Singer Kidnapped: ಬಂಧೂಕುಧಾರಿಗಳಿಂದ ಗಾಯಕ, ಗೀತೆರಚನೆಕಾರನ ಅಪಹರಣ…
Team Udayavani, Dec 29, 2023, 3:38 PM IST
ಇಂಫಾಲ: ಮಣಿಪುರ ಮೂಲದ ಗಾಯಕ ಮತ್ತು ಗೀತರಚನೆಕಾರ ಅಖು ಚಿಂಗಾಂಗ್ಬಾಮ್ ಅವರನ್ನು ಸಶಸ್ತ್ರ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಇಂಡಿಯಾ ಟುಡೇ ನಾರ್ತ್ ಈಸ್ಟ್ ಶುಕ್ರವಾರ ವರದಿ ಮಾಡಿದೆ.
ಗಾಯಕ ಅಖು, ಆತನ ಹೆಂಡತಿ ಮತ್ತು ತಾಯಿಯ ಹಣೆಗೆ ಬಂದೂಕು ಇಟ್ಟ ಬಂಧೂಕುಧಾರಿಗಳು ಗಾಯಕನನ್ನು ಅಪಹರಿಸಿರುವುದಾಗಿ ಗಾಯಕನ ಪತ್ನಿ ಹೇಳಿಕೊಂಡಿದ್ದಾರೆ ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಅಖು ಚಿಂಗಾಂಗ್ಬಾಮ್ ಇಂಫಾಲ್ ಮೂಲದ ಖುರೈ ಮೂಲದವರು ಎನ್ನಲಾಗಿದ್ದು, ಖ್ಯಾತ ಗಾಯಕ, ಗೀತರಚನೆಕಾರರಾಗಿದ್ದಾರೆ. ಅಲ್ಲದೆ ‘ಇಂಫಾಲ್ ಟಾಕೀಸ್’ ಎಂಬ ಜಾನಪದ ರಾಕ್ ಬ್ಯಾಂಡ್ನ ಸಂಸ್ಥಾಪಕರೂ ಕೂಡ ಆಗಿದ್ದಾರೆ.
ಮಣಿಪುರದಲ್ಲಿ ಮೇ 3ರಲ್ಲಿ ಮೈಟೀಸ್ ಮತ್ತು ಕುಕಿ ಸಮುದಾಯಗಳ ನಡುವೆ ನಡೆದ ಘರ್ಷಣೆಯ ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದು ಈ ಘರ್ಷಣೆಯಲ್ಲಿ ಹಲವು ಮಂದಿ ಸಾವನ್ನಪಿದ್ದಾರೆ ಇದರ ನಡುವೆ ಗಾಯಕನ ಅಪಹರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದನ್ನೂ ಓದಿ: JDU ಅಧ್ಯಕ್ಷ ಸ್ಥಾನಕ್ಕೆ ಲಾಲನ್ ಸಿಂಗ್ ರಾಜೀನಾಮೆ… ನಿತೀಶ್ ಕುಮಾರ್ ಗೆ ಅಧ್ಯಕ್ಷ ಪಟ್ಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ
Uber ಬಸ್ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!
Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ ರಜೆ
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ