R.V.Deshpande ನಿರುದ್ಯೋಗಿ ಯುವ ಜನತೆ ಯುವ ನಿಧಿ ಯೋಜನೆಯ ಲಾಭ ಪಡೆದುಕೊಳ್ಳಿ
Team Udayavani, Dec 26, 2023, 8:25 PM IST
ದಾಂಡೇಲಿ : ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ನಿರುದ್ಯೋಗಿ ಯುವ ಜನತೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದು ಶಾಸಕರಾದ ಆರ್.ವಿ.ದೇಶಪಾಂಡೆಯವರು ಮಂಗಳವಾರ ಮಾಧ್ಯಮದ ಮೂಲಕ ಕರೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದ ನೀಡಿದ ಹೇಳಿಕೆಯಲ್ಲಿ ಆರ್.ವಿ.ದೇಶಪಾಂಡೆಯವರು ಆರ್ಥಿಕ ಸಂಕಷ್ಟದ ನಡುವೆ, ನಿರುದ್ಯೋಗಿ ಯುವಜನರಿಗೆ ಯುವ ನಿಧಿ ಯೋಜನೆಯು ಒಂದು ಆಶಾಕಿರಣವಾಗಿದೆ. ಇದು ಅವರಿಗೆ ಅವರ ಕನಸಿನ ಉದ್ಯೋಗವನ್ನು ಹುಡುಕಲು ಮತ್ತು ಅವರ ಭವಿಷ್ಯವನ್ನು ರೂಪಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಅವರು ಸಂಬಂಧಿಸಿದ ದಾಖಲಾತಿಗಳೊಂದಿಗೆ ಹೆಸರನ್ನು ಈ ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಯುವನಿಧಿ ಯೋಜನೆಯ ಸದುಪಯೋಗವನ್ನು ಪಡೆಯಬೇಕೆಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ