Daily Horoscope: ಅವಿವಾಹಿತ ಹುಡುಗರಿಗೆ ಯೋಗ್ಯ ಕನ್ಯೆಯರು ಸಿಗುವ ಸಾಧ್ಯತೆ


Team Udayavani, Jan 5, 2024, 7:14 AM IST

1-24-friday

ಮೇಷ: ಉದ್ಯೋಗದಲ್ಲಿ ನಿಮ್ಮ ಪ್ರಾವೀಣ್ಯಕ್ಕೆ ಮನ್ನಣೆ. ವ್ಯವಹಾರದಲ್ಲಿ ವಿವೇಕಯುತ ನಡೆಯಿಂದ ಯಶಸ್ಸು. ಕಾರ್ಯಕ್ಷೇತ್ರ ವಿಸ್ತರಣೆಗೆ ಅವಸರ ಪಡದೆ ಸೂಕ್ತ ಸಮಯಕ್ಕೆಕಾದರೆ ಅನುಕೂಲ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಹೇರಳ ಲಾಭ.

ವೃಷಭ: ವ್ಯವಹಾರ ಕ್ಷೇತ್ರದಲ್ಲಿ ಅಪರಿಚಿತ ರಿಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಅನಿರೀಕ್ಷಿತ ಧನಾಗಮದ ಸಾಧ್ಯತೆ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕ ಮಕ್ಕಳ ವಿವಾಹಕ್ಕೆ ಎದುರಾದ ಅಡಚಣೆ ನಿವಾರಣೆ.

ಮಿಥುನ: ಬರಬೇಕಾಗಿದ್ದ ಧನಸಹಾಯ ವಿಳಂಬ. ಉದ್ಯೋಗದಲ್ಲಿ ತೋರಿದ ಕಾರ್ಯ ದಕ್ಷತೆಯಿಂದ ಮೇಲಧಿಕಾರಿಗಳಿಗೆ ತೃಪ್ತಿ. ಸತ್ಕಾರ್ಯಕ್ಕೆ ದಾನಮಾಡಿದ ಉದ್ಯಮಿಗಳಿಗೆ ಪುರಸ್ಕಾರ. ಗೃಹೋತ್ಪನ್ನ ತಿನಿಸುಗಳಿಗೆ ಗ್ರಾಹಕರ ಹೆಚ್ಚಳ.

ಕರ್ಕಾಟಕ: ಮಾನಸಿಕ ತುಮುಲದಿಂದ ಬಿಡುಗಡೆ ಹೊಂದಲು ಪ್ರಯತ್ನ. ಉದ್ಯೋಗ ಬದಲಾವಣೆಗೆ ಚಿಂತನೆ. ಪ್ರತಿಕೂಲ ಹವೆಯಿಂದ ಹಿರಿಯರ ಆರೋಗ್ಯದ ಮೇಲೆ ಪರಿಣಾಮ.ವಿದ್ಯಾರ್ಥಿ ಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.

ಸಿಂಹ: ಗುರು ದೇವತಾನುಗ್ರಹಕ್ಕಾಗಿ ಪ್ರಾರ್ಥ ನೆಯಿಂದ ಶುಭಫ‌ಲ. ವಿದ್ಯಾರ್ಥಿಗಳಿಗೆ ಲೋಕಜ್ಞಾನ ವೃದ್ಧಿಗೆ ಅನುಕೂಲ ವಾತಾವರಣ. ದಿಢೀರನೆ ಕ್ರಿಯೆಗಿಳಿಯದೆ ಪೂರ್ವಾಪರ ವಿಮರ್ಶಿಸಿ ಮುಂದಡಿಯಿಡುವುದರಿಂದ ಕಾರ್ಯ ಯಶಸ್ವಿ.

ಕನ್ಯಾ: ವೈಯಕ್ತಿಕ ಜೀವನಕ್ಕೆ ಸಂಬಂಧಿಸಿ ದೀರ್ಘ‌ಕಾಲದಿಂದ ಕಾಡುತ್ತಿದ್ದ ಪ್ರಶ್ನೆಗೆ ಉತ್ತರ ಲಭ್ಯ.ಉದ್ಯೋಗದಲ್ಲಿ ಕೆಲವರಿಗೆ ಪದೋನ್ನತಿ ಸಂಭವ. ಅವಿವಾಹಿತ ಹುಡುಗರಿಗೆ ಯೋಗ್ಯ ಕನ್ಯೆಯರು ಸಿಗುವ ಸಾಧ್ಯತೆ. ಸೊÌàದ್ಯೋಗಸ್ಥ ಗೃಹಿಣಿಯರಿಗೆ ನೆಮ್ಮದಿ.

ತುಲಾ: ಮಕ್ಕಳ ಭವಿಷ್ಯ ಯೋಜನೆ ನಿರೂಪಣೆ ಯಲ್ಲಿ ಪ್ರಗತಿ. ಉದ್ಯೋಗ ಸ್ಥಾನದಲ್ಲಿ ಹೊಸಬರ ಸೇರ್ಪಡೆ. ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಸಾಧನೆ ಯಿಂದ ಶಿಕ್ಷಕರಿಗೆ ಹರ್ಷ. ಕೃಷಿ ಭೂಮಿಯಲ್ಲಿ ಉತ್ತಮ ಫ‌ಸಲಿನ ನಿರೀಕ್ಷೆ.

ವೃಶ್ಚಿಕ: ಅನ್ಯಾಯಕ್ಕೆ ಪ್ರತೀಕಾರ ಬೇಡ. ತಾಳ್ಮೆಯ ವರ್ತನೆಯಿಂದ ಹಿರಿಯರ ಒಲವು ಗಳಿಸಲು ಪ್ರಯತ್ನಿಸಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಸ್ಪಷ್ಟ ಸುಧಾರಣೆ. ಹವಾಮಾನದಿಂದ ವ್ಯತ್ಯಾಸಗೊಂಡಿದ್ದ ಹಿರಿಯರ ಆರೋಗ್ಯ ಸುಧಾರಣೆ.

ಧನು: ಅನಿರೀಕ್ಷಿತ ಧನಾಗಮ. ಕೆಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆ ಪರಿಹಾರ. ಹಿರಿಯರ ಅಪೇಕ್ಷೆ ಅರಿತು ನಡೆಯುವುದರಿಂದ ಶ್ರೇಯಸ್ಸು. ಸಣ್ಣ ಗೃಹೋದ್ಯಮ ಆರಂಭಿಸಲು ಕೆಲವರ ಒಲವು.ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.

ಮಕರ: ನೂತನ ವಸ್ತ್ರ ಖರೀದಿ. ಹೊಸ ಅವಕಾಶಗಳಿಗಾಗಿ ಹುಡುಕಾಟ. ಸಹೋ ದ್ಯೋಗಿಗಳಿಂದ ಸಹಕಾರ. ಕೊಂಚ ಕಾಲದಿಂದ ಬಾಧಿಸು ತ್ತಿದ್ದ ಸಾಂಸಾರಿಕ ಬಿಕ್ಕಟ್ಟು ದೂರ. ಮಹಿಳೆಯರ ಸ್ವಾವಲಂಬನೆ ಯೋಜನೆಗೆ ಉÇÉೇಖಾರ್ಹ ಯಶಸ್ಸು.

ಕುಂಭ: ಸಂಚಿತ ಧನ ಸದ್ವಿನಿಯೋಗಕ್ಕೆ ಆತುರ ಬೇಡ. ಹೊಸಬರಾದ ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನದ ಹೊಣೆಗಾರಿಕೆ. ಸೇವಾಪರತೆಯಿಂದ ಸಮಾಜದಲ್ಲಿ ಗೌರವ ವೃದ್ಧಿ. ಸಣ್ಣ ತೊಂದರೆಗಾಗಿ ವೈದ್ಯರ ಭೇಟಿ ಸಂಭವ. ಮಾನಸಿಕ ದುಗುಡ ದೂರವಾಗಿ ಮನೆಮಂದಿಗೆ ಹರ್ಷ.

ಮೀನ: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ. ಹಣಕಾಸು ವ್ಯವಹಾರ ಸ್ಥಿರ. ಸರಕಾರಿ ಇಲಾಖೆಗಳಲ್ಲಿ ಸುಲಭವಾಗಿ ಕಾರ್ಯಸಿದ್ಧಿ. ಹಳೆಯ ಗೆಳೆಯರ ಭೇಟಿ. ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.