Hunsur ಹನುಮ ಜಯಂತಿ: ಭದ್ರತೆಗೆ 1800 ಪೊಲೀಸರ ನಿಯೋಜನೆ


Team Udayavani, Dec 25, 2023, 7:07 PM IST

Hunsur ಹನುಮ ಜಯಂತಿ: ಭದ್ರತೆಗೆ 1800 ಪೊಲೀಸರ ನಿಯೋಜನೆ

ಹುಣಸೂರು: ನಗರದಲ್ಲಿ ಡಿ.26ರ ಮಂಗಳವಾರ ನಡೆಯಲಿರುವ ಹನುಮ ಜಯಂತಿ ಮೆರವಣಿಗೆ ಅಂಗವಾಗಿ ಸೋಮವಾರ ಸಂಜೆ ಪೊಲೀಸರು ಪಥಸಂಚಲನ ನಡೆಸಿದರು.

ನಗರದ ಮುನೇಶ್ವರಕಾವಲ್‌ ಮೈದಾನದಿಂದ ಪೊಲೀಸ್‌ ಬ್ಯಾಂಡ್‌ ನೊಂದಿಗೆ ಎಸ್‌ಪಿ ಸೀಮಾಲಾಟ್ಕರ್‌, ಅಡಿಷನಲ್‌ ಎಸ್‌ಪಿ ಡಾ.ನಂದಿನಿ, ಡಿವೈಎಸ್‌ಪಿ ಗೋಪಾಲಕೃಷ್ಣ ನೇತೃತ್ವದಲ್ಲಿ 1800ಕ್ಕೂ ಹೆಚ್ಚು ಪೊಲೀಸರು ನಗರದ ಎಸ್‌.ಜೆ.ರಸ್ತೆ, ಜೆಎಲ್‌ಬಿ ರಸ್ತೆ, ಬಜಾರ್‌ ರಸ್ತೆ, ಬಸ್‌ ನಿಲ್ದಾಣ, ಸಂವಿಧಾನ ಸರ್ಕಲ್‌, ಗೋಕುಲ ರಸ್ತೆ, ಬೈಪಾಸ್‌ ರಸ್ತೆ ಮೂಲಕ ಶಬ್ಬೀರ್‌ನಗರ, ಕಲ್ಪತರು ವೃತ್ತ ಸೇರಿದಂತೆ ವಿವಿಧೆಡೆ ಸೈರನ್‌ ಮೊಳಗಿಸುತ್ತಾ ಸಾಗಿಬಂದರು.

ಬಂದೋಬಸ್ತ್ ಗೆ 1800 ಪೊಲೀಸರು:
ಬಂದೋಬಸ್ತ್ ಗಾಗಿ ಒಬ್ಬರು ಎಸ್‌ಪಿ, ಮೂವರು ಎಎಸ್‌ಪಿ, 10 ಡಿವೈಎಸ್‌ಪಿ, 32 ಇನ್ಸ್‌ಪೆಕ್ಟರ್‌, 88 ಎಸ್‌ಐ, 157 ಎಎಸ್‌ಐ, 1100 ಪೊಲೀಸರು, 10 ಕೆಎಸ್‌ಆರ್‌ಪಿ ಮತ್ತು 6 ಡಿಎಆರ್‌ ತುಕಡಿಗಳು, 2 ತುಕಡಿ ಕ್ಷಿಪ್ರಕಾರ್ಯಪಡೆ, 2 ಆ್ಯಂಟಿ ಬಾಂಬ್‌ ಸ್ಕ್ವಾಡ್ ಸೇರಿದಂತೆ 1800ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದ್ದು, ರಸ್ತೆಗಳಲ್ಲೊಂದಾದ ಬಜಾರ್‌ ರಸ್ತೆಯ ಹಲವೆಡೆ ವಿಡಿಯೋ ಚಿತ್ರೀಕರಣ ತಂಡ ನಿಯೋಜಿಸಲಾಗುತ್ತಿದೆ.

ಆಯಾಕಟ್ಟಿನ ಸ್ಥಳಗಳಲ್ಲಿ ಬಂದೂಕುಧಾರಿ ಪೊಲೀಸರನ್ನು ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆಗೆ ಅವಕಾಶವಿಲ್ಲದಂತೆ ಮುನ್ನೆಚ್ಚರಿಕೆವಹಿಸಲಾಗಿದೆ ಎಂದು ಡಿವೈಎಸ್‌ಪಿ ಗೋಪಾಲಕೃಷ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.