Moodbidre: ರಾಮಮಂದಿರದಲ್ಲಿ ಬಿಂಬ ಪ್ರತಿಷ್ಠೆ- ಭಟ್ಟಾರಕರಿಗೆ ಆಹ್ವಾನ
Team Udayavani, Dec 22, 2023, 12:16 AM IST
ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜ. 22ರಂದು ನಡೆಯಲಿರುವ ಶ್ರೀರಾಮ ಬಿಂಬ ಪ್ರಾಣ ಪ್ರತಿಷ್ಠೆಯ ಸಂದರ್ಭ ಉಪಸ್ಥಿತರಿರುವಂತೆ ಮೂಡುಬಿದಿರೆ ಶ್ರೀ ಜೈನಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರನ್ನು ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿ ಅಧಿಕೃತವಾಗಿ ಆಹ್ವಾನಿಸಿದೆ.
ಅ. 29ರಂದು ಭಟ್ಟಾರಕ ಸ್ವಾಮೀಜಿಯವರು ಅಯೋಧ್ಯೆಗೆ ಭೇಟಿ ನೀಡಿದ್ದಾಗ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಆಧ್ಯಕ್ಷ ಗೋಪಾಲದಾಸ್ಜೀ ರಾಮಮಂದಿರ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು ಎಂದು ಭಟ್ಟಾರಕರನ್ನು ಮೌಖೀಕವಾಗಿ ಆಹ್ವಾನಿಸಿದ್ದರು. ಇದೀಗ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪಟ್ರಾಯ್ ಡಿ. 14ರಂದು ರವಾನಿಸಿರುವ ಕೋರಿಕೆ ಪತ್ರ ತಲುಪಿದೆ ಎಂದು ಶ್ರೀ ಜೈನಮಠದ ವ್ಯವಸ್ಥಾಪಕ ಸಂಜಯಂತ ಕುಮಾರ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ಲಾಸ್ಟಿಕ್ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್!
Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್ ಜೆಹಾದ್ ತಡೆಗೆ ಸಹಾಯವಾಣಿ
Saudi Arabia ದಮಾಮ್ನಲ್ಲಿ ಅಗ್ನಿ ದುರಂತ; ಮೂಡುಬಿದಿರೆ ಮೂಲದ ಉದ್ಯಮಿಯ ಮಗು ಸಾವು
Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್’
ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ
MUST WATCH
ಹೊಸ ಸೇರ್ಪಡೆ
ಪ್ಲಾಸ್ಟಿಕ್ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್!
ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ
Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್ ಜೆಹಾದ್ ತಡೆಗೆ ಸಹಾಯವಾಣಿ
ದುಬಾರಿ ದರಕ್ಕೆ ವಿದ್ಯುತ್ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ
Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ