ದೀಪ ಆರುವಾಗ ಹೆಚ್ಚಿಗೆ ಉರಿಯುತ್ತದೆ:ಯತ್ನಾಳ್ ಗೆ ನಿರಾಣಿ ಪರೋಕ್ಷ ಟಾಂಗ್

ವಿಜಯಪುರದವರ ಪರಿಸ್ಥಿತಿ ಹಾಗೇ ಇದೆ...!!!

Team Udayavani, Dec 24, 2023, 8:41 PM IST

1-sadasdasd

ಬಾಗಲಕೋಟೆ : ದೀಪ ಆರುವ ಮುನ್ನ ಹೆಚ್ಚಿಗೆ ಉರಿಯುತ್ತದೆ. ಹಾಗೆಯೇ ವಿಜಯಪುರದವರ (ಶಾಸಕ ಯತ್ನಾಳ ಹೆಸರು ಹೇಳದೇ) ಪರಿಸ್ಥಿತಿಯೂ ಹಾಗೆಯೇ ಆಗಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ನೂತನ ಉಪಾಧ್ಯಕ್ಷ ಡಾ|ಮುರುಗೇಶ ನಿರಾಣಿ ಹೇಳಿದರು.

ರವಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಬಸ್‌ನಲ್ಲಿ ಸಂಚರಿಸಿ, ಬಸ್ ನಿಲ್ದಾಣದಲ್ಲಿಯೇ ಮಲಗಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ. ಅವರಿಂದ ನಾವೆಲ್ಲ ಅಧಿಕಾರಕ್ಕೆ ಬಂದಿದ್ದೇವೆ ಎಂದರು.

ಇನ್ನು ವಿಶ್ವದ ಮುಂದುವರೆದ ದೇಶಗಳೊಂದಿಗೆ ಭಾರತ ಪೈಪೋಟಿ ನಡೆಸಿ, ಆರ್ಥಿಕವಾಗಿ ವಿಶ್ವಕ್ಕೆ 3ನೇ ಸ್ಥಾನದಲ್ಲಿ ಭಾರತವಿದೆ. ಇಂತಹ ನಾಯಕ ಮೋದಿ ಅವರನ್ನು ಪುನಃ ಪ್ರಧಾನಿ ಮಾಡಬೇಕು ಎಂಬುದು ನಮ್ಮೆಲ್ಲರ ಬಯಕೆ. ಆದರೆ, ಕೆಲವರು, ಸಣ್ಣ ಹುಡುಗರಂತೆ ಮಾತನಾಡುತ್ತಿದ್ದಾರೆ. ಅವರು ಮಾತನಾಡಿದ್ದು ಅವರಿಗೇ ನೆನಪು ಇರುತ್ತದೆಯೋ ಇಲ್ವೊ ಗೊತ್ತಿಲ್ಲ. ಹಾದಿಬೀದಿಲಿ ಮಾತನಾಡುವವರ ಬಗ್ಗೆ ನಾವು ಹೆಚ್ಚಿಗೆ ತಲೆ ಕೆಡಿಸಿಕೊಳ್ಳಲ್ಲ ಎಂದರು.

ಯಡಿಯೂರಪ್ಪ ಅವರ ಪುತ್ರ ಎಂಬ ಮಾತ್ರಕ್ಕೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ. ಅವರಿಗೆ ನೀಡಿದ ಹಲವು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ರಾಜ್ಯ ಯುವ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೇಂದ್ರದ ವರಿಷ್ಠರು ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಯುವಕರಾದರೂ, ಸಂಘಟನೆಯಲ್ಲಿ ಸಾಕಷ್ಟು ಅನುಭವ ಇದೆ. ಹಿರಿಯರು-ಯುವಕರನ್ನು ಒಳಗೊಂಡ ಅತ್ಯುತ್ತಮ ಪದಾಽಕಾರಿಗಳ ತಂಡ ಸಿದ್ಧಗೊಂಡಿದೆ. ಇಡೀ ರಾಜ್ಯದಲ್ಲಿ ಸಂಚರಿಸಿ, ಪಕ್ಷ ಸಂಘಟನೆ ಮಾಡುತ್ತೇವೆ. ಮುಂದಿನ ಮೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನವೂ ಗೆದ್ದು ತೋರಿಸುತ್ತೇವೆ ಎಂದು ಹೇಳಿದರು.

ಬೆಳಗ್ಗೆ ಒಂದು-ಸಂಜೆ ಮತ್ತೊಂದು ಹೇಳುವ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ ಒಂದು, ಸಂಜೆ ಮತ್ತೊಂದು ಹೇಳಿಕೆ ಕೊಡುತ್ತಿದ್ದಾರೆ. ಮೇಲು-ಕೀಳು, ಜಾತಿ-ಧರ್ಮ ಎಂಬುದು ವಿದ್ಯಾರ್ಥಿಗಳ ವಿಷಯದಲ್ಲಿ ಬರಬಾರದು ಎಂಬ ಉದ್ದೇಶಕ್ಕೆ ಹಿಜಾಬ್ ನಿಷೇಧಿಸಿತ್ತು. ಈ ವಿಷಯ ಕೋರ್ಟನಲ್ಲಿದೆ. ಆದರೂ, ಹಿಜಾಬ್ ನಿಷೇಧ ಹಿಂದಕ್ಕೆ ಪಡೆಯುತ್ತೇವೆ ಎಂದು ಬೆಳಗ್ಗೆ ಹೇಳಿದರು. ಸಂಜೆಯ ಹೊತ್ತಿಗೆ ಬೇರೆಯೇ ಹೇಳಿಕೆ ಕೊಟ್ಟರು. ಅವರು ಹೇಳಿದ್ದು, ಅವರಿಗೇ ನೆನಪು ಉಳಿಯುತ್ತಿಲ್ಲ ಎಂದು ಟೀಕಿಟಿಸಿದರು.

ರಾಜ್ಯ ಸರ್ಕಾರ ಕೋಮಾದಲ್ಲಿದೆ. ಯಾವಾಗ ಬೇಕಾದರೂ ಸರ್ಕಾರ ಡಮ್ ಎನ್ನಬಹುದು. ವೆಂಟಿಲೇಟರ್‌ನಲ್ಲಿರುವ ವ್ಯಕ್ತಿಯ ಆಕ್ಸಿಜನ್ ಪೈಪ್ ನಾವು ಕಿತ್ತಲ್ಲ. ಅವರಾಗೇ ಯಾವಾಗ ಬೇಕಾದರೂ ಹೋಗ್ತಾರೆ. ಬಿಟ್ಟಿ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದವರು, ಯಾವುದನ್ನೂ ಸರಿಯಾಗಿ ಜಾರಿಗೊಳಿಸಿಲ್ಲ. ಹೀಗಾಗಿ ರಾಜ್ಯದ 7 ಕೋಟಿ ಜನ, ಈ ಸರ್ಕಾರ ಬೇಗ ತೊಲಗಲಿ ಎಂದು ಬಯಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.