Madikeri ಶಬರಿಮಲೆಯಿಂದ ಬರುತ್ತಿದ್ದಾಗ ಕಾರು ಅಪಘಾತ: ಓರ್ವ ಸಾವು
Team Udayavani, Dec 28, 2023, 12:29 AM IST
ಮಡಿಕೇರಿ: ಕೊಡಗಿನಿಂದ ಶಬರಿಮಲೆಗೆ ಕಾರಿನಲ್ಲಿ ತೆರಳಿದ್ದ ತಂಡವೊಂದು ಮರಳಿ ಬರುತ್ತಿದ್ದಾಗ ಕೇರಳದ ಅಂಗಮಾಲಿಯ ಪೇರಂಬೂರ್ ಬಳಿ ಕಾರು ಮರಕ್ಕೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಕುಶಾಲನಗರದ ಹಾರಂಗಿ ದೊಡ್ಡತ್ತೂರು ನಿವಾಸಿ ಕುಂಞಿರಾಮ ಅವರ ಪುತ್ರ ಆಟೋ ಚಂದ್ರ ಮೃತಪಟ್ಟವರು. ಕುಶಾಲನಗರದ ಲಿಂಗಂ, ಹರೀಶ್, ಸಂತೋಷ್ ಗಾಯಗೊಂಡಿದ್ದಾರೆ.
ಅವರನ್ನು ಪೆರಂಬೂರಿನ ರಾಜಗಿರಿ ಆಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು
Day Care Center: ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಡೇ ಕೇರ್ ಕೇಂದ್ರ
Bengaluru: ವಿಪತ್ತು ನಿರ್ವಹಣೆಗೆ 10 ಕೋಟಿ ರೂ.: ತುಷಾರ್
Mumbai: ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ
Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್!