ಬಾಗೇನಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ
Team Udayavani, Jan 2, 2024, 9:18 AM IST
ಕುಣಿಗಲ್: ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಚಿರತೆ ಸೆರೆಯಾಗಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬಾಗೇನಹಳ್ಳಿ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆ ಉಪಟಳ ಹೆಚ್ಚಾಗಿ ಗ್ರಾಮಸ್ಥರ ಭಯ ಭೀತರಾಗಿದ್ದರು. ಈ ಸಂಬಂಧ ಅರಣ್ಯ ಇಲಾಖೆಗೆ ಜನರು ದೂರು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಹುಲಿಯೂರುದುರ್ಗ ಅರಣ್ಯ ಇಲಾಖೆ ಸಂರಕ್ಷಣಾಧಿಕಾರಿ ಜಗದೀಶ್ ನೇತೃತ್ವದ ಸಿಬ್ಬಂದಿಗಳು ಬಾಗೇನಹಳ್ಳಿ ಗ್ರಾಮದ ಜಯರಾಮಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿ ಹಲವು ದಿನಗಳ ಹಿಂದೆ ಚಿರತೆ ಸೆರೆಗೆ ಬೋನು ಇಟ್ಟಿದರು. ಮಂಗಳವಾರ ಬೆಳಗ್ಗೆ ಒಂದು ವರೆ ವರ್ಷದ ಚಿರತೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ
Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು
Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ