Kottigehara: ಅಬಕಾರಿ ದಾಳಿ, 100 ಲೀ. ಬೆಲ್ಲದ ಕೊಳೆ ಹಾಗೂ 5 ಲೀ. ಕಳ್ಳಬಟ್ಟಿ, ಪರಿಕರ ವಶ
Team Udayavani, Dec 19, 2023, 8:14 AM IST
ಕೊಟ್ಟಿಗೆಹಾರ: ಬಣಕಲ್ ನ ಬಿ.ಹೊಸಳ್ಳಿಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 5 ಲೀ. ಸಾರಾಯಿ, 100 ಲೀ. ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಬಣಕಲ್ ಬಿ.ಹೊಸಳ್ಳಿಯ ಸುಂದರೇಶ್ ಆಲಿಯಾಸ್ ಮರಿ ಬಿನ್ ರಾಮೇಗೌಡ ಎಂಬವರ ತೋಟದ ಮೇಲೆ ಅಬಕಾರಿ ನಿರೀಕ್ಷಕ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಈ ಸಮಯದಲ್ಲಿ ಆರೋಪಿ ಪರಾರಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಸಿಬ್ಬಂದಿಗಳಾದ ಸುರೇಶ್ ಕೆ., ಮಹಮ್ಮದ್ ಅಲಾವುದ್ದೀನ್ ಖಾನ್, ವಾಹನ ಚಾಲಕ ಅನೂಪ್ ಮತ್ತಿತರರು ಭಾಗವಹಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ
Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ