ಉಪರಾಷ್ಟ್ರಪತಿ ಬಗ್ಗೆ TMC ನಾಯಕ ಗೇಲಿ- ವೀಡಿಯೋ ಮಾಡುತ್ತಿದ್ದ ರಾಹುಲ್ ವಿರುದ್ಧ ಕಿಡಿ
Team Udayavani, Dec 19, 2023, 11:51 PM IST
ನವದೆಹಲಿ: ವಿಪಕ್ಷಗಳ ಪ್ರತಿಭಟನೆ ವೇಳೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ರಾಜ್ಯಸಭೆ ಸಭಾಧ್ಯಕ್ಷ, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ರನ್ನು ಅಣಕು ಮಾಡಿ ರುವ ಪ್ರಸಂಗ ನಡೆದಿದೆ. ಬ್ಯಾನರ್ಜಿ ಅವರು ಧನ್ಕರ್ರಂತೆಯೇ ನಟಿಸಿ ಗೇಲಿ ಮಾಡುತ್ತಿದ್ದರೆ, ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅದನ್ನು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದರು.
ಉಳಿದ ಸಂಸದರೆಲ್ಲ ಜೋರಾಗಿ ನಗುತ್ತಿದ್ದರು. ಈ ಘಟನೆ ಈಗ ವಿವಾದಕ್ಕೆ ಕಾರಣವಾಗಿದೆ. ಧನ್ಕರ್ ಅವರೇ ಸ್ವತಃ ಪ್ರತಿಕ್ರಿಯಿಸಿ, “ಇಂಥ ವರ್ತನೆ ನಾಚಿಕೆಗೇಡಿನದ್ದು. ಜಾಟ್ ಸಮುದಾಯದ, ಕೃಷಿ ಕುಟುಂಬದ ಹಿನ್ನೆಲೆಯವನಾದ ನನಗೆ ಮಾಡಿದ ಅವಮಾನವಿದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿ, ಇದು ಪ್ರಜಾಪ್ರಭುತ್ವದ, ಸಾಂವಿಧಾನಿಕ ಸಂಸ್ಥೆಗಳ ಅಣಕ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Car Crash: ರಸ್ತೆಗೆ ಲಗ್ಗೆ ಇಟ್ಟ ಕಪಿಗಳ ದಂಡು…ಕಾರು-ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು
Election; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಅಮಿತ್ ಶಾ ವಿಶ್ವಾಸ
CM ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸಿ: ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್
Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ
Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
Bollywood: ಜೂನ್ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್ ಭರಾಟೆ
Car Crash: ರಸ್ತೆಗೆ ಲಗ್ಗೆ ಇಟ್ಟ ಕಪಿಗಳ ದಂಡು…ಕಾರು-ಟ್ಯಾಂಕರ್ ಡಿಕ್ಕಿ: ಮೂವರು ಮೃತ್ಯು
Roopesh Shetty ‘ಅಧಿಪತ್ರ’ದಲ್ಲಿ ಕರಾವಳಿ ಸೊಗಡು
Ganga Shashidharan: ಉಡುಪಿಯಲ್ಲಿ ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್
Election; ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ: ಅಮಿತ್ ಶಾ ವಿಶ್ವಾಸ