Bill: ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ವಿಧೇಯಕ ಕುರಿತು ಚರ್ಚೆ
- ಲೋಕಸಭೆಯಲ್ಲಿ ಪರ-ವಿರೋಧ ಅಭಿಪ್ರಾಯ ಮಂಡನೆ
Team Udayavani, Dec 19, 2023, 9:37 PM IST
ನವದೆಹಲಿ: ಪ್ರತಿಪಕ್ಷಗಳ ಮೂರನೇ ಎರಡರಷ್ಟು ಸಂಸದರ ಅನುಪಸ್ಥಿತಿಯಲ್ಲೇ ಮಂಗಳವಾರ ಕ್ರಿಮಿನಲ್ ಕಾನೂನುಗಳ ತಿದ್ದುಪಡಿ ವಿಧೇಯಕಗಳ ಕುರಿತ ಚರ್ಚೆ ಲೋಕಸಭೆಯಲ್ಲಿ ಆರಂಭಗೊಂಡಿದೆ.
ಪರಿಷ್ಕೃತ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ವಿಧೇಯಕಗಳ ಕುರಿತು ಕಳೆದ ಗುರುವಾರವೇ ಚರ್ಚೆ ಆರಂಭವಾಗಬೇಕಿತ್ತು. ಆದರೆ, ಪ್ರತಿಪಕ್ಷಗಳ ಗದ್ದಲದಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಮಂಗಳವಾರ ಈ ಮೂರೂ ವಿಧೇಯಕಗಳ ಕುರಿತು ಚರ್ಚೆ ನಡೆದಿದ್ದು, ಕೆಲವು ಸಂಸದರು “ಈ ವಿಧೇಯಕಗಳು ಶಿಕ್ಷೆಯಲ್ಲ, ನ್ಯಾಯವನ್ನು ಕಲ್ಪಿಸಿಕೊಡಲಿದೆ’ ಎಂದು ವಿಧೇಯಕದ ಪರ ಮಾತನಾಡಿದರೆ, ಇನ್ನು ಕೆಲವರು ವಿಧೇಯಕದಲ್ಲಿನ ಲೋಪಗಳ ಬಗ್ಗೆ ಮಾತನಾಡಿದ್ದಾರೆ.
ಭಾರತೀಯ ದಂಡ ಸಂಹಿತೆಯಲ್ಲಿ ದಂಡದತ್ತಲೇ ಗಮನ ಕೇಂದ್ರೀಕರಿಸಲಾಗಿತ್ತು. ಆದರೆ, ಹೊಸ ವಿಧೇಯಕದಲ್ಲಿ ನ್ಯಾಯ ಒದಗಿಸುವತ್ತ ಆದ್ಯತೆ ನೀಡಲಾಗಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಚರ್ಚೆಯಲ್ಲಿ ಪಾಲ್ಗೊಂಡು ಮಾತಾಡಿದ ಬಿಜೆಡಿಯ ಭತೃìಹರಿ ಮೆಹ್ತಾಬ್ ಅವರು, ಹೊಸ ವಿಧೇಯಕಗಳು ಕಾನೂನು ಜಾರಿ ಸಂಸ್ಥೆಗಳಿಗೆ ಅತಿಯಾದ ಅಧಿಕಾರವನ್ನು ಕೊಡುತ್ತದೆ. ಪ್ರತಿಪಕ್ಷಗಳನ್ನು ಹಣಿಯಲು ರಾಜಕೀಯ ಅಸ್ತ್ರವನ್ನಾಗಿಯೂ ಇದು ಬಳಕೆಯಾಗುವ ಅಪಾಯವಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh: ಅಧಿಕಾರಕ್ಕೆ ಲಗ್ಗೆ ಹಾಕುವವರು ಯಾರು?ನೆಲೆಗಾಗಿ ಕೈ-ಬಿಜೆಪಿ ಹೋರಾಟ
CM ನಿವಾಸದಲ್ಲೇ ಕೇಜ್ರಿವಾಲ್ ಆಪ್ತ ಸಹಾಯಕನಿಂದ ಹಲ್ಲೆ: ಸ್ವಾತಿ ಮಲಿವಾಲ್ ಆರೋಪ
Car Crash: ರಸ್ತೆಗೆ ಲಗ್ಗೆ ಇಟ್ಟ ಕಪಿಗಳ ದಂಡು…ಕಾರು-ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು
Election; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಅಮಿತ್ ಶಾ ವಿಶ್ವಾಸ
CM ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸಿ: ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್, ಫೀಚರ್ಸ್
ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ
T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?
Online ವಂಚಕರಿದ್ದಾರೆ ಹುಷಾರ್..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ
ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ದಾಂಪತ್ಯದಲ್ಲಿ ಬಿರುಕು: ಶೀಘ್ರದಲ್ಲಿ ವಿಚ್ಚೇದನ?