

Kumbla ಹೃದಯಾಘಾತ: ಇಸ್ರೋ ವಿಜ್ಞಾನಿ ಸಾವು

ಕುಂಬಳೆ: ಬೆಂಗಳೂರು ಇಸ್ರೋ ಉದ್ಯೋಗಿ, ಕಾಸರಗೋಡಿನ ಯುವ ವಿಜ್ಞಾನಿ ಹೃದಯಾಘಾತದಿಂದ ಡಿ. 15ರಂದು ನಿಧನ ಹೊಂದಿದ್ದಾರೆ.

ಕಾಸರಗೋಡು ಬೆಟ್ಟಂಬಾರೆ ಸೂರ್ಲು ನಿವಾಸಿ ಅಶೋಕ್‌ (43) ಮಂಡಿ ನೋವಿಗೆ ಸರ್ಜರಿ ಚಿಕಿತ್ಸೆ ನಡೆದ ಬಳಿಕ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕೂಡ್ಲು ಗೋಪಾಲಕೃಷ್ಣ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಪ.ಪೂ. ಶಿಕ್ಷಣ, ಪೆರಿಯ ಪಾಲಿಟೆಕ್ನಿಕಲ್‌ ವಿದ್ಯಾಲಯದಲ್ಲಿ ಡಿಪ್ಲೋಮಾ ಮಾಡಿ ಬಳಿಕ ಇಸ್ರೋದಲ್ಲಿ ಉದ್ಯೋಗಿಯಾಗಿದ್ದರು.

ಚಂದ್ರಯಾನ ಯಶಸ್ವಿ ಉಡ್ಡಯನದಲ್ಲಿ ಇವರ ಪಾತ್ರವಿದ್ದು, ಕಾಸರಗೋಡು ಗಣೇಶ ಮಂದಿರದಲ್ಲಿ ಜರಗಿದ ಸಾರ್ವಜನಿಕ ಗಣೇಶೋತ್ಸವ ಸಮಾರಂಭದಲ್ಲಿ ಇವರನ್ನು ಸಮ್ಮಾನಿಸಲಾಗಿತ್ತು.

ಟಾಪ್ ನ್ಯೂಸ್

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.