Vijaypura: ಅಣಕು ಶವ ಪ್ರದರ್ಶಿಸಿ ಅತಿಥಿ ಉಪನ್ಯಾಸಕರಿಂದ ಧರಣಿ


Team Udayavani, Dec 19, 2023, 8:16 PM IST

vijay pu
ವಿಜಯಪುರ : ಸೇವೇ ಖಾಯಂಗೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು, ಮಂಗಳವಾರ ಅಣಕು ಶವ ಪ್ರದರ್ಶನ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಛೇರಿ ಎದುರು ನಡೆಸಿರುವ ಅನಿರ್ಧಿಷ್ಟ ಧರಣಿಯಲ್ಲಿ ತಮಟೆ ಬಾರಿಸಿದ ಅತಿಥಿ ಉಪನ್ಯಾಸಕರು, ಉಪನ್ಯಾಸಕರೊಬ್ಬರು ಅಣಕು ಶವ ಮಾಡಿ ಪ್ರತಿಭಟನೆ ನಡೆಸಿದರು.
ಸುಮಾರು ಎರಡು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ತಮಗೆ ಸರ್ಕಾರ ನ್ಯಾಯ ಸಮ್ಮತವಾಗಿ ಸೇವೆ ಖಾಯಂ ಸೇರಿದಂತೆ ಇತರೆ ಬೇಡಿಕೆ ಈಡೇರಿಸುತ್ತಿಲ್ಲ. ಇದಕ್ಕಾಗಿ ಕಳೆದ 27 ದಿನಗಳಿಂದ ಧರಣಿ ನಡೆಸಿದರೂ  ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಹರಿಹಾಯ್ದರು.
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಡಾ. ಆರ್.ಜಿ. ಕಳ್ಳಿ, ಎಸ್.ಎಂ.ಹಡಪದ, ಎಸ್.ಆರ್.ಡೊಳ್ಳಿ, ಎನ್.ಸಿ.ಮುದ್ದೇಬಿಹಾಳ. ಎಂ.ಸಿ.ಮಾಲಜಿ. ವಿಜಯಲಕ್ಷ್ಮೀ ಜಾಧವ, ಎಂ.ಬಿ. ಪಾಟೀಲ, ಎಸ್.ಎ.ಪಾಟೀಲ ಐಶ್ವರ್ಯ ಪಾರಶೆಟ್ಟಿ, ಶಬ್ಬಿರ ಮುಜಾವರ, ಶಿವಾನಂದ ಸಿಂಹಸನಮಠ, ಆರ್.ಸಿ.ದಾಯಗೊಂಡ, ಜಿ.ಕೆ. ಹತ್ತೆನ್ನವರ, ಶ್ರೀಧರ ಇರಸೂರ, ಎಂ.ಆರ್. ತಪಸೆಟ್ಟಿ, ಎ.ಎಂ. ರಾಠೋಡ, ಪಿ.ಎಂ.ಮಠ, ರಾಜಿದ ಹುಸೇನ ರಿಸಲಾದಾರ, ದೀಪಶ್ರೀ, ಥೊರತ, ಭರತಿ ಹೊನವಾಡ, ವಿ.ವಿ.ಕಲ್ಮೇಶ್ವರ ಎಸ್.ಬಿ. ಗಂಗಮಾಲಿ, ಬಿ.ಐ.ಪಾಟೀಲ, ಗೀತಾ ಬೆಳ್ಳುಂಡಗಿ, ಮಂಜುಳಾ ಬಾವಿಕಟ್ಟಿ, ಭೀಮಶಿ ಹಡಪದ, ಭಾಗ್ಯಶ್ರೀ ಮೋರೆ, ಭಾರತಿ ಇನಾಮದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

1-weqwqe

Babaleshwar: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.